ಲೀಲಾವತಿಯವರ ಸಾಧನೆ, ಸಾರ್ಥಕತೆ ನಮಗೆಲ್ಲಾರಿಗೂ ಒಂದು ದೊಡ್ಡ ಆದರ್ಶ: ಡಿಸಿಎಂ ಡಿಕೆಶಿ

ಲೀಲಾವತಿಯವರ ಸಾಧನೆ, ಸಾರ್ಥಕತೆ ನಮಗೆಲ್ಲಾರಿಗೂ ಒಂದು ದೊಡ್ಡ ಆದರ್ಶ: ಡಿಸಿಎಂ ಡಿಕೆಶಿ

Published : Dec 09, 2023, 12:14 PM IST

ಲೀಲಾವತಿ ಸಾಧನೆ, ಸಾರ್ಥಕತೆ ನಮ್ಮೆಲ್ಲಾರಿಗೂ ಒಂದು ದೊಡ್ಡ ಆದರ್ಶವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದರು. 
 

ಒತ್ತಡವಿದ್ದರೂ ಕೂಟ ಎಲ್ಲಾವನ್ನು ಕ್ಯಾನ್ಸಲ್ ಮಾಡಿ ಅಂದು ಅವರ ಆಸ್ಪತ್ರೆ ಉದ್ಘಾಟನೆಗೆ ಬಂದಿದ್ದೆ.ಇದರಿಂದ ನನಗೂ ಸಂತೋಷವಾಯಿತು. ತುಂಬಾ ಶ್ರಮಪಟ್ಟು ಆಸ್ಪತ್ರೆಯನ್ನು ಕಟ್ಟಿದ್ದಾರೆ. ಆದ್ರೂ ಭಗವಂತನ ಲೀಲೆ ಹುಟ್ಟಿದ ಮೇಲೆ ಒಂದು ದಿನ ನಮ್ಮವರನ್ನ ಕಳೆದುಕೊಳ್ಳಬೇಕು.ಲೀಲಾವತಿ(Leelavathi) ಸಾಧನೆ, ಸಾರ್ಥಕತೆ ನಮ್ಮೆಲ್ಲಾರಿಗೂ ಒಂದು ದೊಡ್ಡ ಆದರ್ಶವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌(DCM D.K. Shivakumar) ಹೇಳಿದರು. ಅಲ್ಲದೇ ಸಕಲ ಸರ್ಕಾರಿ ಗೌರವದೊಂದಿಗೆ ಅವರಿಗೆ ಸರ್ಕಾರ ಗೌರವ ಸಲ್ಲಿಸಲಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಇದಕ್ಕೆ ಆದೇಶ ನೀಡಿದ್ದಾರೆ ಎಂದು ಡಿಸಿಎಂ ಡಿಕೆಶಿ ಹೇಳಿದರು. 

ಇದನ್ನೂ ವೀಕ್ಷಿಸಿ:  ಭಾರತ ಕಂಡ ಶ್ರೇಷ್ಠ ನಟಿ ಲೀಲಾವತಿ, ವಿನೋದ್‌ಗೆ ಅವರ ಕನಸು ಈಡೇರಿಸುವ ಶಕ್ತಿ ನೀಡಲಿ: ನಟ ಉಪೇಂದ್ರ

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್