Darshan: ಜೈಲಿನಲ್ಲಿ ಬಯಲಾಯ್ತು ದರ್ಶನ್ ವಿಗ್ ಸ್ಟೋರಿ! 'ಶಿವಾಜಿ' ಲುಕ್‌ನಲ್ಲಿ  ಮೊಟ್ಟೆ ಬಾಸ್ ಆದ ನಟ ?

Darshan: ಜೈಲಿನಲ್ಲಿ ಬಯಲಾಯ್ತು ದರ್ಶನ್ ವಿಗ್ ಸ್ಟೋರಿ! 'ಶಿವಾಜಿ' ಲುಕ್‌ನಲ್ಲಿ ಮೊಟ್ಟೆ ಬಾಸ್ ಆದ ನಟ ?

Published : Jul 17, 2024, 09:09 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲಿಗೆ ಹೋಗಿರುವ ದರ್ಶನ್ ಈಗಾಗಲೇ 1 ತಿಂಗಳಿಂದ ಜೈಲಲ್ಲಿ ಕಂಬಿ ಎಣಿಸುತ್ತಿದ್ದಾರೆ. ಜೈಲೂಟ ಸೇರದೆ ನಿದ್ದೆ ಬಾರದೆ ಏಕಾಂಗಿಯಾಗಿ ಒದ್ದಾಡುತ್ತಿದ್ದಾರೆ.

ದರ್ಶನ್‌ರನ್ನು ಇಲ್ಲಿಯವರೆಗೆ ಮೂರ್ನಾಲ್ಕು ಬಾರಿ ಜೈಲಲ್ಲಿ ಭೇಟಿಯಾಗಿರೋ ವಿಜಯಲಕ್ಷ್ಮೀ ದರ್ಶನ್(Vijayalakshmi) ಈಗ ಮತ್ತೊಮ್ಮೆ ಭೇಟಿಯಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ(Parappana Agrahara) ದರ್ಶನ್‌ರನ್ನು ಭೇಟಿಯಾಗಿರೋ ವಿಜಯಲಕ್ಷ್ಮಿ ದರ್ಶನ್‌ಗೆ(Darshan) ಜಾಮೀನು ಸಿಗುವುದು ಸದ್ಯ ಬಹಳ ಕಷ್ಟ ಎಂದಿದ್ದಾರಂತೆ. ಇದು ದರ್ಶನ್ ನುಂಗಲಾರದ ತುತ್ತಾಗಿದೆ. ಲಾಯರ್‌ನ ಬದಲಿಸ್ತೀಯೋ.. ಕೋಟಿ ಕೋಟಿ ಹಣ ಅವರಿಗೆ ಕೊಡ್ತೀಯೋ ಒಟ್ಟಿನಲ್ಲಿ ನಾನು ಆಚೆ ಬರಬೇಕಷ್ಟೆ. ಬೇಗ ಜಾಮೀನು(Bail) ಸಿಗುವಂತೆ ಮಾಡು ಎಂದು  ಪತ್ನಿಯ ಮೇಲೆ ಒತ್ತಡ ಹೇರುತ್ತಿದ್ದಾರಂತೆ ದರ್ಶನ್. ದರ್ಶನ್ ಹೊಡೆದಾಗ ಹೊಡೆಸಿಕೊಂಡು, ನಟಿಯರ ಜೊತೆ ಅಫೇರ್ ಇಟ್ಟುಕೊಂಡಾಗಲೂ ಸಹಿಸಿಕೊಂಡು, ದರ್ಶನ್‌ಗೆ ಅಪಘಾತವಾದಾಗಲೂ ಆಸ್ಪತ್ರೆಗೆ ಹೋಗಿ ಅವರನ್ನು ನೋಡಿಕೊಂಡು ಒಬ್ಬ ಧರ್ಮ ಪತ್ನಿ ಎಷ್ಟೆಲ್ಲಾ ಸಹಿಸಿಕೊಳ್ಳಬಹುದೊ ಅಷ್ಟೂ ಮಾಡುತ್ತಾ ಇದೀಗ ಪವಿತ್ರ ಗೌಡಗಾಗಿ ಕೊಲೆಗೆ ಸಂಚು ರೂಪಿಸಿ ಜೈಲಿಗೆ ಹೋದಾಗಲೂ ಪತಿಯನ್ನು ಕಾಪಾಡಿಕೊಳ್ಳಲು ವಿಜಯಲಕ್ಮೀ ದರ್ಶನ್ ತನ್ನೆಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ದರ್ಶನ್ನನ್ನು ಜೈಲಿಂದ ಬಿಡಿಸಲು ಎಷ್ಟೆ ಪ್ರಯತ್ನ ಪಟ್ಟರು ಎಲ್ಲ ಕಡೆಯಿಂದಲೂ ಹಿನ್ನಡೆಯಾಗುತ್ತಿರುವ ಬಗ್ಗೆ ವಿಜಯಲಕ್ಮಿ ದರ್ಶನ್ಗೆ ತಿಳಿಸಿದಾಗ ದರ್ಶನ್ ಇನ್ನಷ್ಟು ಆತಂಕಕ್ಕೊಳಗಾಗಿದ್ದಾರೆ ಎನ್ನಲಾಗಿದೆ. ದರ್ಶನ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಜೈಲಿನಲ್ಲಿ ದರ್ಶನ್ ದರ್ಪ, ದೌಲತ್ತಿಗೆ ಲಗಾಮು ಬಿದ್ದಿದೆ. ಇದೀಗ ಅವರ ಕೃತಕ ಕೂದಲಿಗೂ ಕತ್ತರಿ ಬಿದ್ದಿದೆ ಎನ್ನುವಂತಹ ಸಂಗತಿ ತಿಳಿದು ಬಂದಿದೆ. ಇದರಿಂದ ದರ್ಶನ್ ವಿಗ್ ಸ್ಟೋರಿ ಗೊತ್ತಿಲ್ಲದವರಿಗೂ ತಿಳಿಯುವಂತಾಗಿದೆ. ತುಂಬಾ ಜನರಿಗೆ ಗೊತ್ತಿಲ್ಲದ ವಿಚಾರ ಅಂದರೆ ದರ್ಶನ್ ತಲೆ ಕೂದಲು ವರ್ಜಿನಲ್ ಅಲ್ಲ ಅನ್ನೋದು. 

ಇದನ್ನೂ ವೀಕ್ಷಿಸಿ:  ಫಾಸ್ಟ್ ಟ್ರ್ಯಾಕ್ ಕೋರ್ಟ್‌ ಮನವಿಗೆ ಪೊಲೀಸರ ನಿರ್ಧಾರ.. ಚಾರ್ಜ್ ಶೀಟ್ ಸಲ್ಲಿಕೆ ಬಳಿಕ ಮನವಿ ಮಾಡುವ ಸಾಧ್ಯತೆ

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!