'ಜಂಟಲ್‌ಮನ್' ಟ್ರೈಲರ್‌ ರಿಲೀಸ್‌ನಲ್ಲಿ ಕನ್ನಡಿಗರಿಗೆ ವಾರ್ನಿಂಗ್ ಕೊಟ್ಟ ಡಿ-ಬಾಸ್!

'ಜಂಟಲ್‌ಮನ್' ಟ್ರೈಲರ್‌ ರಿಲೀಸ್‌ನಲ್ಲಿ ಕನ್ನಡಿಗರಿಗೆ ವಾರ್ನಿಂಗ್ ಕೊಟ್ಟ ಡಿ-ಬಾಸ್!

Suvarna News   | Asianet News
Published : Feb 04, 2020, 04:41 PM ISTUpdated : Feb 05, 2020, 11:49 AM IST

ಸ್ಯಾಂಡಲ್‌ವುಡ್‌ ಡೈನಾಮಿಕ್‌ ಪ್ರಿನ್ಸ್‌ ಪ್ರಜ್ವಲ್‌ ದೇವರಾಜ್‌ ಅಭಿನಯದ 'ಜಂಟಲ್‌ಮನ್' ಟ್ರೈಲರ್‌ ರಿಲೀಸ್‌ ಕಾರ್ಯಕ್ರಮದಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಪಾಲ್ಗೊಂಡಿದ್ದರು.  ನಟ ಪ್ರಜ್ವಲ್‌ ಹಾಗೂ ಸಂಚಾರಿ ವಿಜಯ್ ಅವರ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕನ್ನಡ ಚಿತ್ರವನ್ನು ಕನ್ನಡಿಗರೇ ಪ್ರೋತ್ಸಾಹಿಸಬೇಕು. ಇತ್ತೀಚಿಗೆ ಇದು ಕಡಿಮೆಯಾಗುತ್ತಿದೆ. ಬೇರೆ ಭಾಷೆಯವರನ್ನು ನೋಡಿಕೊಂಡು ನಮ್ಮವರನ್ನೇ ಕೈ ಬಿಡುತ್ತಿದ್ದೇವೆ. ಹೆಚ್ಚು ಹೆಚ್ಚು ಕನ್ನಡ ಸಿನಿಮಾಗಳನ್ನು ನೋಡಿ, ಪ್ರೋತ್ಸಾಹಿಸಿ ಎಂದು ದರ್ಶನ್ ಹೇಳಿದ್ದಾರೆ. 

ಸ್ಯಾಂಡಲ್‌ವುಡ್‌ ಡೈನಾಮಿಕ್‌ ಪ್ರಿನ್ಸ್‌ ಪ್ರಜ್ವಲ್‌ ದೇವರಾಜ್‌ ಅಭಿನಯದ 'ಜಂಟಲ್‌ಮನ್' ಟ್ರೈಲರ್‌ ರಿಲೀಸ್‌ ಕಾರ್ಯಕ್ರಮದಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಪಾಲ್ಗೊಂಡಿದ್ದರು.  ನಟ ಪ್ರಜ್ವಲ್‌ ಹಾಗೂ ಸಂಚಾರಿ ವಿಜಯ್ ಅವರ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕನ್ನಡ ಚಿತ್ರವನ್ನು ಕನ್ನಡಿಗರೇ ಪ್ರೋತ್ಸಾಹಿಸಬೇಕು. ಇತ್ತೀಚಿಗೆ ಇದು ಕಡಿಮೆಯಾಗುತ್ತಿದೆ. ಬೇರೆ ಭಾಷೆಯವರನ್ನು ನೋಡಿಕೊಂಡು ನಮ್ಮವರನ್ನೇ ಕೈ ಬಿಡುತ್ತಿದ್ದೇವೆ. ಹೆಚ್ಚು ಹೆಚ್ಚು ಕನ್ನಡ ಸಿನಿಮಾಗಳನ್ನು ನೋಡಿ, ಪ್ರೋತ್ಸಾಹಿಸಿ ಎಂದು ದರ್ಶನ್ ಹೇಳಿದ್ದಾರೆ. 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!