ಕೋಟಿ ಕೋಟಿ ಒಡೆಯ 37 ಲಕ್ಷಕ್ಕಾಗಿ ಪರದಾಟ; ಕೋರ್ಟ್​​​​ ಮೆಟ್ಟಿಲೇರಿದ ನಟ ದರ್ಶನ್

ಕೋಟಿ ಕೋಟಿ ಒಡೆಯ 37 ಲಕ್ಷಕ್ಕಾಗಿ ಪರದಾಟ; ಕೋರ್ಟ್​​​​ ಮೆಟ್ಟಿಲೇರಿದ ನಟ ದರ್ಶನ್

Published : Jan 21, 2025, 12:24 PM ISTUpdated : Jan 21, 2025, 12:38 PM IST

ಕೊಲೆ ಪ್ರಕರಣದ ನಂತರ ದರ್ಶನ್​ ಅವರ ಆರ್ಥಿಕ ಪರಿಸ್ಥಿತಿಯ ಬಗ್ಗೆ ಪ್ರಶ್ನೆಗಳು ಉದ್ಭವಿಸಿವೆ. ವಶಪಡಿಸಿಕೊಂಡ ಹಣವನ್ನು ಮರಳಿ ಪಡೆಯಲು ದರ್ಶನ್​ ಪ್ರಯತ್ನಿಸುತ್ತಿದ್ದಾರೆ. ಈ ಘಟನೆಯು ಅವರ ಐಷಾರಾಮಿ ಜೀವನಶೈಲಿಗೆ ತಡೆ ಒಡ್ಡಿದೆ.

ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್​ ಸಂಕ್ರಾಂತಿ ಹಬ್ಬದ ಹೆಸರಲ್ಲಿ ಮೈಸೂರು ಬೆಂಗಳೂರು ಅಂತ ಓಡಾಡಿಕೊಂಡಿದ್ದಾರೆ. ಬಂದ ಸಂಕಷ್ಟದ ಪರಿಹಾರಕ್ಕೆ ದೇವಸ್ಥಾನ ಸುತ್ತಿ ಹರಕೆ ತೀರಿಸುತ್ತಿರೋ ದರ್ಶನ್​ ಬಳಿ ಖರ್ಚಿಗೆ ಕಾಸಿಲ್ವಾ..? ಹೀಗೊಂದು ಡೌಟ್ ಶುರುವಾಗಿದೆ. ಯಾಕಂದ್ರೆ ಕೋಟಿ ಕೋಟಿ ಸಂಭಾವನೆ ಪಡೆದು ಬೇಕಾದಷ್ಟು ಪ್ರಾಪರ್ಟಿ ಮಾಡಿಕೊಂಡಿರೋ ದಾಸ ಕೊಲೆ ಪ್ರಕರಣದ ತನಿಖೆ ವೇಳೆ ಪೊಲೀಸರು ವಶಪಡಿಸಿಕೊಂಡಿದ್ದ ಹಣಕ್ಕಾಗಿ ಪದೇ ಪದೇ ಬೇಡಿಕೊಳ್ಳುತ್ತಿದ್ದಾರೆ.ಬೇಕಾಗಿದ್ದನ್ನ ತಿಂದು ಕುಡಿದು ಸಂಭ್ರದಲ್ಲೇ ಇರುತ್ತಿದ್ದ ಕನ್ನಡದ ಸ್ಟಾರ್ ನಟ ದರ್ಶನ್. ಆದ್ರೆ ಒಂದೇ ಒಂದು ಕೊಲೆ ದರ್ಶನ್ ದರ್ಪ, ಸೊಕ್ಕು, ಅಹಂಕಾರ, ಸ್ಟಾರಿಸಂ ಐಶಾರಾಮಿ ಬದುಕು. ವಿಲಾಸಿ ಜೀವನ ಎಲ್ಲದಕ್ಕೂ ಕೊಳ್ಳಿ ಇಟ್ಟಿತ್ತು. ಆರು ತಿಂಗಳು ಸೆರೆಮನೆ ವಾಸ ದಾಸನ ವೈಭೋಕಕ್ಕೆ ಬ್ರೇಕ್ ಹಾಕಿತ್ತು.ದರ್ಶನ್ ಬಳಿ ಖರ್ಚಿಗೂ ಕಾಸಿಲ್ವಾ.? ಹೀಗೊಂದು ಡೌಟ್ ಶುರುವಾಗಿದೆ. ಯಾಕಂದ್ರೆ ಜೆಸ್ಟ್ 37 ಲಕ್ಷಕ್ಕಾಗಿ ನಟ ದರ್ಶನ್ ಪದೇ ಪದೇ ಕೋರ್ಟ್​ ಕದಾ ತಟ್ಟುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್​ನ ವಿಚಾರಣೆ ವೇಳೆ ಪೊಲೀಸರು ವಶಪಡಿಸಿಕೊಂಡಿದ್ದ 37 ಲಕ್ಷ ರೂಪಾಯಿ ಹಣವನ್ನ ವಾಪಸ್ ಕೊಡಿಸುವಂತೆ ನಟ ದರ್ಶನ್ ಕೋರ್ಟ್ ಮೆಟ್ಟಿಲೇರಿದ್ದಾರೆ. 

ಕೇಸ್ ಮರೆತ ದರ್ಶನ್ ಪತ್ನಿ ಜೊತೆ ಸಿಟಿ ರೌಂಡ್ಸ್; ಚಾಮುಂಡೇಶ್ವರಿ, ಉಕ್ಕಡ ಮಾರಮ್ಮ ಎದುರು ದರ್ಶನ್ ಶಪಥ ಮಾಡಿದ್ದೇನು?

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more