ತನಗಾಗೋ ಕೆಡುಕಿನ ಬಗ್ಗೆ ದರ್ಶನ್‌ಗೆ ಮೊದಲೇ ಸಿಕ್ಕಿತ್ತಾ ಸೂಚನೆ ? ಕೊಲೆ ಘಟನೆಗೂ ಮುನ್ನ ಅರ್ಚಕರನ್ನ ಭೇಟಿ ಮಾಡಿದ್ದ ನಟ ?

ತನಗಾಗೋ ಕೆಡುಕಿನ ಬಗ್ಗೆ ದರ್ಶನ್‌ಗೆ ಮೊದಲೇ ಸಿಕ್ಕಿತ್ತಾ ಸೂಚನೆ ? ಕೊಲೆ ಘಟನೆಗೂ ಮುನ್ನ ಅರ್ಚಕರನ್ನ ಭೇಟಿ ಮಾಡಿದ್ದ ನಟ ?

Published : Jun 30, 2024, 08:57 AM IST

ರೇಣುಕಾಸ್ವಾಮಿ ಕೊಲೆಗೂ ಮೊದಲೇ ನಟ ದರ್ಶನ್‌ಗೆ ಏನಾದ್ರು ಕೆಟ್ಟದ್ದು ಆಗುತ್ತೆ ಅನ್ನೋ ಸೂಚನೆ ಸಿಕ್ಕಿದ್ದಂತೆ ಕಾಣುತ್ತೆ. ಯಾಕಂದ್ರೆ ರೇಣುಕಾಸ್ವಾಮಿ ಕೊಲೆಗೂ ಎರಡು ದಿನಗಳ ಮುಂಚೆ ನಟ ದರ್ಶನ್ ಸಂಕಟ ತಳಮಳ ನುಭವಿಸಿದ್ರಂತೆ. ದೇವರ ಮೊರೆ ಹೋಗಿದ್ರಂತೆ.

ಸದ್ಯ ಕರ್ನಾಟಕದಲ್ಲೀಗ ರೇಣುಕಾಸ್ವಾಮಿ ಕೊಲೆಯದ್ದೇ (Renukaswamy murder case) ಸುದ್ದಿ. ನಟ ದರ್ಶನ್‌ದ್ದೇ ನ್ಯೂಸ್. ಕೊಲೆಯಾಗಿ 20 ದಿನ ಕಳೆದಿದೆ. ಇಂದಿಗೂ ಆ ಘನ ಘೋರ ಘಟನೆಯಿಂದ ಹೊರ ಬರೋಕೆ ಸಾಧ್ಯವಾಗುತ್ತಿಲ್ಲ. ಅಯ್ಯೋ ದರ್ಶನ್ (Darshan) ಕೊಲೆ ಮಾಡಿದ್ರಾ ಅನ್ನೋ ಸುದ್ದಿಯನ್ನ ಮರೆಯೋಕೆ ಆಗುತ್ತಿಲ್ಲ. ಅಸಲಿಗೆ ದರ್ಶನ್ ಈ ಕೊಲೆ ಮಾಡಿದ್ರಾ..? ಆ ಕೊಲೆಯಲ್ಲಿ ಹೇಗೆ ಭಾಗಿ ಆದ್ರು ಅಂತ ಗೊತ್ತಿಲ್ಲ. ಆದ್ರೆ ಕೊಲೆಯ A2 ಆರೋಪಿ ಆಗಿ ಪರಪ್ಪನ ಅಗ್ರಹಾರವನ್ನಂತೂ (Parappana Agrahara) ಸೇರಿದ್ದಾರೆ. ದರ್ಶನ್‌ಗೆ ಕೈದಿ ನಂಬರ್ 6106 ಸಿಕ್ಕಿದೆ. ಆತನ ಜೊತೆ ಪವಿತ್ರಾ ಗೌಡ ಸೇರಿ 15 ಮಂದಿ ಆಪ್ತರಿದ್ದಾರೆ. ಈ ಕೊಲೆಗೂ ಮೊದಲೇ ತನಗೆ ಏನೋ ಕೇಡಾಗುತ್ತೆ ಅನ್ನೋ ಸೂಚನೆ ದರ್ಶನ್‌ಗೆ ಮೊದಲೇ ಸಿಕ್ಕಿತ್ತಂತೆ. ರೇಣುಕಾಸ್ವಾಮಿ ಕೊಲೆ ಆಗಿದ್ದು, ಶನಿವಾರದಂದು. ಆದ್ರೆ ಆ ಕೊಲೆ ಆಗೋದಕ್ಕೂ ಎರಡು ಮೂರು ದಿನದ ಹಿಂದೆ ದರ್ಶನ್ ಮನಸ್ಸಲ್ಲೇನೋ ಸಂಕಟ ತಳಮಳ ಅನುಯಭವಿಸಿದ್ರಂತೆ. ನಿದ್ದೆಯೂ ಇಲ್ಲದೇ ಚಡ ಪಡಿಸಿದ್ರಂತೆ. ಆಗ್ಲೇ ದರ್ಶನ್ ನೆನೆಸಿಕೊಂಡಿದ್ದು ಬೆಂಗಳೂರಿನ ಶಕ್ತಿ ದೇವತೆ ಬಂಡೆ ಮಹಾಕಳ್ಳಮ್ಮನನ್ನ(Bande Mahakalamma temple). ಬಂಡೆ ಮಹಾಕಾಳಮ್ಮ ದೇವಸ್ಥಾನದ ಅರ್ಚಕರೊಬ್ಬರನ್ನ ಮನೆಗೆ ಕರೆಸಿಕೊಂಡಿದ್ದ ದರ್ಶನ್ ತನಗೆ ಆಗುತ್ತಿರೋ ಸಮಸ್ಯೆ ಬಗ್ಗೆ ಹೇಳಿಕೊಂಡಿದ್ರಂತೆ. ಅದಕ್ಕೆ ಪರಿಹಾರ ಕೊಡುವಂತೆ ಕೇಳಿದ್ರಂತೆ.

ಇದನ್ನೂ ವೀಕ್ಷಿಸಿ:  200 ಅಶ್ಲೀಲ ಮೆಸೇಜ್..ಖಾಕಿ ಮುಂದೆ ಪವಿತ್ರಾ ಹೇಳಿಕೆ !ಕಣ್ಣೀರಲ್ಲಿ ರೇಣುಕಾಸ್ವಾಮಿ ಕುಟುಂಬ, ಗರ್ಭಿಣಿ ಪತ್ನಿ!

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!