Darshan: ಉಪ್ಪು ಖಾರ ಇಲ್ಲದ ಊಟ ಸೊಳ್ಳೆ ಕಾಟ! ಪವಿತ್ರಾ ಗೌಡಗೆ ನರಕವಾಯ್ತು ಜೈಲು !

Darshan: ಉಪ್ಪು ಖಾರ ಇಲ್ಲದ ಊಟ ಸೊಳ್ಳೆ ಕಾಟ! ಪವಿತ್ರಾ ಗೌಡಗೆ ನರಕವಾಯ್ತು ಜೈಲು !

Published : Jun 25, 2024, 08:40 AM IST

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ 10 ದಿನದಲ್ಲಿ ಸುಮಾರು 3 ಕೆಜಿ ತೂಕ ಕಡಿಮೆ ಆಗಿದ್ದಾರಂತೆ.
 

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ನಟ ದರ್ಶನ್‌(Darshan) ಮತ್ತು ಪವಿತ್ರಾ ಗೌಡ(Pavitra gowda) ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ (Parappana agrahara jail). ಇತ್ತ ಇಬ್ಬರಿಗೂ ಜೈಲಿನಲ್ಲಿ ನಿದ್ದೆ ಬರ್ತಿಲ್ವಂತೆ. ಅಲ್ಲದೇ ಪವಿತ್ರಾ ಗೌಡಗೆ ಜೈಲು ನರಕವಾಗಿದ್ದು, ನಟ ದರ್ಶನ್‌ 10 ದಿನದಲ್ಲಿ ಮೂರು ಕೆಜಿ ತೂಕ ಕಡಿಮೆ ಆಗಿದ್ದಾರಂತೆ. ಅಲ್ಲದೇ ಪವಿತ್ರಾ ಜೈಲಿನಲ್ಲಿ ಇನ್ನಿಲ್ಲದ ಕಿರಿಕ್‌ನನ್ನು ಮಾಡುತ್ತಿದ್ದಾರಂತೆ. ಹಾಗಾಗಿ ಜೈಲು ಅಧಿಕಾರಿಗಳು ಇದು ನಿಮ್ಮ ಮನೆಯಲ್ಲ ಜೈಲು ಎಂದು ಹೇಳುತ್ತಿದ್ದಾರಂತೆ. ದರ್ಶನ್‌ಗೂ ಜೈಲು ಊಟ ಸೇರುತ್ತಿಲ್ವಂತೆ, ಅಲ್ಲದೇ ಪ್ರತ್ಯೇಕ ಕೊಠಡಿಯಲ್ಲಿ ಏಕಾಂಗಿಯಾಗಿ ಇದ್ದಾರಂತೆ. ಇವರನ್ನು ನೋಡೋಕೆ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೇಶ್‌, ನಟ ವಿನೋದ್‌ ಪ್ರಭಾಕರ್‌ ಸಹ ಜೈಲಿಗೆ ಬಂದಿದ್ದರು. 

ಇದನ್ನೂ ವೀಕ್ಷಿಸಿ:  Today Horoscope: ಇಂದು ಅಂಗಾರಕ ಸಂಕಷ್ಟ ಇದ್ದು, ಇದನ್ನು ಆಚರಿಸುವುದು ಹೇಗೆ ?

04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್