ದರ್ಶನ್‌ ಮೈಸೂರಿನ ಮನೆ ಕಟ್ಟಿಸೋಕೆ ಹಣ್ಣ ಕೊಟ್ಟಿದ್ದೇ ಉತ್ತರ ಕರ್ನಾಟಕದ ಜನರಂತೆ!

ದರ್ಶನ್‌ ಮೈಸೂರಿನ ಮನೆ ಕಟ್ಟಿಸೋಕೆ ಹಣ್ಣ ಕೊಟ್ಟಿದ್ದೇ ಉತ್ತರ ಕರ್ನಾಟಕದ ಜನರಂತೆ!

Suvarna News   | Asianet News
Published : Mar 02, 2021, 04:45 PM IST

ರಾಬರ್ಟ್‌ ಪ್ರಿ ರಿಲೀಸ್‌ ಹಾಗೂ ಆಡಿಯೋ ರಿಲೀಸ್ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಸುಮಾರು 20 ನಿಮಿಷಗಳ ಕಾಲ ಮಾತನಾಡಿದ ದರ್ಶನ್, ಮೈಸೂರಿನ ತಮ್ಮ ಮನೆ ಕಟ್ಟಿಸುವುದಕ್ಕೆ ಉತ್ತರ ಕರ್ನಾಟಕದ ಜನತೆ ತೂಗುದೀಪ ಶ್ರೀನಿವಾಸ್‌ಗೆ ಹೇಗೆ ಸಹಾಯ ಮಾಡಿದ್ದರು ಎಂಬುದನ್ನು ಹಂಚಿಕೊಂಡಿದ್ದಾರೆ. ಯಾರಿಗೂ ತಿಳಿಯದ ಅನೇಕ ಸತ್ಯಗಳನ್ನು ದರ್ಶನ್ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

ರಾಬರ್ಟ್‌ ಪ್ರಿ ರಿಲೀಸ್‌ ಹಾಗೂ ಆಡಿಯೋ ರಿಲೀಸ್ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಸುಮಾರು 20 ನಿಮಿಷಗಳ ಕಾಲ ಮಾತನಾಡಿದ ದರ್ಶನ್, ಮೈಸೂರಿನ ತಮ್ಮ ಮನೆ ಕಟ್ಟಿಸುವುದಕ್ಕೆ ಉತ್ತರ ಕರ್ನಾಟಕದ ಜನತೆ ತೂಗುದೀಪ ಶ್ರೀನಿವಾಸ್‌ಗೆ ಹೇಗೆ ಸಹಾಯ ಮಾಡಿದ್ದರು ಎಂಬುದನ್ನು ಹಂಚಿಕೊಂಡಿದ್ದಾರೆ. ಯಾರಿಗೂ ತಿಳಿಯದ ಅನೇಕ ಸತ್ಯಗಳನ್ನು ದರ್ಶನ್ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

 

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್