Darshan: ಉಪ್ಪು ಖಾರ ಇಲ್ಲದ ಊಟ ಸೊಳ್ಳೆ ಕಾಟ! ಪವಿತ್ರಾ ಗೌಡಗೆ ನರಕವಾಯ್ತು ಜೈಲು !

Darshan: ಉಪ್ಪು ಖಾರ ಇಲ್ಲದ ಊಟ ಸೊಳ್ಳೆ ಕಾಟ! ಪವಿತ್ರಾ ಗೌಡಗೆ ನರಕವಾಯ್ತು ಜೈಲು !

Published : Jun 25, 2024, 08:40 AM IST

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ 10 ದಿನದಲ್ಲಿ ಸುಮಾರು 3 ಕೆಜಿ ತೂಕ ಕಡಿಮೆ ಆಗಿದ್ದಾರಂತೆ.
 

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ನಟ ದರ್ಶನ್‌(Darshan) ಮತ್ತು ಪವಿತ್ರಾ ಗೌಡ(Pavitra gowda) ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ (Parappana agrahara jail). ಇತ್ತ ಇಬ್ಬರಿಗೂ ಜೈಲಿನಲ್ಲಿ ನಿದ್ದೆ ಬರ್ತಿಲ್ವಂತೆ. ಅಲ್ಲದೇ ಪವಿತ್ರಾ ಗೌಡಗೆ ಜೈಲು ನರಕವಾಗಿದ್ದು, ನಟ ದರ್ಶನ್‌ 10 ದಿನದಲ್ಲಿ ಮೂರು ಕೆಜಿ ತೂಕ ಕಡಿಮೆ ಆಗಿದ್ದಾರಂತೆ. ಅಲ್ಲದೇ ಪವಿತ್ರಾ ಜೈಲಿನಲ್ಲಿ ಇನ್ನಿಲ್ಲದ ಕಿರಿಕ್‌ನನ್ನು ಮಾಡುತ್ತಿದ್ದಾರಂತೆ. ಹಾಗಾಗಿ ಜೈಲು ಅಧಿಕಾರಿಗಳು ಇದು ನಿಮ್ಮ ಮನೆಯಲ್ಲ ಜೈಲು ಎಂದು ಹೇಳುತ್ತಿದ್ದಾರಂತೆ. ದರ್ಶನ್‌ಗೂ ಜೈಲು ಊಟ ಸೇರುತ್ತಿಲ್ವಂತೆ, ಅಲ್ಲದೇ ಪ್ರತ್ಯೇಕ ಕೊಠಡಿಯಲ್ಲಿ ಏಕಾಂಗಿಯಾಗಿ ಇದ್ದಾರಂತೆ. ಇವರನ್ನು ನೋಡೋಕೆ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೇಶ್‌, ನಟ ವಿನೋದ್‌ ಪ್ರಭಾಕರ್‌ ಸಹ ಜೈಲಿಗೆ ಬಂದಿದ್ದರು. 

ಇದನ್ನೂ ವೀಕ್ಷಿಸಿ:  Today Horoscope: ಇಂದು ಅಂಗಾರಕ ಸಂಕಷ್ಟ ಇದ್ದು, ಇದನ್ನು ಆಚರಿಸುವುದು ಹೇಗೆ ?

04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ