ಮುಪಾ ನಿಲಯಕ್ಕೆ ಹೋಗಿ ಅಮ್ಮನ ಭೇಟಿ ಮಾಡಿದ ದರ್ಶನ್; ಕೈಯಿಂದ ಎಳ್ಳು ಬೆಲ್ಲ ತಿಂದು ಜೀವನ ಪಾವನಾ ಎಂದ ನೆಟ್ಟಿಗರು!

ಮುಪಾ ನಿಲಯಕ್ಕೆ ಹೋಗಿ ಅಮ್ಮನ ಭೇಟಿ ಮಾಡಿದ ದರ್ಶನ್; ಕೈಯಿಂದ ಎಳ್ಳು ಬೆಲ್ಲ ತಿಂದು ಜೀವನ ಪಾವನಾ ಎಂದ ನೆಟ್ಟಿಗರು!

Published : Jan 15, 2025, 03:48 PM IST

ಸಂಕ್ರಾಂತಿ ಹಬ್ಬದಲ್ಲಿ ದರ್ಶನ್ ತನ್ನ ತಾಯಿಯ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ. ಬಹುದಿನಗಳ ನಂತರ ತಾಯಿಯನ್ನು ಭೇಟಿಯಾಗಿ ಕೈತುತ್ತು ಊಟ ಮಾಡಿದ್ದಾರೆ. ಮೈಸೂರಿನ ಫಾರ್ಮ್ ಹೌಸ್ ನಲ್ಲಿ ಸುಗ್ಗಿ ಸಂಭ್ರಮವನ್ನೂ ಆಚರಿಸಿದ್ದಾರೆ.

ಸಂಕ್ರಾಂತಿ ಅಂದ್ರೆ ಸೂರ್ಯದೇವ ತನ್ನ ಪಥ ಬದಲಿಸುವ ಸಮಯ. ದರ್ಶನ್ ಕೂಡ ಈ ಹಬ್ಬದಿಂದ ಬದಲಾಗಬೇಕು ಅಂತ ನಿರ್ಧರಿಸಿದಂತಿದೆ. ಅಂತೆಯೇ ಹಬ್ಬಕ್ಕೂ ಮುನ್ನ ಹುಟ್ಟಿದ ಮನೆಗೆ ಹೋಗಿ ಅಮ್ಮನ ಆಶಿರ್ವಾದ ಪಡೆದಿರೋ ದರ್ಶನ್ , ಫಾರ್ಮ್ ಹೌಸ್​​ನಲ್ಲಿ ಸಂಭ್ರಮದಿಂದ ಸಂಕ್ರಾಂತಿ ಸೆಲೆಬ್ರೇಟ್ ಮಾಡಿದ್ದಾನೆ.ಇಷ್ಟು ದಿನ ಬದುಕಲ್ಲಿ ನಡೆದ ಕರಾಳ ಅಧ್ಯಾಯಗಳನ್ನ ಮರೆತು ಹೊಸಪಥ ಹಿಡಿಯಬೇಕು ಅಂತ ಹೆಜ್ಜೆ ಇಟ್ಟಿದ್ದಾನೆ. ವಿಶೇಷ ಅಂದ್ರೆ ಬಹುದಿನಗಳ ಬಳಿಕ ತಾಯಿ ವಾಸ ಮಾಡೋ ಮುಪಾ ನಿಲಯಕ್ಕೆ ಹೋಗಿ ಅಮ್ಮನ ಆಶಿರ್ವಾದ ಪಡೆದಿದ್ದಾರೆ. ಅಸಲಿಗೆ ದರ್ಶನ್ ಈ ಮನೆಗೆ ಹೋಗಿ ಯಾವುದೋ ಕಾಲ ಅಗಿತ್ತು. ತಾಯಿ ಮೀನಾ ತೂಗುದೀಪ ಜೊತೆಗೆ ದರ್ಶನ್ ಅಷ್ಟಾಗಿ ಸಂಪರ್ಕವನ್ನೇ ಉಳಿಸಿಕೊಂಡಿರಲಿಲ್ಲ. ಅಪ್ಪಿ ತಪ್ಪಿಯೂ ಅಮ್ಮನ ಮನೆ ಕಡೆಗೆ ತಲೆ ಹಾಕ್ತಾ ಇರಲಿಲ್ಲ. ದರ್ಶನ್ ತಾಯಿ ಕೂಡ ಮಗನ ಮನೆಗೆ ಬರ್ತಾ ಇರಲಿಲ್ಲ. ಆದ್ರೆ ದರ್ಶನ್ ಜೈಲಿಗೆ ಹೋದ ಮೇಲೆ ಮಗನನ್ನ ಹುಡುಕಿಕೊಂಡು ಕಣ್ಣೀರು ಹಾಕಿದ್ದು ಇದೇ ಮೀನಮ್ಮ.ದರ್ಶನ್​ಗೆ ಕೂಡ ಬುದ್ದಿ ಬಂದಂತಿದೆ, ಅಂತೆಯೇ ಸಂಕ್ರಾತಿಗೆ ಮುನ್ನ ಅಮ್ಮನ ಮನೆಗೆ ಹೋಗಿ ಕೈ ತುತ್ತು ತಿಂದು ಬಂದಿದ್ದಾನೆ ದಾಸ. ಇನ್ನೂ ದರ್ಶನ್ ಮೈಸೂರಿನ ಫಾರ್ಮ್ ಹೌಸ್ ನಲ್ಲೂ ಸುಗ್ಗಿ ಸಂಭ್ರಮ ಜೋರಾಗಿದೆ.

ಹಲವು ವರ್ಷಗಳ ನಂತರ ಸಹೋದರನ ಜೊತೆ ಸಂಕ್ರಾಂತಿ ಆಚರಿಸಿದ ದರ್ಶನ್; ಫೋಟೋ ವೈರಲ್

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more