ಬ್ರೈನ್ ಟ್ಯೂಮರ್‌; ಹೆಣ್ಣು ಮಗಳ ಸಹಾಯಕ್ಕೆ ಮುಂದಾದ ಡಿ ಬಾಸ್ ಅಭಿಮಾನಿಗಳು!

ಬ್ರೈನ್ ಟ್ಯೂಮರ್‌; ಹೆಣ್ಣು ಮಗಳ ಸಹಾಯಕ್ಕೆ ಮುಂದಾದ ಡಿ ಬಾಸ್ ಅಭಿಮಾನಿಗಳು!

Suvarna News   | Asianet News
Published : Jan 13, 2020, 02:57 PM ISTUpdated : Jan 13, 2020, 03:29 PM IST

ಬೆಂಗಳೂರು (ಜ. 13): ಸ್ಟಾರ್ ಹುಟ್ಟುಹಬ್ಬ ಅಂದ್ಮೆಲೆ ಅಲ್ಲಿ ಜಾತ್ರೆ ಹಾಗೂ ಹಬ್ಬದ ಸಂಭ್ರಮ ಮನೆ ಮಾಡೋದು ಕಾಮನ್ ವಿಚಾರ. ಅದರಂತೆ ದರ್ಶನ್ ಹುಟ್ಟುಹಬ್ಬದಲ್ಲಿಯೂ ಸಂಭ್ರಮ ಶುರುವಾಗಿದೆ. ಬರ್ತಡೇಯನ್ನು ಅರ್ಥಪೂರ್ಣವಾಗಿ ಆಚರಿಸಲು ಈಗಾಗಲೇ ದರ್ಶನ್ ಅಭಿಮಾನಿ ಸಂಘಟನೆಗಳು ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿವೆ. ಏನೆಲ್ಲಾ ವಿಶೇ‍ಷತೆಗಳಿವೆ? ಇಲ್ಲಿದೆ ನೋಡಿ!

 

ಬೆಂಗಳೂರು (ಜ. 13): ಸ್ಟಾರ್ ಹುಟ್ಟುಹಬ್ಬ ಅಂದ್ಮೆಲೆ ಅಲ್ಲಿ ಜಾತ್ರೆ ಹಾಗೂ ಹಬ್ಬದ ಸಂಭ್ರಮ ಮನೆ ಮಾಡೋದು ಕಾಮನ್ ವಿಚಾರ. ಅದರಂತೆ ದರ್ಶನ್ ಹುಟ್ಟುಹಬ್ಬದಲ್ಲಿಯೂ ಸಂಭ್ರಮ ಶುರುವಾಗಿದೆ. ಬರ್ತಡೇಯನ್ನು ಅರ್ಥಪೂರ್ಣವಾಗಿ ಆಚರಿಸಲು ಈಗಾಗಲೇ ದರ್ಶನ್ ಅಭಿಮಾನಿ ಸಂಘಟನೆಗಳು ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿವೆ. 

ಚಕ್ರವರ್ತಿ ದರ್ಶನ್ ಅಭಿಮಾನಿಗಳ ಸಂಘ ವಿಜಯಪುರ ಸಂಘದ ವತಿಯಿಂದ ಡಿ ಬಾಸ್ ಹುಟ್ಟು ಹಬ್ಬದ ಪ್ರಯುಕ್ತ ಒಂದು ಹೆಣ್ಣು ಮಗುವಿನ ಜೀವ ಉಳಿಸುವ ದೃಷ್ಟಿಯಿಂದ ಸಣ್ಣ ಸಹಾಯ ಮಾಡುವ ಕೆಲಸ ಮಾಡುತ್ತಿದ್ದಾರೆ. ದೇವನಹಳ್ಳಿ ತಾಲ್ಲೂಕಿನ ಒಂದು ಸಣ್ಣ ಗ್ರಾಮದ ಬಡ ಕುಟುಂಬದ ರೈತನ ಮಗಳಾದ ಚೈತನ್ಯ ಎಂಬ ಹೆಣ್ಣು ಮಗು ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳುತ್ತಿದ್ದು ಆ ಮಗುವಿಗೆ ಸಹಾಯ ಮಾಡಲು ದರ್ಶನ್ ಫ್ಯಾನ್ಸ್ ನಿರ್ಧಾರ ಮಾಡಿದ್ದಾರೆ. 

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್