ಬ್ರೈನ್ ಟ್ಯೂಮರ್‌; ಹೆಣ್ಣು ಮಗಳ ಸಹಾಯಕ್ಕೆ ಮುಂದಾದ ಡಿ ಬಾಸ್ ಅಭಿಮಾನಿಗಳು!

ಬ್ರೈನ್ ಟ್ಯೂಮರ್‌; ಹೆಣ್ಣು ಮಗಳ ಸಹಾಯಕ್ಕೆ ಮುಂದಾದ ಡಿ ಬಾಸ್ ಅಭಿಮಾನಿಗಳು!

Suvarna News   | Asianet News
Published : Jan 13, 2020, 02:57 PM ISTUpdated : Jan 13, 2020, 03:29 PM IST

ಬೆಂಗಳೂರು (ಜ. 13): ಸ್ಟಾರ್ ಹುಟ್ಟುಹಬ್ಬ ಅಂದ್ಮೆಲೆ ಅಲ್ಲಿ ಜಾತ್ರೆ ಹಾಗೂ ಹಬ್ಬದ ಸಂಭ್ರಮ ಮನೆ ಮಾಡೋದು ಕಾಮನ್ ವಿಚಾರ. ಅದರಂತೆ ದರ್ಶನ್ ಹುಟ್ಟುಹಬ್ಬದಲ್ಲಿಯೂ ಸಂಭ್ರಮ ಶುರುವಾಗಿದೆ. ಬರ್ತಡೇಯನ್ನು ಅರ್ಥಪೂರ್ಣವಾಗಿ ಆಚರಿಸಲು ಈಗಾಗಲೇ ದರ್ಶನ್ ಅಭಿಮಾನಿ ಸಂಘಟನೆಗಳು ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿವೆ. ಏನೆಲ್ಲಾ ವಿಶೇ‍ಷತೆಗಳಿವೆ? ಇಲ್ಲಿದೆ ನೋಡಿ!

 

ಬೆಂಗಳೂರು (ಜ. 13): ಸ್ಟಾರ್ ಹುಟ್ಟುಹಬ್ಬ ಅಂದ್ಮೆಲೆ ಅಲ್ಲಿ ಜಾತ್ರೆ ಹಾಗೂ ಹಬ್ಬದ ಸಂಭ್ರಮ ಮನೆ ಮಾಡೋದು ಕಾಮನ್ ವಿಚಾರ. ಅದರಂತೆ ದರ್ಶನ್ ಹುಟ್ಟುಹಬ್ಬದಲ್ಲಿಯೂ ಸಂಭ್ರಮ ಶುರುವಾಗಿದೆ. ಬರ್ತಡೇಯನ್ನು ಅರ್ಥಪೂರ್ಣವಾಗಿ ಆಚರಿಸಲು ಈಗಾಗಲೇ ದರ್ಶನ್ ಅಭಿಮಾನಿ ಸಂಘಟನೆಗಳು ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿವೆ. 

ಚಕ್ರವರ್ತಿ ದರ್ಶನ್ ಅಭಿಮಾನಿಗಳ ಸಂಘ ವಿಜಯಪುರ ಸಂಘದ ವತಿಯಿಂದ ಡಿ ಬಾಸ್ ಹುಟ್ಟು ಹಬ್ಬದ ಪ್ರಯುಕ್ತ ಒಂದು ಹೆಣ್ಣು ಮಗುವಿನ ಜೀವ ಉಳಿಸುವ ದೃಷ್ಟಿಯಿಂದ ಸಣ್ಣ ಸಹಾಯ ಮಾಡುವ ಕೆಲಸ ಮಾಡುತ್ತಿದ್ದಾರೆ. ದೇವನಹಳ್ಳಿ ತಾಲ್ಲೂಕಿನ ಒಂದು ಸಣ್ಣ ಗ್ರಾಮದ ಬಡ ಕುಟುಂಬದ ರೈತನ ಮಗಳಾದ ಚೈತನ್ಯ ಎಂಬ ಹೆಣ್ಣು ಮಗು ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳುತ್ತಿದ್ದು ಆ ಮಗುವಿಗೆ ಸಹಾಯ ಮಾಡಲು ದರ್ಶನ್ ಫ್ಯಾನ್ಸ್ ನಿರ್ಧಾರ ಮಾಡಿದ್ದಾರೆ. 

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!