ದರ್ಶನ್​ಗೆ ರೇಣುಕಾ ತಂದೆಯ ಶಾಪ; ಶ್ರೀಗಳಿಂದ ಸಿಕ್ತು ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ!

ದರ್ಶನ್​ಗೆ ರೇಣುಕಾ ತಂದೆಯ ಶಾಪ; ಶ್ರೀಗಳಿಂದ ಸಿಕ್ತು ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ!

Published : Dec 09, 2024, 03:19 PM IST

ದರ್ಶನ್​ಗೆ ಶಿಕ್ಷೆಯಾಗದೆ ಹೊರತು ರೇಣುಕಾ ಆತ್ಮಕ್ಕೆ ಶಾಂತಿ ಸಿಗಲ್ಲ. ರೇಣುಕಾಸ್ವಾಮಿ ಕುಟುಂಬದವರು ಮನೆಯಲ್ಲಿ ಶಾಂತಿ ಪೂಜೆ ಮಾಡಿಸಿದ್ದಾರೆ. ದರ್ಶನ್ ಜೈಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ದರ್ಶನ್ ಆಂಡ್ ಗ್ಯಾಂಗ್ ನಿಂದ ಬರ್ಬರವಾಗಿ ಹತ್ಯೆಯಾದ ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಕ್ಕಿಲ್ವಾ? ದರ್ಶನ್ ಬೆನ್ನು ನೋವಿನ ನೆಪ ಹೇಳಿ ಜೈಲು ಶಿಕ್ಷೆಯಿಂದ ಬಚಾವ್ ಅಗಿ ಆರಾಮ್ ಆಗಿ ಆಸ್ಪತ್ರೆಯಲ್ಲಿ ಮಲಗಿದ್ರೆ ಹೇಗೆ ತಾನೇ ರೇಣುಕಾ ಆತ್ಮಕ್ಕೆ ಶಾಂತಿ ಸಿಗುತ್ತೆ.ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಕುಟುಂಬದವರು ಮನೆಯಲ್ಲಿ ಶಾಂತಿ- ಪೂಜೆ ಮಾಡಿಸಿದ್ದನ್ನ ನೋಡಿ ಈ ಕುರಿತ ಚರ್ಚೆ ಹುಟ್ಟಿಕೊಂಡಿವೆ.ರೇಣುಕಾಸ್ವಾಮಿಯವರ ಕುಟುಂಬದ ಗುರುಗಳಾದ ರಂಭಾಪುರಿ ಶ್ರೀಗಳು, ಆತ್ಮಶಾಂತಿ ಮತ್ತು ವಾಸ್ತುಶಾಂತಿ ಪೂಜೆಯನ್ನ ನೆರವೇರಿಸಿಕೊಟ್ಟಿದ್ದಾರೆ. ಒಟ್ಟಾರೆ ಒಂದು ಕಡೆ ದುರಾತ್ಮ ದರ್ಶನ್ ದೊಡ್ಡ ದೊಡ್ಡ ವಕೀಲರನ್ನ  ಹಿಡಿದು ಕೇಸ್​ನಿಂದ ಬಚಾವ್ ಆಗೋಕೆ ತಂತ್ರ ಹೆಣೀತಾ ಇದ್ದಾನೆ. . ಇನ್ನೊಂದೆಡೆ ರೇಣುಕಾಸ್ವಾಮಿ ಮನೆಯಲ್ಲಿ ಆತ್ಮಶಾಂತಿ-ಮನಶಾಂತಿಗಾಗಿ ಪೂಜೆ ನಡೀತಾ ಇದೆ. ಆದ್ರೆ ನಿಜಕ್ಕೂ ದುರಾತ್ಮ ದರ್ಶನ್​ಗೆ ಶಿಕ್ಷೆಯಾಗದ ಹೊರತು ರೇಣುಕಾ ಆತ್ಮಕ್ಕೆ ಶಾಂತಿ ಸಿಗಲ್ಲ ಅನ್ನೋದಂತೂ ಸತ್ಯ. 

 

05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
Read more