ಲೀಲಾವತಿಯವರ ಸಾಧನೆ, ಸಾರ್ಥಕತೆ ನಮಗೆಲ್ಲಾರಿಗೂ ಒಂದು ದೊಡ್ಡ ಆದರ್ಶ: ಡಿಸಿಎಂ ಡಿಕೆಶಿ

ಲೀಲಾವತಿಯವರ ಸಾಧನೆ, ಸಾರ್ಥಕತೆ ನಮಗೆಲ್ಲಾರಿಗೂ ಒಂದು ದೊಡ್ಡ ಆದರ್ಶ: ಡಿಸಿಎಂ ಡಿಕೆಶಿ

Published : Dec 09, 2023, 12:14 PM IST

ಲೀಲಾವತಿ ಸಾಧನೆ, ಸಾರ್ಥಕತೆ ನಮ್ಮೆಲ್ಲಾರಿಗೂ ಒಂದು ದೊಡ್ಡ ಆದರ್ಶವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದರು. 
 

ಒತ್ತಡವಿದ್ದರೂ ಕೂಟ ಎಲ್ಲಾವನ್ನು ಕ್ಯಾನ್ಸಲ್ ಮಾಡಿ ಅಂದು ಅವರ ಆಸ್ಪತ್ರೆ ಉದ್ಘಾಟನೆಗೆ ಬಂದಿದ್ದೆ.ಇದರಿಂದ ನನಗೂ ಸಂತೋಷವಾಯಿತು. ತುಂಬಾ ಶ್ರಮಪಟ್ಟು ಆಸ್ಪತ್ರೆಯನ್ನು ಕಟ್ಟಿದ್ದಾರೆ. ಆದ್ರೂ ಭಗವಂತನ ಲೀಲೆ ಹುಟ್ಟಿದ ಮೇಲೆ ಒಂದು ದಿನ ನಮ್ಮವರನ್ನ ಕಳೆದುಕೊಳ್ಳಬೇಕು.ಲೀಲಾವತಿ(Leelavathi) ಸಾಧನೆ, ಸಾರ್ಥಕತೆ ನಮ್ಮೆಲ್ಲಾರಿಗೂ ಒಂದು ದೊಡ್ಡ ಆದರ್ಶವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌(DCM D.K. Shivakumar) ಹೇಳಿದರು. ಅಲ್ಲದೇ ಸಕಲ ಸರ್ಕಾರಿ ಗೌರವದೊಂದಿಗೆ ಅವರಿಗೆ ಸರ್ಕಾರ ಗೌರವ ಸಲ್ಲಿಸಲಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಇದಕ್ಕೆ ಆದೇಶ ನೀಡಿದ್ದಾರೆ ಎಂದು ಡಿಸಿಎಂ ಡಿಕೆಶಿ ಹೇಳಿದರು. 

ಇದನ್ನೂ ವೀಕ್ಷಿಸಿ:  ಭಾರತ ಕಂಡ ಶ್ರೇಷ್ಠ ನಟಿ ಲೀಲಾವತಿ, ವಿನೋದ್‌ಗೆ ಅವರ ಕನಸು ಈಡೇರಿಸುವ ಶಕ್ತಿ ನೀಡಲಿ: ನಟ ಉಪೇಂದ್ರ

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?