ತನಗಾಗೋ ಕೆಡುಕಿನ ಬಗ್ಗೆ ದರ್ಶನ್‌ಗೆ ಮೊದಲೇ ಸಿಕ್ಕಿತ್ತಾ ಸೂಚನೆ ? ಕೊಲೆ ಘಟನೆಗೂ ಮುನ್ನ ಅರ್ಚಕರನ್ನ ಭೇಟಿ ಮಾಡಿದ್ದ ನಟ ?

ತನಗಾಗೋ ಕೆಡುಕಿನ ಬಗ್ಗೆ ದರ್ಶನ್‌ಗೆ ಮೊದಲೇ ಸಿಕ್ಕಿತ್ತಾ ಸೂಚನೆ ? ಕೊಲೆ ಘಟನೆಗೂ ಮುನ್ನ ಅರ್ಚಕರನ್ನ ಭೇಟಿ ಮಾಡಿದ್ದ ನಟ ?

Published : Jun 30, 2024, 08:57 AM IST

ರೇಣುಕಾಸ್ವಾಮಿ ಕೊಲೆಗೂ ಮೊದಲೇ ನಟ ದರ್ಶನ್‌ಗೆ ಏನಾದ್ರು ಕೆಟ್ಟದ್ದು ಆಗುತ್ತೆ ಅನ್ನೋ ಸೂಚನೆ ಸಿಕ್ಕಿದ್ದಂತೆ ಕಾಣುತ್ತೆ. ಯಾಕಂದ್ರೆ ರೇಣುಕಾಸ್ವಾಮಿ ಕೊಲೆಗೂ ಎರಡು ದಿನಗಳ ಮುಂಚೆ ನಟ ದರ್ಶನ್ ಸಂಕಟ ತಳಮಳ ನುಭವಿಸಿದ್ರಂತೆ. ದೇವರ ಮೊರೆ ಹೋಗಿದ್ರಂತೆ.

ಸದ್ಯ ಕರ್ನಾಟಕದಲ್ಲೀಗ ರೇಣುಕಾಸ್ವಾಮಿ ಕೊಲೆಯದ್ದೇ (Renukaswamy murder case) ಸುದ್ದಿ. ನಟ ದರ್ಶನ್‌ದ್ದೇ ನ್ಯೂಸ್. ಕೊಲೆಯಾಗಿ 20 ದಿನ ಕಳೆದಿದೆ. ಇಂದಿಗೂ ಆ ಘನ ಘೋರ ಘಟನೆಯಿಂದ ಹೊರ ಬರೋಕೆ ಸಾಧ್ಯವಾಗುತ್ತಿಲ್ಲ. ಅಯ್ಯೋ ದರ್ಶನ್ (Darshan) ಕೊಲೆ ಮಾಡಿದ್ರಾ ಅನ್ನೋ ಸುದ್ದಿಯನ್ನ ಮರೆಯೋಕೆ ಆಗುತ್ತಿಲ್ಲ. ಅಸಲಿಗೆ ದರ್ಶನ್ ಈ ಕೊಲೆ ಮಾಡಿದ್ರಾ..? ಆ ಕೊಲೆಯಲ್ಲಿ ಹೇಗೆ ಭಾಗಿ ಆದ್ರು ಅಂತ ಗೊತ್ತಿಲ್ಲ. ಆದ್ರೆ ಕೊಲೆಯ A2 ಆರೋಪಿ ಆಗಿ ಪರಪ್ಪನ ಅಗ್ರಹಾರವನ್ನಂತೂ (Parappana Agrahara) ಸೇರಿದ್ದಾರೆ. ದರ್ಶನ್‌ಗೆ ಕೈದಿ ನಂಬರ್ 6106 ಸಿಕ್ಕಿದೆ. ಆತನ ಜೊತೆ ಪವಿತ್ರಾ ಗೌಡ ಸೇರಿ 15 ಮಂದಿ ಆಪ್ತರಿದ್ದಾರೆ. ಈ ಕೊಲೆಗೂ ಮೊದಲೇ ತನಗೆ ಏನೋ ಕೇಡಾಗುತ್ತೆ ಅನ್ನೋ ಸೂಚನೆ ದರ್ಶನ್‌ಗೆ ಮೊದಲೇ ಸಿಕ್ಕಿತ್ತಂತೆ. ರೇಣುಕಾಸ್ವಾಮಿ ಕೊಲೆ ಆಗಿದ್ದು, ಶನಿವಾರದಂದು. ಆದ್ರೆ ಆ ಕೊಲೆ ಆಗೋದಕ್ಕೂ ಎರಡು ಮೂರು ದಿನದ ಹಿಂದೆ ದರ್ಶನ್ ಮನಸ್ಸಲ್ಲೇನೋ ಸಂಕಟ ತಳಮಳ ಅನುಯಭವಿಸಿದ್ರಂತೆ. ನಿದ್ದೆಯೂ ಇಲ್ಲದೇ ಚಡ ಪಡಿಸಿದ್ರಂತೆ. ಆಗ್ಲೇ ದರ್ಶನ್ ನೆನೆಸಿಕೊಂಡಿದ್ದು ಬೆಂಗಳೂರಿನ ಶಕ್ತಿ ದೇವತೆ ಬಂಡೆ ಮಹಾಕಳ್ಳಮ್ಮನನ್ನ(Bande Mahakalamma temple). ಬಂಡೆ ಮಹಾಕಾಳಮ್ಮ ದೇವಸ್ಥಾನದ ಅರ್ಚಕರೊಬ್ಬರನ್ನ ಮನೆಗೆ ಕರೆಸಿಕೊಂಡಿದ್ದ ದರ್ಶನ್ ತನಗೆ ಆಗುತ್ತಿರೋ ಸಮಸ್ಯೆ ಬಗ್ಗೆ ಹೇಳಿಕೊಂಡಿದ್ರಂತೆ. ಅದಕ್ಕೆ ಪರಿಹಾರ ಕೊಡುವಂತೆ ಕೇಳಿದ್ರಂತೆ.

ಇದನ್ನೂ ವೀಕ್ಷಿಸಿ:  200 ಅಶ್ಲೀಲ ಮೆಸೇಜ್..ಖಾಕಿ ಮುಂದೆ ಪವಿತ್ರಾ ಹೇಳಿಕೆ !ಕಣ್ಣೀರಲ್ಲಿ ರೇಣುಕಾಸ್ವಾಮಿ ಕುಟುಂಬ, ಗರ್ಭಿಣಿ ಪತ್ನಿ!

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!