ಲೀಲಾವತಿಯವರ ಸಾಧನೆ, ಸಾರ್ಥಕತೆ ನಮಗೆಲ್ಲಾರಿಗೂ ಒಂದು ದೊಡ್ಡ ಆದರ್ಶ: ಡಿಸಿಎಂ ಡಿಕೆಶಿ

ಲೀಲಾವತಿಯವರ ಸಾಧನೆ, ಸಾರ್ಥಕತೆ ನಮಗೆಲ್ಲಾರಿಗೂ ಒಂದು ದೊಡ್ಡ ಆದರ್ಶ: ಡಿಸಿಎಂ ಡಿಕೆಶಿ

Published : Dec 09, 2023, 12:14 PM IST

ಲೀಲಾವತಿ ಸಾಧನೆ, ಸಾರ್ಥಕತೆ ನಮ್ಮೆಲ್ಲಾರಿಗೂ ಒಂದು ದೊಡ್ಡ ಆದರ್ಶವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದರು. 
 

ಒತ್ತಡವಿದ್ದರೂ ಕೂಟ ಎಲ್ಲಾವನ್ನು ಕ್ಯಾನ್ಸಲ್ ಮಾಡಿ ಅಂದು ಅವರ ಆಸ್ಪತ್ರೆ ಉದ್ಘಾಟನೆಗೆ ಬಂದಿದ್ದೆ.ಇದರಿಂದ ನನಗೂ ಸಂತೋಷವಾಯಿತು. ತುಂಬಾ ಶ್ರಮಪಟ್ಟು ಆಸ್ಪತ್ರೆಯನ್ನು ಕಟ್ಟಿದ್ದಾರೆ. ಆದ್ರೂ ಭಗವಂತನ ಲೀಲೆ ಹುಟ್ಟಿದ ಮೇಲೆ ಒಂದು ದಿನ ನಮ್ಮವರನ್ನ ಕಳೆದುಕೊಳ್ಳಬೇಕು.ಲೀಲಾವತಿ(Leelavathi) ಸಾಧನೆ, ಸಾರ್ಥಕತೆ ನಮ್ಮೆಲ್ಲಾರಿಗೂ ಒಂದು ದೊಡ್ಡ ಆದರ್ಶವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌(DCM D.K. Shivakumar) ಹೇಳಿದರು. ಅಲ್ಲದೇ ಸಕಲ ಸರ್ಕಾರಿ ಗೌರವದೊಂದಿಗೆ ಅವರಿಗೆ ಸರ್ಕಾರ ಗೌರವ ಸಲ್ಲಿಸಲಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಇದಕ್ಕೆ ಆದೇಶ ನೀಡಿದ್ದಾರೆ ಎಂದು ಡಿಸಿಎಂ ಡಿಕೆಶಿ ಹೇಳಿದರು. 

ಇದನ್ನೂ ವೀಕ್ಷಿಸಿ:  ಭಾರತ ಕಂಡ ಶ್ರೇಷ್ಠ ನಟಿ ಲೀಲಾವತಿ, ವಿನೋದ್‌ಗೆ ಅವರ ಕನಸು ಈಡೇರಿಸುವ ಶಕ್ತಿ ನೀಡಲಿ: ನಟ ಉಪೇಂದ್ರ

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!