ದರ್ಶನ್​ಗೆ ರೇಣುಕಾ ತಂದೆಯ ಶಾಪ; ಶ್ರೀಗಳಿಂದ ಸಿಕ್ತು ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ!

ದರ್ಶನ್​ಗೆ ರೇಣುಕಾ ತಂದೆಯ ಶಾಪ; ಶ್ರೀಗಳಿಂದ ಸಿಕ್ತು ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ!

Published : Dec 09, 2024, 03:19 PM IST

ದರ್ಶನ್​ಗೆ ಶಿಕ್ಷೆಯಾಗದೆ ಹೊರತು ರೇಣುಕಾ ಆತ್ಮಕ್ಕೆ ಶಾಂತಿ ಸಿಗಲ್ಲ. ರೇಣುಕಾಸ್ವಾಮಿ ಕುಟುಂಬದವರು ಮನೆಯಲ್ಲಿ ಶಾಂತಿ ಪೂಜೆ ಮಾಡಿಸಿದ್ದಾರೆ. ದರ್ಶನ್ ಜೈಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ದರ್ಶನ್ ಆಂಡ್ ಗ್ಯಾಂಗ್ ನಿಂದ ಬರ್ಬರವಾಗಿ ಹತ್ಯೆಯಾದ ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಕ್ಕಿಲ್ವಾ? ದರ್ಶನ್ ಬೆನ್ನು ನೋವಿನ ನೆಪ ಹೇಳಿ ಜೈಲು ಶಿಕ್ಷೆಯಿಂದ ಬಚಾವ್ ಅಗಿ ಆರಾಮ್ ಆಗಿ ಆಸ್ಪತ್ರೆಯಲ್ಲಿ ಮಲಗಿದ್ರೆ ಹೇಗೆ ತಾನೇ ರೇಣುಕಾ ಆತ್ಮಕ್ಕೆ ಶಾಂತಿ ಸಿಗುತ್ತೆ.ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಕುಟುಂಬದವರು ಮನೆಯಲ್ಲಿ ಶಾಂತಿ- ಪೂಜೆ ಮಾಡಿಸಿದ್ದನ್ನ ನೋಡಿ ಈ ಕುರಿತ ಚರ್ಚೆ ಹುಟ್ಟಿಕೊಂಡಿವೆ.ರೇಣುಕಾಸ್ವಾಮಿಯವರ ಕುಟುಂಬದ ಗುರುಗಳಾದ ರಂಭಾಪುರಿ ಶ್ರೀಗಳು, ಆತ್ಮಶಾಂತಿ ಮತ್ತು ವಾಸ್ತುಶಾಂತಿ ಪೂಜೆಯನ್ನ ನೆರವೇರಿಸಿಕೊಟ್ಟಿದ್ದಾರೆ. ಒಟ್ಟಾರೆ ಒಂದು ಕಡೆ ದುರಾತ್ಮ ದರ್ಶನ್ ದೊಡ್ಡ ದೊಡ್ಡ ವಕೀಲರನ್ನ  ಹಿಡಿದು ಕೇಸ್​ನಿಂದ ಬಚಾವ್ ಆಗೋಕೆ ತಂತ್ರ ಹೆಣೀತಾ ಇದ್ದಾನೆ. . ಇನ್ನೊಂದೆಡೆ ರೇಣುಕಾಸ್ವಾಮಿ ಮನೆಯಲ್ಲಿ ಆತ್ಮಶಾಂತಿ-ಮನಶಾಂತಿಗಾಗಿ ಪೂಜೆ ನಡೀತಾ ಇದೆ. ಆದ್ರೆ ನಿಜಕ್ಕೂ ದುರಾತ್ಮ ದರ್ಶನ್​ಗೆ ಶಿಕ್ಷೆಯಾಗದ ಹೊರತು ರೇಣುಕಾ ಆತ್ಮಕ್ಕೆ ಶಾಂತಿ ಸಿಗಲ್ಲ ಅನ್ನೋದಂತೂ ಸತ್ಯ. 

 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more