ಕೋಟಿ ಕೋಟಿ ಒಡೆಯ 37 ಲಕ್ಷಕ್ಕಾಗಿ ಪರದಾಟ; ಕೋರ್ಟ್​​​​ ಮೆಟ್ಟಿಲೇರಿದ ನಟ ದರ್ಶನ್

ಕೋಟಿ ಕೋಟಿ ಒಡೆಯ 37 ಲಕ್ಷಕ್ಕಾಗಿ ಪರದಾಟ; ಕೋರ್ಟ್​​​​ ಮೆಟ್ಟಿಲೇರಿದ ನಟ ದರ್ಶನ್

Published : Jan 21, 2025, 12:24 PM ISTUpdated : Jan 21, 2025, 12:38 PM IST

ಕೊಲೆ ಪ್ರಕರಣದ ನಂತರ ದರ್ಶನ್​ ಅವರ ಆರ್ಥಿಕ ಪರಿಸ್ಥಿತಿಯ ಬಗ್ಗೆ ಪ್ರಶ್ನೆಗಳು ಉದ್ಭವಿಸಿವೆ. ವಶಪಡಿಸಿಕೊಂಡ ಹಣವನ್ನು ಮರಳಿ ಪಡೆಯಲು ದರ್ಶನ್​ ಪ್ರಯತ್ನಿಸುತ್ತಿದ್ದಾರೆ. ಈ ಘಟನೆಯು ಅವರ ಐಷಾರಾಮಿ ಜೀವನಶೈಲಿಗೆ ತಡೆ ಒಡ್ಡಿದೆ.

ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್​ ಸಂಕ್ರಾಂತಿ ಹಬ್ಬದ ಹೆಸರಲ್ಲಿ ಮೈಸೂರು ಬೆಂಗಳೂರು ಅಂತ ಓಡಾಡಿಕೊಂಡಿದ್ದಾರೆ. ಬಂದ ಸಂಕಷ್ಟದ ಪರಿಹಾರಕ್ಕೆ ದೇವಸ್ಥಾನ ಸುತ್ತಿ ಹರಕೆ ತೀರಿಸುತ್ತಿರೋ ದರ್ಶನ್​ ಬಳಿ ಖರ್ಚಿಗೆ ಕಾಸಿಲ್ವಾ..? ಹೀಗೊಂದು ಡೌಟ್ ಶುರುವಾಗಿದೆ. ಯಾಕಂದ್ರೆ ಕೋಟಿ ಕೋಟಿ ಸಂಭಾವನೆ ಪಡೆದು ಬೇಕಾದಷ್ಟು ಪ್ರಾಪರ್ಟಿ ಮಾಡಿಕೊಂಡಿರೋ ದಾಸ ಕೊಲೆ ಪ್ರಕರಣದ ತನಿಖೆ ವೇಳೆ ಪೊಲೀಸರು ವಶಪಡಿಸಿಕೊಂಡಿದ್ದ ಹಣಕ್ಕಾಗಿ ಪದೇ ಪದೇ ಬೇಡಿಕೊಳ್ಳುತ್ತಿದ್ದಾರೆ.ಬೇಕಾಗಿದ್ದನ್ನ ತಿಂದು ಕುಡಿದು ಸಂಭ್ರದಲ್ಲೇ ಇರುತ್ತಿದ್ದ ಕನ್ನಡದ ಸ್ಟಾರ್ ನಟ ದರ್ಶನ್. ಆದ್ರೆ ಒಂದೇ ಒಂದು ಕೊಲೆ ದರ್ಶನ್ ದರ್ಪ, ಸೊಕ್ಕು, ಅಹಂಕಾರ, ಸ್ಟಾರಿಸಂ ಐಶಾರಾಮಿ ಬದುಕು. ವಿಲಾಸಿ ಜೀವನ ಎಲ್ಲದಕ್ಕೂ ಕೊಳ್ಳಿ ಇಟ್ಟಿತ್ತು. ಆರು ತಿಂಗಳು ಸೆರೆಮನೆ ವಾಸ ದಾಸನ ವೈಭೋಕಕ್ಕೆ ಬ್ರೇಕ್ ಹಾಕಿತ್ತು.ದರ್ಶನ್ ಬಳಿ ಖರ್ಚಿಗೂ ಕಾಸಿಲ್ವಾ.? ಹೀಗೊಂದು ಡೌಟ್ ಶುರುವಾಗಿದೆ. ಯಾಕಂದ್ರೆ ಜೆಸ್ಟ್ 37 ಲಕ್ಷಕ್ಕಾಗಿ ನಟ ದರ್ಶನ್ ಪದೇ ಪದೇ ಕೋರ್ಟ್​ ಕದಾ ತಟ್ಟುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್​ನ ವಿಚಾರಣೆ ವೇಳೆ ಪೊಲೀಸರು ವಶಪಡಿಸಿಕೊಂಡಿದ್ದ 37 ಲಕ್ಷ ರೂಪಾಯಿ ಹಣವನ್ನ ವಾಪಸ್ ಕೊಡಿಸುವಂತೆ ನಟ ದರ್ಶನ್ ಕೋರ್ಟ್ ಮೆಟ್ಟಿಲೇರಿದ್ದಾರೆ. 

ಕೇಸ್ ಮರೆತ ದರ್ಶನ್ ಪತ್ನಿ ಜೊತೆ ಸಿಟಿ ರೌಂಡ್ಸ್; ಚಾಮುಂಡೇಶ್ವರಿ, ಉಕ್ಕಡ ಮಾರಮ್ಮ ಎದುರು ದರ್ಶನ್ ಶಪಥ ಮಾಡಿದ್ದೇನು?

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more