ಒಂದೇ ದಿನ ಶುಭ ಸುದ್ದಿ ಕೊಟ್ಟ ದರ್ಶನ್-ಪವಿತ್ರಾ ಗೌಡ, ಏನಿದು ಹೊಸ ಲೋಕ!

ಒಂದೇ ದಿನ ಶುಭ ಸುದ್ದಿ ಕೊಟ್ಟ ದರ್ಶನ್-ಪವಿತ್ರಾ ಗೌಡ, ಏನಿದು ಹೊಸ ಲೋಕ!

Published : Jan 23, 2025, 01:16 PM IST

ರೇಣುಕಾಸ್ವಾಮಿ ಮರ್ಡರ್​ ಕೇಸ್​​ನಲ್ಲಿ ಎ1 & ಎ2 ಆರೋಪಿಗಳಾಗಿ ಜೈಲು ಸೇರಿ ಜಾಮೀನು ಮೇಲೆ ಆಚೆ ಬಂದಿರೋ ಪವಿತ್ರಾ & ದರ್ಶನ್ ಮತ್ತೆ ಆಕ್ಟಿವ್ ಆಗಿದ್ದಾರೆ. ಒಂದೇ ದಿನ ಈ ಇಬ್ಬರೂ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ...

ರೇಣುಕಾಸ್ವಾಮಿ ಮರ್ಡರ್​ ಕೇಸ್​​ನಲ್ಲಿ ಎ1 & ಎ2 ಆರೋಪಿಗಳಾಗಿ ಜೈಲು ಸೇರಿ ಜಾಮೀನು ಮೇಲೆ ಆಚೆ ಬಂದಿರೋ ಪವಿತ್ರಾ & ದರ್ಶನ್ ಮತ್ತೆ ಆಕ್ಟಿವ್ ಆಗಿದ್ದಾರೆ. ಒಂದೇ ದಿನ ಈ ಇಬ್ಬರೂ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ತಮ್ಮ ಸಹೋದರ ದಿನಕರ್ ತೂಗುದೀಪ ನಿರ್ದೇಶನದ 'ರಾಯಲ್' ಸಿನಿಮಾ ನೋಡಿ ನಟ ದರ್ಶನ್ ಎಂಜಾಯ್ ಮಾಡಿದ್ದಾರೆ. ಇತ್ತ, ಪವಿತ್ರಾ ಗೌಡ ತಮ್ಮಹಳೆಯ 'ರೆಡ್ ಕಾರ್ಪೆಟ್ ಸ್ಟುಡಿಯೋ'ನ ರೀ ಓಪನ್ ಮಾಡಿ ಮತ್ತೆ ಬಲಗಾಲಿಟ್ಟು ಒಳಗೆ ಹೋಗಿದ್ದಾರೆ. 

ಹೌದು, ರೇಣುಕಾಸ್ವಾಮಿ ಮರ್ಡರ್ ಕೇಸ್​​ನಲ್ಲಿ ಆರು ತಿಂಗಳು ಜೈಲು ಸೇರಿ, ಹೊರಬಂದಿರೋ ದರ್ಶನ್ ಅಂಡ್ ಪವಿತ್ರಾ ಗೌಡ, ಮತ್ತೆ ತಮ್ಮ ರೂಟಿನ್ ಲೈಫ್​ಗೆ ಮರಳ್ತಾ ಇದ್ದಾರೆ. ದರ್ಶನ್ ಫ್ಯಾಮಿಲಿ ಜೊತೆ ಟೈಮ್ ಕಳೀತಾ ಇದ್ರೆ, ಅತ್ತ ಪವಿತ್ರಾ ತನ್ನ ವ್ಯಾಪಾರ ವಹಿವಾಟು ಮತ್ತೆ ಶುರು ಮಾಡ್ಲಿಕ್ಕೆ ಸಜ್ಜಾಗ್ತಾ ಇದ್ದಾರೆ. 

ದರ್ಶನ್ ಸೋದರ ದಿನಕರ್ ಡೈರೆಕ್ಟ್ ಮಾಡಿರೋ ರಾಯಲ್ ಸಿನಿಮಾ ಇದೇ ವಾರಾಂತ್ಯಕ್ಕೆ ತೆರೆಗೆ ಬರ್ತಾ ಇದೆ. ದರ್ಶನ್ ತನ್ನ ಫ್ಯಾಮಿಲಿ ಜೊತೆಗೆ ಸ್ಪೆಷಲ್ ಶೋನಲ್ಲಿ ಈ ಸಿನಿಮಾ ನೋಡಿ ತಮ್ಮನಿಗೆ ಶುಭ ಹಾರೈಸಿದ್ದಾರೆ. ವಿಶೇಷ ಅಂದ್ರೆ, ದರ್ಶನ್ ತಾಯಿ ಮೀನಾ ಮತ್ತು ಪತ್ನಿ ವಿಜಯಲಕ್ಷ್ಮೀ ಜೊತೆ ಕುಳಿತು ಸಿನಿಮಾ ನೋಡಿದ್ದಾರೆ. ಇಡೀ ತೂಗುದೀಪ ಫ್ಯಾಮಿಲಿ ಸದಸ್ಯರು ಒಟ್ಟಾಗಿ ಸಿನಿಮಾ ವೀಕ್ಷಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ವಿಡಿಯೋ ನೋಡಿ..

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!