ದರ್ಶನ್​​ಗೆ ಬದುಕಿನ ಪಾಠ ಕಲಿಸಿತಾ ಜೈಲುವಾಸ? ಬದಲಾದ್ರಾ ದರ್ಶನ್​​;ಒಂದಾದ ಅಣ್ಣ-ತಮ್ಮ,ತಾಯಿ-ಮಗ

ದರ್ಶನ್​​ಗೆ ಬದುಕಿನ ಪಾಠ ಕಲಿಸಿತಾ ಜೈಲುವಾಸ? ಬದಲಾದ್ರಾ ದರ್ಶನ್​​;ಒಂದಾದ ಅಣ್ಣ-ತಮ್ಮ,ತಾಯಿ-ಮಗ

Published : Jan 23, 2025, 11:48 AM IST

ಜೈಲಿನಿಂದ ಬಿಡುಗಡೆಯಾದ ನಂತರ ದರ್ಶನ್​ ಬದಲಾಗಿರುವಂತೆ ಕಾಣುತ್ತಿದೆ. ಕುಟುಂಬದೊಂದಿಗೆ ಸಿನಿಮಾ ವೀಕ್ಷಿಸಿದ್ದು, ಅಭಿಮಾನಿಗಳಿಗೆ ಸಂತಸ ತಂದಿದೆ. ಆದರೆ, ಈ ಬದಲಾವಣೆಯ ಹಿಂದೆ ರೇಣುಕಾಸ್ವಾಮಿ ಕುಟುಂಬದ ಪರಿಸ್ಥಿತಿ ಏನು?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್​​​ ಬೇಲ್​​​​ ಮೇಲೆ ಆಚೆ ಬಂದಿದ್ದಾರೆ. ಜೈಲಿನಿಂದ ಆಚೆ ಬಂದಿರುವ ದರ್ಶನ್​ ಕಂಪ್ಲೀಟ್​ ಬದಲಾದಂತೆ ಕಾಣುತ್ತಿದೆ. ಹಳೇ ಚಾಳಿ ಬಿಟ್ಟು ಒಳ್ಳೆ ದರ್ಶನ್​ ಆದಂತೆ ಕಾಣುತ್ತಿದೆ. ಜೈಲಿನಿಂದ ಹೊರ ಬಂದ ಮೇಲೆ ಊರ ಉಸಾಬರಿ ಬಿಟ್ಟು ತಾವಾಯ್ತು ತಮ್ಮ ಕುಟುಂಬವಾಯ್ತು ಎಂಬಂತೆ ಬದುಕುತ್ತಿರುವಂತೆ ಕಾಣುತ್ತಿದೆ. ನಿನ್ನೆ ಸಹೋದರ ದಿನಕರ್​ ತೂಗುದೀಪ್ ನಿರ್ದೇಶನದ ರಾಯಲ್​ ಸಿನಿಮಾ ​ ಶೋ ನೋಡಲು ದರ್ಶನ್​ ಸೇರಿದಂತೆ ಇಡೀ ಕುಟುಂಬವೇ ಥೀಯಟರ್​​ಗೆ ಹೋಗಿತ್ತು. ಇಡೀ ಕುಟುಂಬವನ್ನು ಒಂದೇ ಕಡೆ ನೋಡಿದ ಅಭಿಮಾನಿಗಳು ಸಂತಸ ಪಟ್ಟಿದ್ದಾರೆ. ಇಲ್ಲಿ ನೋವಿನ ಸಂಗತಿ ಏನೆಂದ್ರೆ ಈ ಕುಟುಂಬ ಒಂದಾಗೋದಕ್ಕೆ ಅಲ್ಲೊಂದು ಕುಟುಂಬ ಅನಾಥವಾಗಿ ಬೀದಿಗೆ ಬರಬೇಕಾಯ್ತು.ದರ್ಶನ್​ ರೇಣುಕಾಸ್ವಾಮಿ ಕುಟುಂಬವನ್ನು ಭೇಟಿಯಾಗಲಿದ್ದಾರೆಂದು ಎಂದು ಒಂದು ಕಡೆ ಸುದ್ದಿ ಹರಿದಾಡುತ್ತಿದ್ದರೆ ಇನ್ನೊಂದು ಕಡೆ ದರ್ಶನ್​ ರೇಣುಕಾಸ್ವಾಮಿ ಕುಟುಂಬದವರಿಗೆ ಆಗಲೇ ಕೋಟಿ ಕೋಟಿ ದುಡ್ಡು ಕೊಟ್ಟಿದ್ದಾರೆಂಬ ಸುದ್ದಿಗಳೂ ಹರಿದಾಡುತ್ತಿದ್ದವು. ಹಾಗಿದ್ರೆ ಈ ಸುದ್ದಿಗಳು ಎಷ್ಟರ ಮಟ್ಟಿಗೆ ನಿಜಾ ಅನ್ನೋದನ್ನು ಇಲ್ಲಿ ನೋಡೋಣ. 

ಬಿಗ್ ಬಾಸ್ ಟ್ರೋಫಿ ನಿನ್ನದೇ ಎಂದು ಹನುಮಂತುಗೆ ಸೂಚನೆ ಕೊಟ್ರಾ ಗುರೂಜಿ; ವಿಡಿಯೋ ವೈರಲ್

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more