ದುಬೈನಲ್ಲಿ ದರ್ಶನ್ ವಿಜಯಲಕ್ಷ್ಮಿ ವಿವಾಹ ವಾರ್ಷಿಕೋತ್ಸವ! ಪತ್ನಿಗೆ ಉಂಗುರ ಹಾಕಿ ಕೇಕ್ ತಿನ್ನಿಸಿದ ದರ್ಶನ್!

ದುಬೈನಲ್ಲಿ ದರ್ಶನ್ ವಿಜಯಲಕ್ಷ್ಮಿ ವಿವಾಹ ವಾರ್ಷಿಕೋತ್ಸವ! ಪತ್ನಿಗೆ ಉಂಗುರ ಹಾಕಿ ಕೇಕ್ ತಿನ್ನಿಸಿದ ದರ್ಶನ್!

Published : May 26, 2024, 10:53 AM ISTUpdated : May 26, 2024, 10:54 AM IST

ನಟ ದರ್ಶನ್‌ ಮತ್ತು ಪತ್ನಿ ವಿಜಯಲಕ್ಷ್ಮಿ ದುಬೈನಲ್ಲಿ ತಮ್ಮ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದಾರೆ.
 

ನಟ ದರ್ಶನ್ ಗೃಹಸ್ತಾಶ್ರಮಕ್ಕೆ ಕಾಲಿಟ್ಟು 21 ವರ್ಷ ಆಗಿದೆ. 19-05-2003 ರಂದು ಬೆಳಗ್ಗೆ 9.10 ರಿಂದ 9.50 ರವರೆಗಿದ್ದ ಶುಭ ಮಿಥುನ ಲಗ್ನದಲ್ಲಿ ವಿಜಯಲಕ್ಷ್ಮೀ ಕೊರಳಿಗೆ ನಟ ದರ್ಶನ್(Darshan) ಮಾಂಗಲ್ಯಧಾರಣೆ ಮಾಡಿದ್ದರು. ಇವರ ಮದುವೆ ಧರ್ಮಸ್ಥಳದ ವಸಂತ್ ಮಹಲ್‌ನಲ್ಲಿ ನಡೆದಿತ್ತು. ಇದೀಗ ಈ ದಂಪತಿಗಳ ಬಾಂಧವ್ಯ 21ನೇ ವರ್ಷಕ್ಕೆ ಬಂದಿದೆ. ಈ ದಾಂಪತ್ಯ ಜೀವನದಲ್ಲಿ ಸುಖ ದಃಖವನ್ನ ಕಂಡಿರೋ ದರ್ಶನ್ ವಿಜಯಲಕ್ಷ್ಮಿ(Vijayalakshmi) ತಮ್ಮ ವಿವಾಹ ವಾರ್ಷಿಕೋತ್ಸವನ್ನ(wedding anniversary) ಆಚರಿಸಿಕೊಂಡಿದ್ದಾರೆ. ಆ ವಿಡಿಯೋವನ್ನ ನಟ ದರ್ಶನ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಹಂಚುತ್ತಿದ್ದಾರೆ. ಇತ್ತೀಚೆಗೆ ನಟ ದರ್ಶನ್ ಕಾರ್ಯಕ್ರಮ ಒಂದರಲ್ಲಿ ಇವತ್ತು ಇವಳಿರುತ್ತಾಳೆ ನಾಳೆ ಅವಳು ಇರುತ್ತಾರೆ ಅಂತ ಡೈಲಾಗ್ ಹೊಡೆದು ಪೇಚೆಗೆ ಸಿಲುಕಿದ್ರು, ದರ್ಶನ್ ವಿರುದ್ಧ ಮಹಿಳಾ ಸಂಘಟನೆಗಳು ದೂರು ನೀಡಿದ್ರು, ಆದ್ರೆ ಈಗ ದರ್ಶನ್ ತನ್ನ ಪತ್ನಿ ಜೊತೆ ವಿವಾದ ವಾರ್ಷಿಕೋತ್ಸವ ಮಾಡಿಕೊಂಡು ಆವತ್ತು ಇವತ್ತು ಮುಂದೆಯೂ ಇವಳೇ ಇರುತ್ತಾಳೆ ಅಂತ ತೋರಿಸಿದ್ದಾರೆ. ತನ್ನ ಫ್ಯಾಮಿಲಿ ಸಮೇತ ದುಬೈಗೆ ಹಾರಿದ್ದ ದರ್ಶನ್ ತನ್ನ ಪ್ರೀತಿಯ ಮಡದಿಗೆ ಉಂಗುರ ಹಾಕಿ ಕೇಕ್ ತಿನ್ನಿಸಿ ವೆಡ್ಡಿಂಗ್ ಆನಿವರ್ಸರಿ ಆಚರಿಸಿದ್ದಾರೆ. ದುಬೈನಲ್ಲಿ(Dubai) ನಟ ದರ್ಶನ್‌ಗೆ ಸಾಕಷ್ಟು ಅಭಿಮಾನಿಗಳಿದ್ದಾರೆ. ಈ ಹಿಂದೆ ಕೂಡ ಹಲವು ಬಾರಿ ದರ್ಶನ್ ದುಬೈಗೆ ಹೋಗಿ ಬಂದಿದ್ರು. ಈ ಭಾರಿ ಪತ್ನಿ ಸಮೇತ ದುಬೈಗೆ ಹೋಗಿದ್ದ ದರ್ಶನ್ಗೆ ಪ್ಯಾನ್ಸ್ ಸರ್ಪ್ರೈಸ್ ಕೊಟ್ಟಿದ್ದಾರೆ. 

ಇದನ್ನೂ ವೀಕ್ಷಿಸಿ:  ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಫ್ಯಾನ್ಸ್‌ಗೆ ಗುಡ್ ನ್ಯೂಸ್! ಫಿಕ್ಸ್ ಆಯ್ತು ಮಾರ್ಟಿನ್ ಸಿನಿಮಾ ರಿಲೀಸ್ ಡೇಟ್..!

04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
Read more