ಲೀಲಾವತಿಯವರ ಸಾಧನೆ, ಸಾರ್ಥಕತೆ ನಮಗೆಲ್ಲಾರಿಗೂ ಒಂದು ದೊಡ್ಡ ಆದರ್ಶ: ಡಿಸಿಎಂ ಡಿಕೆಶಿ

ಲೀಲಾವತಿಯವರ ಸಾಧನೆ, ಸಾರ್ಥಕತೆ ನಮಗೆಲ್ಲಾರಿಗೂ ಒಂದು ದೊಡ್ಡ ಆದರ್ಶ: ಡಿಸಿಎಂ ಡಿಕೆಶಿ

Published : Dec 09, 2023, 12:14 PM IST

ಲೀಲಾವತಿ ಸಾಧನೆ, ಸಾರ್ಥಕತೆ ನಮ್ಮೆಲ್ಲಾರಿಗೂ ಒಂದು ದೊಡ್ಡ ಆದರ್ಶವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದರು. 
 

ಒತ್ತಡವಿದ್ದರೂ ಕೂಟ ಎಲ್ಲಾವನ್ನು ಕ್ಯಾನ್ಸಲ್ ಮಾಡಿ ಅಂದು ಅವರ ಆಸ್ಪತ್ರೆ ಉದ್ಘಾಟನೆಗೆ ಬಂದಿದ್ದೆ.ಇದರಿಂದ ನನಗೂ ಸಂತೋಷವಾಯಿತು. ತುಂಬಾ ಶ್ರಮಪಟ್ಟು ಆಸ್ಪತ್ರೆಯನ್ನು ಕಟ್ಟಿದ್ದಾರೆ. ಆದ್ರೂ ಭಗವಂತನ ಲೀಲೆ ಹುಟ್ಟಿದ ಮೇಲೆ ಒಂದು ದಿನ ನಮ್ಮವರನ್ನ ಕಳೆದುಕೊಳ್ಳಬೇಕು.ಲೀಲಾವತಿ(Leelavathi) ಸಾಧನೆ, ಸಾರ್ಥಕತೆ ನಮ್ಮೆಲ್ಲಾರಿಗೂ ಒಂದು ದೊಡ್ಡ ಆದರ್ಶವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌(DCM D.K. Shivakumar) ಹೇಳಿದರು. ಅಲ್ಲದೇ ಸಕಲ ಸರ್ಕಾರಿ ಗೌರವದೊಂದಿಗೆ ಅವರಿಗೆ ಸರ್ಕಾರ ಗೌರವ ಸಲ್ಲಿಸಲಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಇದಕ್ಕೆ ಆದೇಶ ನೀಡಿದ್ದಾರೆ ಎಂದು ಡಿಸಿಎಂ ಡಿಕೆಶಿ ಹೇಳಿದರು. 

ಇದನ್ನೂ ವೀಕ್ಷಿಸಿ:  ಭಾರತ ಕಂಡ ಶ್ರೇಷ್ಠ ನಟಿ ಲೀಲಾವತಿ, ವಿನೋದ್‌ಗೆ ಅವರ ಕನಸು ಈಡೇರಿಸುವ ಶಕ್ತಿ ನೀಡಲಿ: ನಟ ಉಪೇಂದ್ರ

04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್