ಏನೇ ಕೇಳು, ಏನೇ ಹೇಳು ಕಣ್ಣೀರೇ ನನಗೀಗ, ಪೊಲೀಸ್ ಕಸ್ಟಡಿಯಲ್ಲಿ ನಟ ದರ್ಶನ್ ಜರ್ಝರಿತ!

ಏನೇ ಕೇಳು, ಏನೇ ಹೇಳು ಕಣ್ಣೀರೇ ನನಗೀಗ, ಪೊಲೀಸ್ ಕಸ್ಟಡಿಯಲ್ಲಿ ನಟ ದರ್ಶನ್ ಜರ್ಝರಿತ!

Published : Jun 15, 2024, 11:03 PM IST

ನಟ ದರ್ಶನ್ ಪ್ರಕರಣದಲ್ಲಿ ಯಾವುದೇ ಹಸ್ತಕ್ಷೇಪವಿಲ್ಲ, ಈ ವಿಚಾರದಲ್ಲಿ ಯಾರೂ ಶಿಫಾರಸು ಹಿಡಿದು ಬರುವಂತಿಲ್ಲ ಸಿಎಂ ಸಿದ್ದರಾಮಯ್ಯ ಸ್ಪಷ್ಟ ಸೂಚನೆ, ಬಗೆದಷ್ಟು ಬಯಲಾಗುತ್ತಿದೆ ರೇಣುಕಾಸ್ವಾಮಿ ಕೊಲೆ ಪ್ರಕರಣ, ಪೊಲೀಸ್ ಕಸ್ಟಡಿಯಲ್ಲಿ ದರ್ಶನ್ ಜರ್ಝರಿತ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಆತನ ಗ್ಯಾಂಗ್ ಸದಸ್ಯರನ್ನ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಇತ್ತ ಪೊಲೀಸ್ ಕಸ್ಟಡಿಯಲ್ಲಿ ದರ್ಶನ್ ಇದೀಗ ಏನೇ ಕೇಳಿದರೂ ಕಣ್ಣೀರು ಹಾಕುತ್ತಿದ್ದಾರೆ ಎಂದು ಮೂಲಗಳು ಹೇಳುತ್ತಿದೆ. ಯಾವುದೇ ಪ್ರಶ್ನೆಗೆ ಪಶ್ಚಾತ್ತಾಪದ ಮಾತುಗಳನ್ನಾಡುತ್ತಾ ಕಣ್ಮೀರಿಡುತ್ತಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ. ರೇಣುಕುಸ್ವಾಮಿ ಕೊಲೆ ಪ್ರಕರಣ ತನಿಖೆಯಲ್ಲಿ ಸ್ಫೋಟಕ ಮಾಹಿತಿಗಳು ಬಯಲಾಗಿದೆ. ನಟ ದರ್ಶನ್ ಹಾಗೂ ಗ್ಯಾಂಗ್ ನಡೆಸಿದ್ದು ಉದ್ದೇಶಪೂರ್ವಕ ಕೊಲೆಯೇ? ಲಭ್ಯವಿರು ಸಾಕ್ಷ್ಯಗಳು ಇದು ಉದ್ದೇಶಪೂರ್ವಕ ನಡೆಸಿದ ಕೊಲೆ ಎಂದು ಹೇಳುತ್ತಿದೆ. ಪರಿಣಾಮ ನಟ ದರ್ಶನ್ ಅಂಡ್ ಗ್ಯಾಂಗ್ ಕಂಬಿ ಹಿಂದೆ ಸುದೀರ್ಘ ದಿನಗಳ ಕಳೆಯುವುದು ಅನುಮಾನವಿಲ್ಲ ಎನ್ನುತ್ತಿದೆ ನಿಯಮ.
 

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more