Darshan: ಉಪ್ಪು ಖಾರ ಇಲ್ಲದ ಊಟ ಸೊಳ್ಳೆ ಕಾಟ! ಪವಿತ್ರಾ ಗೌಡಗೆ ನರಕವಾಯ್ತು ಜೈಲು !

Darshan: ಉಪ್ಪು ಖಾರ ಇಲ್ಲದ ಊಟ ಸೊಳ್ಳೆ ಕಾಟ! ಪವಿತ್ರಾ ಗೌಡಗೆ ನರಕವಾಯ್ತು ಜೈಲು !

Published : Jun 25, 2024, 08:40 AM IST

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ 10 ದಿನದಲ್ಲಿ ಸುಮಾರು 3 ಕೆಜಿ ತೂಕ ಕಡಿಮೆ ಆಗಿದ್ದಾರಂತೆ.
 

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ನಟ ದರ್ಶನ್‌(Darshan) ಮತ್ತು ಪವಿತ್ರಾ ಗೌಡ(Pavitra gowda) ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ (Parappana agrahara jail). ಇತ್ತ ಇಬ್ಬರಿಗೂ ಜೈಲಿನಲ್ಲಿ ನಿದ್ದೆ ಬರ್ತಿಲ್ವಂತೆ. ಅಲ್ಲದೇ ಪವಿತ್ರಾ ಗೌಡಗೆ ಜೈಲು ನರಕವಾಗಿದ್ದು, ನಟ ದರ್ಶನ್‌ 10 ದಿನದಲ್ಲಿ ಮೂರು ಕೆಜಿ ತೂಕ ಕಡಿಮೆ ಆಗಿದ್ದಾರಂತೆ. ಅಲ್ಲದೇ ಪವಿತ್ರಾ ಜೈಲಿನಲ್ಲಿ ಇನ್ನಿಲ್ಲದ ಕಿರಿಕ್‌ನನ್ನು ಮಾಡುತ್ತಿದ್ದಾರಂತೆ. ಹಾಗಾಗಿ ಜೈಲು ಅಧಿಕಾರಿಗಳು ಇದು ನಿಮ್ಮ ಮನೆಯಲ್ಲ ಜೈಲು ಎಂದು ಹೇಳುತ್ತಿದ್ದಾರಂತೆ. ದರ್ಶನ್‌ಗೂ ಜೈಲು ಊಟ ಸೇರುತ್ತಿಲ್ವಂತೆ, ಅಲ್ಲದೇ ಪ್ರತ್ಯೇಕ ಕೊಠಡಿಯಲ್ಲಿ ಏಕಾಂಗಿಯಾಗಿ ಇದ್ದಾರಂತೆ. ಇವರನ್ನು ನೋಡೋಕೆ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೇಶ್‌, ನಟ ವಿನೋದ್‌ ಪ್ರಭಾಕರ್‌ ಸಹ ಜೈಲಿಗೆ ಬಂದಿದ್ದರು. 

ಇದನ್ನೂ ವೀಕ್ಷಿಸಿ:  Today Horoscope: ಇಂದು ಅಂಗಾರಕ ಸಂಕಷ್ಟ ಇದ್ದು, ಇದನ್ನು ಆಚರಿಸುವುದು ಹೇಗೆ ?

02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!