ದರ್ಶನ್​ಗೆ ರೇಣುಕಾ ತಂದೆಯ ಶಾಪ; ಶ್ರೀಗಳಿಂದ ಸಿಕ್ತು ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ!

ದರ್ಶನ್​ಗೆ ರೇಣುಕಾ ತಂದೆಯ ಶಾಪ; ಶ್ರೀಗಳಿಂದ ಸಿಕ್ತು ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ!

Published : Dec 09, 2024, 03:19 PM IST

ದರ್ಶನ್​ಗೆ ಶಿಕ್ಷೆಯಾಗದೆ ಹೊರತು ರೇಣುಕಾ ಆತ್ಮಕ್ಕೆ ಶಾಂತಿ ಸಿಗಲ್ಲ. ರೇಣುಕಾಸ್ವಾಮಿ ಕುಟುಂಬದವರು ಮನೆಯಲ್ಲಿ ಶಾಂತಿ ಪೂಜೆ ಮಾಡಿಸಿದ್ದಾರೆ. ದರ್ಶನ್ ಜೈಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ದರ್ಶನ್ ಆಂಡ್ ಗ್ಯಾಂಗ್ ನಿಂದ ಬರ್ಬರವಾಗಿ ಹತ್ಯೆಯಾದ ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಕ್ಕಿಲ್ವಾ? ದರ್ಶನ್ ಬೆನ್ನು ನೋವಿನ ನೆಪ ಹೇಳಿ ಜೈಲು ಶಿಕ್ಷೆಯಿಂದ ಬಚಾವ್ ಅಗಿ ಆರಾಮ್ ಆಗಿ ಆಸ್ಪತ್ರೆಯಲ್ಲಿ ಮಲಗಿದ್ರೆ ಹೇಗೆ ತಾನೇ ರೇಣುಕಾ ಆತ್ಮಕ್ಕೆ ಶಾಂತಿ ಸಿಗುತ್ತೆ.ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಕುಟುಂಬದವರು ಮನೆಯಲ್ಲಿ ಶಾಂತಿ- ಪೂಜೆ ಮಾಡಿಸಿದ್ದನ್ನ ನೋಡಿ ಈ ಕುರಿತ ಚರ್ಚೆ ಹುಟ್ಟಿಕೊಂಡಿವೆ.ರೇಣುಕಾಸ್ವಾಮಿಯವರ ಕುಟುಂಬದ ಗುರುಗಳಾದ ರಂಭಾಪುರಿ ಶ್ರೀಗಳು, ಆತ್ಮಶಾಂತಿ ಮತ್ತು ವಾಸ್ತುಶಾಂತಿ ಪೂಜೆಯನ್ನ ನೆರವೇರಿಸಿಕೊಟ್ಟಿದ್ದಾರೆ. ಒಟ್ಟಾರೆ ಒಂದು ಕಡೆ ದುರಾತ್ಮ ದರ್ಶನ್ ದೊಡ್ಡ ದೊಡ್ಡ ವಕೀಲರನ್ನ  ಹಿಡಿದು ಕೇಸ್​ನಿಂದ ಬಚಾವ್ ಆಗೋಕೆ ತಂತ್ರ ಹೆಣೀತಾ ಇದ್ದಾನೆ. . ಇನ್ನೊಂದೆಡೆ ರೇಣುಕಾಸ್ವಾಮಿ ಮನೆಯಲ್ಲಿ ಆತ್ಮಶಾಂತಿ-ಮನಶಾಂತಿಗಾಗಿ ಪೂಜೆ ನಡೀತಾ ಇದೆ. ಆದ್ರೆ ನಿಜಕ್ಕೂ ದುರಾತ್ಮ ದರ್ಶನ್​ಗೆ ಶಿಕ್ಷೆಯಾಗದ ಹೊರತು ರೇಣುಕಾ ಆತ್ಮಕ್ಕೆ ಶಾಂತಿ ಸಿಗಲ್ಲ ಅನ್ನೋದಂತೂ ಸತ್ಯ. 

 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more