ಕೋಟಿ ಕೋಟಿ ಒಡೆಯ 37 ಲಕ್ಷಕ್ಕಾಗಿ ಪರದಾಟ; ಕೋರ್ಟ್​​​​ ಮೆಟ್ಟಿಲೇರಿದ ನಟ ದರ್ಶನ್

ಕೋಟಿ ಕೋಟಿ ಒಡೆಯ 37 ಲಕ್ಷಕ್ಕಾಗಿ ಪರದಾಟ; ಕೋರ್ಟ್​​​​ ಮೆಟ್ಟಿಲೇರಿದ ನಟ ದರ್ಶನ್

Published : Jan 21, 2025, 12:24 PM ISTUpdated : Jan 21, 2025, 12:38 PM IST

ಕೊಲೆ ಪ್ರಕರಣದ ನಂತರ ದರ್ಶನ್​ ಅವರ ಆರ್ಥಿಕ ಪರಿಸ್ಥಿತಿಯ ಬಗ್ಗೆ ಪ್ರಶ್ನೆಗಳು ಉದ್ಭವಿಸಿವೆ. ವಶಪಡಿಸಿಕೊಂಡ ಹಣವನ್ನು ಮರಳಿ ಪಡೆಯಲು ದರ್ಶನ್​ ಪ್ರಯತ್ನಿಸುತ್ತಿದ್ದಾರೆ. ಈ ಘಟನೆಯು ಅವರ ಐಷಾರಾಮಿ ಜೀವನಶೈಲಿಗೆ ತಡೆ ಒಡ್ಡಿದೆ.

ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್​ ಸಂಕ್ರಾಂತಿ ಹಬ್ಬದ ಹೆಸರಲ್ಲಿ ಮೈಸೂರು ಬೆಂಗಳೂರು ಅಂತ ಓಡಾಡಿಕೊಂಡಿದ್ದಾರೆ. ಬಂದ ಸಂಕಷ್ಟದ ಪರಿಹಾರಕ್ಕೆ ದೇವಸ್ಥಾನ ಸುತ್ತಿ ಹರಕೆ ತೀರಿಸುತ್ತಿರೋ ದರ್ಶನ್​ ಬಳಿ ಖರ್ಚಿಗೆ ಕಾಸಿಲ್ವಾ..? ಹೀಗೊಂದು ಡೌಟ್ ಶುರುವಾಗಿದೆ. ಯಾಕಂದ್ರೆ ಕೋಟಿ ಕೋಟಿ ಸಂಭಾವನೆ ಪಡೆದು ಬೇಕಾದಷ್ಟು ಪ್ರಾಪರ್ಟಿ ಮಾಡಿಕೊಂಡಿರೋ ದಾಸ ಕೊಲೆ ಪ್ರಕರಣದ ತನಿಖೆ ವೇಳೆ ಪೊಲೀಸರು ವಶಪಡಿಸಿಕೊಂಡಿದ್ದ ಹಣಕ್ಕಾಗಿ ಪದೇ ಪದೇ ಬೇಡಿಕೊಳ್ಳುತ್ತಿದ್ದಾರೆ.ಬೇಕಾಗಿದ್ದನ್ನ ತಿಂದು ಕುಡಿದು ಸಂಭ್ರದಲ್ಲೇ ಇರುತ್ತಿದ್ದ ಕನ್ನಡದ ಸ್ಟಾರ್ ನಟ ದರ್ಶನ್. ಆದ್ರೆ ಒಂದೇ ಒಂದು ಕೊಲೆ ದರ್ಶನ್ ದರ್ಪ, ಸೊಕ್ಕು, ಅಹಂಕಾರ, ಸ್ಟಾರಿಸಂ ಐಶಾರಾಮಿ ಬದುಕು. ವಿಲಾಸಿ ಜೀವನ ಎಲ್ಲದಕ್ಕೂ ಕೊಳ್ಳಿ ಇಟ್ಟಿತ್ತು. ಆರು ತಿಂಗಳು ಸೆರೆಮನೆ ವಾಸ ದಾಸನ ವೈಭೋಕಕ್ಕೆ ಬ್ರೇಕ್ ಹಾಕಿತ್ತು.ದರ್ಶನ್ ಬಳಿ ಖರ್ಚಿಗೂ ಕಾಸಿಲ್ವಾ.? ಹೀಗೊಂದು ಡೌಟ್ ಶುರುವಾಗಿದೆ. ಯಾಕಂದ್ರೆ ಜೆಸ್ಟ್ 37 ಲಕ್ಷಕ್ಕಾಗಿ ನಟ ದರ್ಶನ್ ಪದೇ ಪದೇ ಕೋರ್ಟ್​ ಕದಾ ತಟ್ಟುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್​ನ ವಿಚಾರಣೆ ವೇಳೆ ಪೊಲೀಸರು ವಶಪಡಿಸಿಕೊಂಡಿದ್ದ 37 ಲಕ್ಷ ರೂಪಾಯಿ ಹಣವನ್ನ ವಾಪಸ್ ಕೊಡಿಸುವಂತೆ ನಟ ದರ್ಶನ್ ಕೋರ್ಟ್ ಮೆಟ್ಟಿಲೇರಿದ್ದಾರೆ. 

ಕೇಸ್ ಮರೆತ ದರ್ಶನ್ ಪತ್ನಿ ಜೊತೆ ಸಿಟಿ ರೌಂಡ್ಸ್; ಚಾಮುಂಡೇಶ್ವರಿ, ಉಕ್ಕಡ ಮಾರಮ್ಮ ಎದುರು ದರ್ಶನ್ ಶಪಥ ಮಾಡಿದ್ದೇನು?

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more