ಡಾ.ರಾಜ್‌ ಮಾರ್ಗದರ್ಶನದಲ್ಲಿ ನಡೆದ ದರ್ಶನ್; ಸಂಭಾವನೆ ಪಡೆಯದೆ ರಾಯಭಾರಿ!

ಡಾ.ರಾಜ್‌ ಮಾರ್ಗದರ್ಶನದಲ್ಲಿ ನಡೆದ ದರ್ಶನ್; ಸಂಭಾವನೆ ಪಡೆಯದೆ ರಾಯಭಾರಿ!

Suvarna News   | Asianet News
Published : Jan 26, 2021, 04:30 PM IST

ರಾಜ್ಯ ಸರ್ಕಾರದ ಕೃಷಿ ಇಲಾಖೆ ರಾಯಭಾರಿಯಾಗಿ ದರ್ಶನ್ ನೇಮಕವಾಗಿದ್ದಾರೆ. ರಾಯಭಾರಿ ಆಗಿರುವುದಕ್ಕೆ ದಚ್ಚು ಕೃಷಿ ಇಲಾಖೆಯಿಂದ ಸಂಭಾವನೆ ಪಡೆಯುತ್ತಿಲ್ಲ. ದರ್ಶನ್‌ರವರ ಹಾಗೆ ಕೆಲ ಸ್ಟಾರ್ ನಟರು ಕೂಡ ಸರ್ಕಾರದ ಕೆಲವೊಂದು ಯೋಜನೆಗಳಿಗೆ ಸಂಭಾವನೆ ಪಡೆಯದೇ ಪ್ರಚಾರ ಮಾಡಿದ್ದಾರೆ. ಡಾ.ರಾಜ್‌ಕುಮಾರ್ ಸಹ ನಂದಿನ ಹಾಲಿನ ರಾಯಭಾರಿ ಆಗಲು, ಹಣ ಪಡೆದಿರಲಿಲ್ಲ. ಅವರನ್ನೇ ಫಾಲೋ ಮಾಡಿದ ಸ್ಯಾಂಡಲ್‌ನುಡ್ ನಟರು ಇವರು.

ರಾಜ್ಯ ಸರ್ಕಾರದ ಕೃಷಿ ಇಲಾಖೆ ರಾಯಭಾರಿಯಾಗಿ ದರ್ಶನ್ ನೇಮಕವಾಗಿದ್ದಾರೆ. ರಾಯಭಾರಿ ಆಗಿರುವುದಕ್ಕೆ ದಚ್ಚು ಕೃಷಿ ಇಲಾಖೆಯಿಂದ ಸಂಭಾವನೆ ಪಡೆಯುತ್ತಿಲ್ಲ. ದರ್ಶನ್‌ರವರ ಹಾಗೆ ಕೆಲ ಸ್ಟಾರ್ ನಟರು ಕೂಡ ಸರ್ಕಾರದ ಕೆಲವೊಂದು ಯೋಜನೆಗಳಿಗೆ ಸಂಭಾವನೆ ಪಡೆಯದೇ ಪ್ರಚಾರ ಮಾಡಿದ್ದಾರೆ. ಡಾ.ರಾಜ್‌ಕುಮಾರ್ ಸಹ ನಂದಿನ ಹಾಲಿನ ರಾಯಭಾರಿ ಆಗಲು, ಹಣ ಪಡೆದಿರಲಿಲ್ಲ. ಅವರನ್ನೇ ಫಾಲೋ ಮಾಡಿದ ಸ್ಯಾಂಡಲ್‌ನುಡ್ ನಟರು ಇವರು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ:  Asianet Suvarna Entertainment 

 

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?