ಬ್ರೈನ್ ಟ್ಯೂಮರ್‌; ಹೆಣ್ಣು ಮಗಳ ಸಹಾಯಕ್ಕೆ ಮುಂದಾದ ಡಿ ಬಾಸ್ ಅಭಿಮಾನಿಗಳು!

ಬ್ರೈನ್ ಟ್ಯೂಮರ್‌; ಹೆಣ್ಣು ಮಗಳ ಸಹಾಯಕ್ಕೆ ಮುಂದಾದ ಡಿ ಬಾಸ್ ಅಭಿಮಾನಿಗಳು!

Suvarna News   | Asianet News
Published : Jan 13, 2020, 02:57 PM ISTUpdated : Jan 13, 2020, 03:29 PM IST

ಬೆಂಗಳೂರು (ಜ. 13): ಸ್ಟಾರ್ ಹುಟ್ಟುಹಬ್ಬ ಅಂದ್ಮೆಲೆ ಅಲ್ಲಿ ಜಾತ್ರೆ ಹಾಗೂ ಹಬ್ಬದ ಸಂಭ್ರಮ ಮನೆ ಮಾಡೋದು ಕಾಮನ್ ವಿಚಾರ. ಅದರಂತೆ ದರ್ಶನ್ ಹುಟ್ಟುಹಬ್ಬದಲ್ಲಿಯೂ ಸಂಭ್ರಮ ಶುರುವಾಗಿದೆ. ಬರ್ತಡೇಯನ್ನು ಅರ್ಥಪೂರ್ಣವಾಗಿ ಆಚರಿಸಲು ಈಗಾಗಲೇ ದರ್ಶನ್ ಅಭಿಮಾನಿ ಸಂಘಟನೆಗಳು ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿವೆ. ಏನೆಲ್ಲಾ ವಿಶೇ‍ಷತೆಗಳಿವೆ? ಇಲ್ಲಿದೆ ನೋಡಿ!

 

ಬೆಂಗಳೂರು (ಜ. 13): ಸ್ಟಾರ್ ಹುಟ್ಟುಹಬ್ಬ ಅಂದ್ಮೆಲೆ ಅಲ್ಲಿ ಜಾತ್ರೆ ಹಾಗೂ ಹಬ್ಬದ ಸಂಭ್ರಮ ಮನೆ ಮಾಡೋದು ಕಾಮನ್ ವಿಚಾರ. ಅದರಂತೆ ದರ್ಶನ್ ಹುಟ್ಟುಹಬ್ಬದಲ್ಲಿಯೂ ಸಂಭ್ರಮ ಶುರುವಾಗಿದೆ. ಬರ್ತಡೇಯನ್ನು ಅರ್ಥಪೂರ್ಣವಾಗಿ ಆಚರಿಸಲು ಈಗಾಗಲೇ ದರ್ಶನ್ ಅಭಿಮಾನಿ ಸಂಘಟನೆಗಳು ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿವೆ. 

ಚಕ್ರವರ್ತಿ ದರ್ಶನ್ ಅಭಿಮಾನಿಗಳ ಸಂಘ ವಿಜಯಪುರ ಸಂಘದ ವತಿಯಿಂದ ಡಿ ಬಾಸ್ ಹುಟ್ಟು ಹಬ್ಬದ ಪ್ರಯುಕ್ತ ಒಂದು ಹೆಣ್ಣು ಮಗುವಿನ ಜೀವ ಉಳಿಸುವ ದೃಷ್ಟಿಯಿಂದ ಸಣ್ಣ ಸಹಾಯ ಮಾಡುವ ಕೆಲಸ ಮಾಡುತ್ತಿದ್ದಾರೆ. ದೇವನಹಳ್ಳಿ ತಾಲ್ಲೂಕಿನ ಒಂದು ಸಣ್ಣ ಗ್ರಾಮದ ಬಡ ಕುಟುಂಬದ ರೈತನ ಮಗಳಾದ ಚೈತನ್ಯ ಎಂಬ ಹೆಣ್ಣು ಮಗು ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳುತ್ತಿದ್ದು ಆ ಮಗುವಿಗೆ ಸಹಾಯ ಮಾಡಲು ದರ್ಶನ್ ಫ್ಯಾನ್ಸ್ ನಿರ್ಧಾರ ಮಾಡಿದ್ದಾರೆ. 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!