ದರ್ಶನ್​ಗೆ ರೇಣುಕಾ ತಂದೆಯ ಶಾಪ; ಶ್ರೀಗಳಿಂದ ಸಿಕ್ತು ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ!

ದರ್ಶನ್​ಗೆ ರೇಣುಕಾ ತಂದೆಯ ಶಾಪ; ಶ್ರೀಗಳಿಂದ ಸಿಕ್ತು ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ!

Published : Dec 09, 2024, 03:19 PM IST

ದರ್ಶನ್​ಗೆ ಶಿಕ್ಷೆಯಾಗದೆ ಹೊರತು ರೇಣುಕಾ ಆತ್ಮಕ್ಕೆ ಶಾಂತಿ ಸಿಗಲ್ಲ. ರೇಣುಕಾಸ್ವಾಮಿ ಕುಟುಂಬದವರು ಮನೆಯಲ್ಲಿ ಶಾಂತಿ ಪೂಜೆ ಮಾಡಿಸಿದ್ದಾರೆ. ದರ್ಶನ್ ಜೈಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ದರ್ಶನ್ ಆಂಡ್ ಗ್ಯಾಂಗ್ ನಿಂದ ಬರ್ಬರವಾಗಿ ಹತ್ಯೆಯಾದ ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಕ್ಕಿಲ್ವಾ? ದರ್ಶನ್ ಬೆನ್ನು ನೋವಿನ ನೆಪ ಹೇಳಿ ಜೈಲು ಶಿಕ್ಷೆಯಿಂದ ಬಚಾವ್ ಅಗಿ ಆರಾಮ್ ಆಗಿ ಆಸ್ಪತ್ರೆಯಲ್ಲಿ ಮಲಗಿದ್ರೆ ಹೇಗೆ ತಾನೇ ರೇಣುಕಾ ಆತ್ಮಕ್ಕೆ ಶಾಂತಿ ಸಿಗುತ್ತೆ.ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಕುಟುಂಬದವರು ಮನೆಯಲ್ಲಿ ಶಾಂತಿ- ಪೂಜೆ ಮಾಡಿಸಿದ್ದನ್ನ ನೋಡಿ ಈ ಕುರಿತ ಚರ್ಚೆ ಹುಟ್ಟಿಕೊಂಡಿವೆ.ರೇಣುಕಾಸ್ವಾಮಿಯವರ ಕುಟುಂಬದ ಗುರುಗಳಾದ ರಂಭಾಪುರಿ ಶ್ರೀಗಳು, ಆತ್ಮಶಾಂತಿ ಮತ್ತು ವಾಸ್ತುಶಾಂತಿ ಪೂಜೆಯನ್ನ ನೆರವೇರಿಸಿಕೊಟ್ಟಿದ್ದಾರೆ. ಒಟ್ಟಾರೆ ಒಂದು ಕಡೆ ದುರಾತ್ಮ ದರ್ಶನ್ ದೊಡ್ಡ ದೊಡ್ಡ ವಕೀಲರನ್ನ  ಹಿಡಿದು ಕೇಸ್​ನಿಂದ ಬಚಾವ್ ಆಗೋಕೆ ತಂತ್ರ ಹೆಣೀತಾ ಇದ್ದಾನೆ. . ಇನ್ನೊಂದೆಡೆ ರೇಣುಕಾಸ್ವಾಮಿ ಮನೆಯಲ್ಲಿ ಆತ್ಮಶಾಂತಿ-ಮನಶಾಂತಿಗಾಗಿ ಪೂಜೆ ನಡೀತಾ ಇದೆ. ಆದ್ರೆ ನಿಜಕ್ಕೂ ದುರಾತ್ಮ ದರ್ಶನ್​ಗೆ ಶಿಕ್ಷೆಯಾಗದ ಹೊರತು ರೇಣುಕಾ ಆತ್ಮಕ್ಕೆ ಶಾಂತಿ ಸಿಗಲ್ಲ ಅನ್ನೋದಂತೂ ಸತ್ಯ. 

 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more