ಜೈಲಿಂದ ಹೊರಬಂದ ಪವಿತ್ರಾ ಗೌಡ; ಹೊರಬಿತ್ತಾ 'ನಾ ನಿನ್ನ ಬಿಡಲಾರೆ' ಸಂದೇಶ?

ಜೈಲಿಂದ ಹೊರಬಂದ ಪವಿತ್ರಾ ಗೌಡ; ಹೊರಬಿತ್ತಾ 'ನಾ ನಿನ್ನ ಬಿಡಲಾರೆ' ಸಂದೇಶ?

Published : Dec 18, 2024, 11:46 AM ISTUpdated : Dec 18, 2024, 11:49 AM IST

ರೇಣುಕಾಸ್ವಾಮಿ ಸ್ವಾಮಿ ಮರ್ಡರ್​​ ಕೇಸ್​​ನ ಆರೋಪಿ ನಂ.1 ಪವಿತ್ರಾ ಗೌಡ ಬಿಡುಗಡೆಯಾಗಿದೆ. ಕಳೆದ ಶುಕ್ರವಾರ ದರ್ಶನ್ ಜೊತೆಗೆ ಪವಿತ್ರಾ ಗೌಡಗೂ ಕೋರ್ಟ್ ರೆಗ್ಯೂಲರ್ ಬೇಲ್ ಮಂಜೂರು ಮಾಡಿತ್ತು. ಆದ್ರೆ ಮುಂದಿನ ಎರಡು ದಿನ ಕೋರ್ಟ್ ರಜೆ ಇದ್ದುದರಿಂದ  ಪವಿತ್ರಾ ಪರಪ್ಪನ ಅಗ್ರಹಾರದಲ್ಲೇ ..

ರೇಣುಕಾಸ್ವಾಮಿ ಮರ್ಡರ್​ ಕೇಸ್​​ನಲ್ಲಿ ಎ-1 ಆರೋಪಿಯಾಗಿರುವ ನಟಿ ಪವಿತ್ರಾ ಗೌಡ, ರಿಲೀಸ್ ಆಗಿದೆ. ಹೊರಬರ್ತಾನೇ ತಮ್ಮ ಕುಟುಂಬ ಸಮೇತ 'ದೈವ ದರ್ಶನ' ಪಡೆದು, ದರ್ಶನ್ ಹೆಸರಲ್ಲಿ ಅರ್ಚನೆ ಮಾಡಿಸಿ 'ನಾ ನಿನ್ನ ಬಿಡಲಾರೆ' ಅನ್ನೋ ಸಂದೇಶವನ್ನೂ ಕೊಟ್ಟಿದ್ದಾರಾ? ಅದು ನಮಗೆ ಗೊತ್ತಿಲ್ಲ ..!

ರೇಣುಕಾಸ್ವಾಮಿ ಸ್ವಾಮಿ ಮರ್ಡರ್​​ ಕೇಸ್​​ನ ಆರೋಪಿ ನಂ.1 ಪವಿತ್ರಾ ಗೌಡ ಬಿಡುಗಡೆಯಾಗಿದೆ. ಕಳೆದ ಶುಕ್ರವಾರ ದರ್ಶನ್ ಜೊತೆಗೆ ಪವಿತ್ರಾ ಗೌಡಗೂ ಕೋರ್ಟ್ ರೆಗ್ಯೂಲರ್ ಬೇಲ್ ಮಂಜೂರು ಮಾಡಿತ್ತು. ಆದ್ರೆ ಮುಂದಿನ ಎರಡು ದಿನ ಕೋರ್ಟ್ ರಜೆ ಇದ್ದುದರಿಂದ  ಪವಿತ್ರಾ ಪರಪ್ಪನ ಅಗ್ರಹಾರದಲ್ಲೇ ಕಳೆದು, ಸೋಮವಾರ ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಿ, ಬಾಂಡ್ ಸಲ್ಲಿಸಿ, ಜೈಲಿಂದ ಹೊರಬಂದಾಗಿದೆ.

ಪರಪ್ಪನ ಅಗ್ರಹಾರದಿಂದ ಆಚೆ ಬಂದ ಪವಿತ್ರಾ ಗೌಡರನ್ನು ಅವರ ಫ್ಯಾಮಿಲಿ ತಲಘಟ್ಟಪುರ ವಜ್ರಮುನೇಶ್ವರ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿದೆ. ಈ ದೇವಸ್ಥಾನದ ಕಲ್ಯಾಣಿಯಲ್ಲಿ ಪವಿತ್ರಾ ಗೌಡ ಮುಳುಗಿದ ಬಳಿಕ, ದೇಗುಲದ ಅರ್ಚಕರು ಪವಿತ್ರಾಗೆ ತೀರ್ಥ ಸ್ನಾನ ಮಾಡಿಸಿದ್ದಾರೆ. ಪ್ರದಕ್ಷಿಣೆ ಹಾಕಿ ಮುನೇಶ್ವರ ದೇವರಿಗೆ ಕೈ ಮುಗಿದಿದ್ದಾರೆ ಪವಿತ್ರಾ ಗೌಡ. ಹೆಚ್ಚಿನ ಮಾಹಿತಿಗೆ ವಿಡಿಯೋ ನೋಡಿ..

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more