ಪ್ರೆಸ್‌ಮೀಟ್‌ನಲ್ಲಿ  ಯುದ್ಧಕ್ಕೆ ರೆಡಿ ಅಂದಿದ್ದೇಕೆ? ಡಿಸೆಂಬರ್ ಮೇಲೆ ಕಣ್ಣಿಟ್ಟ ಧ್ರುವ, ದರ್ಶನ್!

ಪ್ರೆಸ್‌ಮೀಟ್‌ನಲ್ಲಿ ಯುದ್ಧಕ್ಕೆ ರೆಡಿ ಅಂದಿದ್ದೇಕೆ? ಡಿಸೆಂಬರ್ ಮೇಲೆ ಕಣ್ಣಿಟ್ಟ ಧ್ರುವ, ದರ್ಶನ್!

Published : May 28, 2024, 09:09 AM IST

ಸ್ಯಾಂಡಲ್‌ವುಡ್‌ ಮತ್ತೆ ಆಕ್ಟೀವ್ ಆಗುತ್ತಿದೆ. ಸ್ಟಾರ್‌ಗಳ ಸಿನಿಮಾಗಳು ರಿಲೀಸ್‌ಗೆ ರೆಡಿ ಆಗುತ್ತಿವೆ. ದರ್ಶನ್ ಡೆವಿಲ್ ಚಿತ್ರ ಡಿಸೆಂಬರ್‌ನಲ್ಲಿ ರಿಲೀಸ್ ಎಂದು ಇತ್ತೀಚೆಗಷ್ಟೆ ಚಿತ್ರತಂಡ ಅನೌನ್ಸ್ ಮಾಡಿತ್ತು. ಇದೀಗ ಧ್ರುವ ಸರ್ಜಾ ಕೆಡಿ ಸಿನಿಮಾ ಕೂಡ  ಡಿಸೆಂಬರ್‌ನಲ್ಲೇ ರಿಲೀಸ್ ಆಗಲಿದೆ ಎಂದು ಚಿತ್ರತಂಡ ಅನೌನ್ಸ್ ಮಾಡಿ ದೊಡ್ಡ ಸುದ್ದಿಗೆ ಕಾರಣವಾಗಿದೆ.

ಸುಮಾರು ಮೂರು ವರ್ಷಗಳ ಬಳಿಕ ನಟ ಧ್ರುವ ಸರ್ಜಾ(Dhruva Sarja) ನಟನೆಯ ಎರಡು ಸಿನಿಮಾಗಳು ರಿಲೀಸ್ ಆಗುತ್ತಿವೆ. ‘ಮಾರ್ಟಿನ್’ ಹಾಗೂ ‘ಕೆಡಿ’ ಈ ಎರಡೂ ಸಿನಿಮಾಗಳು ಪ್ಯಾನ್ ಇಂಡಿಯಾ ಸಿನಿಮಾಗಳಾಗಿವೆ. ಆದರೆ ಇದರ ಮಧ್ಯೆ ನಿರ್ದೇಶಕ ಪ್ರೇಮ್ ‘ಕೆಡಿ’ ಸಿನಿಮಾವನ್ನು(KD movie) ಡಿಸೆಂಬರ್‌ನಲ್ಲಿ ರಿಲೀಸ್(Release) ಮಾಡುವುದಾಗಿ ಹೇಳಿದ್ದಾರೆ. ಆದರೆ ಇದೇ ಡಿಸೆಂಬರ್‌ನಲ್ಲಿ ದರ್ಶನ್(Darshan) ಸಿನಿಮಾ ‘ಡೆವಿಲ್’(Devil movie) ಕೂಡ ಬಿಡುಗಡೆಯಾಗುತ್ತಿದೆ. ಕೆಡಿ ರಿಲೀಸ್ ಬಗ್ಗೆ ಮಾತಾಡಿದ ನಟ ಹಾಗೂ ನಿರ್ದೇಶಕ ಪ್ರೇಮ್, ಯುದ್ಧಕ್ಕೆ ರೆಡಿ ಯಾರಾದ್ರು ಬನ್ನಿ. ಮೊದಲ ಇಂಡಿಯನ್ ಸಿನಿಮಾ ನಮ್ಮದು. ಆಗಸ್ಟ್ ತಿಂಗಳಲ್ಲಿ ಟೀಸರ್ ರಿಲೀಸ್ ಮಾಡ್ತೀನಿ. ಮುಂಬೈನಲ್ಲಿ ಟೀಸರ್ ಲಾಂಚ್ ಆಗಲಿದೆ. ಅದೇ ತಿಂಗಳು ಫಸ್ಟ್ ಸಿಂಗಲ್ ರಿಲೀಸ್ ಆಗಲಿದ್ದು, ಡಿಸೆಂಬರ್ ತಿಂಗಳಲ್ಲಿ KD ಪಿಚ್ಚರ್ ರಿಲೀಸ್ ಮಾಡ್ತೀವಿ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಯುದ್ಧಕ್ಕೆ ಯಾರು ಬರ್ತೀರೋ ಬನ್ನಿ ನಾವ್ ರೆಡಿ ಎಂದಿದ್ದಾರೆ. ಒಂದುಕಡೆ ಪ್ರೇಮ ಬರಹ ಸಿನಿಮಾದ ವಿತರಣೆಗೆ ಸಂಬಂಧಪಟ್ಟಂತೆ ದರ್ಶನ್ ಅರ್ಜುನ್ ಸರ್ಜಾ ನಡುವೆ ಹಣಕಾಸಿನ ವಿಚಾರಕ್ಕೆ ಮಾತುಕತೆ ನಡೆದು ಮನಸ್ತಾಪ ಉಂಟಾಗಿತ್ತು. ಇದೇ ಕಾರಣಕ್ಕೆ ಧ್ರುವ ಸರ್ಜಾ ಹಾಗೂ ದರ್ಶನ್ ನಡುವೆಯೂ ವಿವಾದ ಉಂಟಾಗಿ ಇಬ್ಬರು ನಟರ ಅಭಿಮಾನಿಗಳ ಫ್ಯಾನ್ ವಾರ್‌ಗೂ ಕಾರಣವಾಗಿತ್ತು. ಈಗ ಒಂದೇ ತಿಂಗಳಲ್ಲಿ ಇಬ್ಬರು ನಟರ ಚಿತ್ರಗಳು ರಿಲೀಸ್ ಆಗುತ್ತಿರೋದು ಗಾಂಧಿನಗರದ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ. 

ಇದನ್ನೂ ವೀಕ್ಷಿಸಿ:  ‘ರೆಮಲ್’ ಅಬ್ಬರಕ್ಕೆ ಜನಜೀವನವೇ ಅಲ್ಲೋಲಕಲ್ಲೋಲ..ಬಂಗಾಳಕೊಲ್ಲಿಯಿಂದ ಬರುತ್ತಿರುವ ಚಂಡಿ ಮಾರುತ..!

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more