ಆ ಅರ್ಧ ಗಂಟೆ ಪಟ್ಟಣಗೆರೆ ಶೆಡ್‌ನಲ್ಲಿ ನಡೆದಿದ್ದೇನು ? ರೇಣುಕಾಸ್ವಾಮಿ ಮೇಲೆ ಮೊದಲು ಎರಗಿದ್ದೇ ನಟ ದರ್ಶನ್..!

ಆ ಅರ್ಧ ಗಂಟೆ ಪಟ್ಟಣಗೆರೆ ಶೆಡ್‌ನಲ್ಲಿ ನಡೆದಿದ್ದೇನು ? ರೇಣುಕಾಸ್ವಾಮಿ ಮೇಲೆ ಮೊದಲು ಎರಗಿದ್ದೇ ನಟ ದರ್ಶನ್..!

Published : Jun 29, 2024, 09:32 AM IST

ಕಿಲ್ಲಿಂಗ್ ಸ್ಟಾರ್ ನಟ ದರ್ಶನ್ ಈಗ ಪಶ್ಚಾತಾಪದಲ್ಲಿ ಬೆಂದು ಹೋಗಿದ್ದಾರೆ. ತನ್ನವರಿಗಾಗಿ ಮಿಡಿತಾ ಇದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುತ್ತಿರೋ ದರ್ಶನ್ ರೇಣುಕಾಸ್ವಾಮಿ ಕೊಲೆ ವಿಷಯದಲ್ಲಿ ದುಡುಕಬಾರದಿತ್ತು ಅಂತ ಪದೇ ಪದೇ ಕಣ್ಣೀರಾಗುತ್ತಿದ್ದಾರಂತೆ.


ನಟ ದರ್ಶನ್ (Darshan) ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆಯಾದ (Renukaswamy murder case) ಆರೋಪದಲ್ಲಿ 17 ಜನ ಜೈಲು ಸೇರಿದ್ದಾರೆ. ಆದ್ರೆ ಈ ಕೊಲೆ ಹೇಗಾಯ್ತು ಪಟ್ಟಣಗೆರೆ ಶೆಡ್‌ನಲ್ಲಿ ಏನೆಲ್ಲಾ ಆಯ್ತು ಅನ್ನೋದು ಇಷ್ಟು ದಿನ ನಿಗೂಢವಾಗಿತ್ತು. ಈಗ ಈ ಕೊಲೆ (Murder) ಬಗ್ಗೆ ಒಂದೊಂದೇ ಸಂಗತಿಗಳು ಹೊರ ಬರುತ್ತಿವೆ. ಪಟ್ಟಣಗೆರೆ ಶೆಡ್‌ಗೆ ರೇಣುಕಾಸ್ವಾಮಿಯನ್ನ ಎತ್ತಾಕೊಂಡು ಹೋಗಿದ್ದ ಡಿ ಗ್ಯಾಂಗ್ ರೇಣುಕಾಸ್ವಾಮಿಗೆ ಹಿಗ್ಗಾಮುಗ್ಗ ತಳಿಸಿದ್ರು. ರೇಣುಕಾಸ್ವಾಮಿ ಪಟ್ಟಣಗೆರೆ ಶೆಡ್‌ಗೆ (Pattanagere Shed) ಬರುತ್ತಿದ್ದಂತೆ ಮೊದಲು ಎರಗಿದ್ದ ನಟ ದರ್ಶನ್ ಅಂತೆ. ದೈತ್ಯಾಕಾರದ ದರ್ಶನ್ ರೇಣುಕಾಸ್ವಾಮಿ ಮೀಲ ಮೀಲ ಅಂತ ಒದಾಡುವಂತೆ ಬಡಿದಿದ್ರಂತೆ. ಅರ್ಧ ಗಂಟೆಗಳ ಕಾಲ ನಿರಂತರವಾಗಿ ಹೊಡೆದಿದ್ರಂತೆ. ನಟ ದರ್ಶನ್ ನಿಂದಲೇ ಅತೀ ಹೆಚ್ಚಿನದಾಗಿ ಮಾರಣಾಂತಿಕ ಹಲ್ಲೆ ಆಗಿತ್ತಂತೆ. ಕಾಮಾಕ್ಷಿಪಾಳ್ಯ ಪೊಲೀಸ್ (Kamakshipalya Police) ತನಿಖೆ ವೇಳೆ ಈ ಭಯಾನಕ ಸತ್ಯ ಬಯಲಾಗಿದೆ. ಗೆಳತಿ ಪವಿತ್ರಾ ಗೌಡನ ಪಟ್ಟಣಗೆರೆ ಶೆಡ್ ಗೆ ಬರಲು ಹೇಳಿದ್ದ ದರ್ಶನ್ ಪವಿತ್ರಾಗೌಡನಿಂದ ರೇಣುಕಾಸ್ವಾಮಿಗೆ ಮೊದಲು ಚಪ್ಪಲಿಯಲ್ಲಿ ಹೊಡೆಸಿದ್ದ. ಬಳಿಕ ಪವಿತ್ರಾಗೌಡನ ಮನೆಗೆ ಕಳಿಸಿದ್ದ ನಟ ದರ್ಶನ್ ರೇಣುಕಾಸ್ವಾಮಿ ಮೇಲೆ ಕ್ರೂರಿಯಂತೆ ಎರಗಿ ಎದೆ ,ಕುತ್ತಿಗೆ ಮೇಲೆ ಕಾಲು ಇಟ್ಟು ವಿಡಿಯೋ ಮಾಡುವಂತೆ ಹೇಳಿದ್ನಂತೆ. ರೇಣುಕಾಸ್ವಾಮಿಯ ಮಾರ್ಮಾಂಗಕ್ಕೆ ಬಲವಾಗಿ ಒದಿದ್ದ ನಟ ದರ್ಶನ್ ಅರ್ಧ ಗಂಟೆಗಳ ಕಾಲ ರೇಣುಕಾಸ್ವಾಮಿ ಗೆ ನರಕ ತೋರಿಸಿದ್ನಂತೆ.

ಇದನ್ನೂ ವೀಕ್ಷಿಸಿ:  ಕೋಡಿ ಶ್ರೀ ಮತ್ತೊಂದು ಭಯಾನಕ ಭವಿಷ್ಯ: ಕೇಂದ್ರ ರಾಜಕಾರಣವನ್ನು ಕುರುಕ್ಷೇತ್ರಕ್ಕೆ ಹೋಲಿಸಿದ ಶ್ರೀಗಳು!

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!