ವರ್ಕ್​ ಆಯ್ತು ದರ್ಶನ್ ಪ್ಲಾನ್; ಬೆನ್ನು ನೋವು ಮಾಯ...ಇಲ್ಲ ಸರ್ಜರಿ ಗಾಯ ಸಿಗ್ತು ಫುಲ್ ರಿಲೀಫ್!

ವರ್ಕ್​ ಆಯ್ತು ದರ್ಶನ್ ಪ್ಲಾನ್; ಬೆನ್ನು ನೋವು ಮಾಯ...ಇಲ್ಲ ಸರ್ಜರಿ ಗಾಯ ಸಿಗ್ತು ಫುಲ್ ರಿಲೀಫ್!

Published : Dec 14, 2024, 04:27 PM IST

ಪವಿತ್ರಾ ಗೌಡಗೂ ರಿಲೀಫ್.. ಸುಬ್ಬ-ಸುಬ್ಬಿ ಪುನರ್ಮಿಲನ. ಮುಂದೇನು ಕೇಸ್ ಗತಿ..? ರೇಣುಕಾ ಆತ್ಮಕ್ಕೆ ಸಿಗಲ್ವಾ ಮುಕ್ತಿ..?ಮರ್ಡರ್ ಕೇಸ್ ಮುಕ್ತಾಯ ಆಗಿಲ್ಲ.. ಪಿಕ್ಚರ್ ಅಭೀ ಬಾಕಿ ಹೈ.

ಇಷ್ಟು ದಿನ ಮೆಡಿಕಲ್ ಗ್ರೌಂಡ್ಸ್ ಮೇಲೆ ಮಧ್ಯಂತರ ಬೇಲ್ ಪಡೆದು ಆಸ್ಪತ್ರೆ ಸೇರಿದ್ದ ದರ್ಶನ್‌ಗೆ ರೆಗ್ಯೂಲರ್ ಬೇಲ್ ಮಂಜೂರಾಗಿದೆ. ಹೈಕೋರ್ಟ್ ರೇಣುಕಾಸ್ವಾಮಿ ಮರ್ಡರ್ ಕೇಸ್​​ನಲ್ಲಿ ಎ1 ಆಗಿರೋ ಪವಿತ್ರಾ ಗೌಡ, ಎ2 ದರ್ಶನ್ ಸೇರಿದಂತೆ ಒಟ್ಟು ಏಳು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಅಲ್ಲಿಗೆ ಈ ಕೇಸ್​ನಲ್ಲಿ ಅಂದರ್ ಆಗಿದ್ದ ಕಿಲ್ಲರ್ ಗಳೆಲ್ಲಾ ಬಾಹರ್ ಬರ್ತಿದ್ದಾರೆ. ಹಾಗಾದ್ರೆ ಈ ಕೇಸ್​ ಮುಂದೆ ಎಲ್ಲಿಗೆ ಹೋಗಿ ತಲುಪಲಿದೆ..? ರೇಣುಕಾಸ್ವಾಮಿಗೆ ನ್ಯಾಯ ಸಿಕ್ಕಲ್ವಾ..? ಆತನ ಅತ್ಮಕ್ಕೆ ಮುಕ್ತಿ ದಕ್ಕಲ್ವಾ? ಈ ಪ್ರಕರಣದ ಕೇಂದ್ರಬಿಂದು ಪವಿತ್ರಾ ಗೌಡ ರಿಲೀಸ್ ಆಗ್ತಾ ಇದ್ದಾಳೆ. ಭರ್ತಿ 5 ತಿಂಗಳ ನಂತರ ಸುಬ್ಬ-ಸುಬ್ಬಿ ಸೇರಲಿದ್ದಾರೆ. ಈ ಕೇಸ್​​ ನಲ್ಲಿ ಎ4 ಆಗಿದ್ದ ಜಗದೀಶ್, ಎ7 ಅನುಕುಮಾರ್ ಅಲಿಯಾಸ್ ಅನು, ಎ12 ಲಕ್ಷ್ಮಣ್, ಎ11 ನಾಗರಾಜ್, ಎ14 ಪ್ರದೋಷ್​​ಗೂ ಜಾಮೀನು ಮಂಜೂರು ಮಾಡಲಾಗಿದೆ. ಅಲ್ಲಿಗೆ ಎಲ್ಲಾ ಈ ಗ್ಯಾಂಗ್ ಹೊರಬಂದಂತೆ ಆಗಿದೆ.

ಕೂದಲು ಬಣ್ಣ ಬದಲಾಯಿಸಿದ ಹಿರಿಯ ನಟ ರಾಮ್‌ಕುಮಾರ್ ಪುತ್ರಿ ಧನ್ಯಾ; ಫೋಟೋ ವೈರಲ್!

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more