ಹೀರೋಯಿನ್ ಮನೆಗೆ ಹೋಗಿ ವಾರ್ನಿಂಗ್ ಕೊಟ್ಟ ನಟ: ಸೂಪರ್ ಸ್ಟಾರ್ ಆ ನಟಿಗೆ ವಾರ್ನ್ ಮಾಡಿದ್ದೇಕೆ..?

ಹೀರೋಯಿನ್ ಮನೆಗೆ ಹೋಗಿ ವಾರ್ನಿಂಗ್ ಕೊಟ್ಟ ನಟ: ಸೂಪರ್ ಸ್ಟಾರ್ ಆ ನಟಿಗೆ ವಾರ್ನ್ ಮಾಡಿದ್ದೇಕೆ..?

Published : Sep 26, 2023, 10:28 AM IST

ನಟಿ ಅಮಲಾ ಪೌಲ್‌ ಮನೆಗೆ ಹೋಗಿ ನಟ ರಜನಿಕಾಂತ್‌ ನನ್ನ ಅಳಿಯನಿಂದ ದೂರವಿರು ಎಂದು ವಾರ್ನಿಂಗ್​ ನೀಡಿದ್ದರಂತೆ. ಹೀಗೆಂದು ಸೆಯ್ಯಾರು ಬಾಲು ಸಂದರ್ಶನವೊಂದರಲ್ಲಿ ಮಾಹಿತಿ ನೀಡಿದ್ದಾರೆ.
 

ಸಿನಿಮಾ ಜೀವನ ಮಾತ್ರವಲ್ಲದೆ ಅಮಲಾ ಪೌಲ್‌ ವೈಯುಕ್ತಿಕ ಜೀವನದಿಂದಲೂ ಆಗಾಗ ಸುದ್ದಿಯಾಗುತ್ತಿರುತ್ತಾರೆ. ಅಮಲಾ(Amala Paul) ಚಿತ್ರರಂಗದಲ್ಲಿ ಹೆಸರು ಮಾಡುತ್ತಿರುವಾಗಲೇ ನಿರ್ದೇಶಕ ಎ.ಎಲ್​. ವಿಜಯ್​ ಅವರನ್ನು ಮದುವೆಯಾದರು. ಆ ಬಳಿಕವೂ ನಟನೆಯನ್ನು ಮುಂದುವರಿಸಿದರು. ಆದರೆ ವಿಜಯ್ ಕುಟುಂಬಕ್ಕೆ ಇದು ಇಷ್ಟವಿಲ್ಲದ ಕಾರಣ ಇಬ್ಬರ ದಾಂಪತ್ಯ ಡಿವೋರ್ಸ್‌ನಲ್ಲಿ ಕೊನೆಗೊಂಡಿತು. ಆದರೆ, ಅಮಲಾ ಮತ್ತು ಧನುಷ್ ನಡುವೆ ತೀರಾ​ ಆಪ್ತತೆ ಇದ್ದಿದ್ದೇ ಡಿವೋರ್ಸ್‌ಗೆ ಕಾರಣ ಎಂಬ ಸುದ್ದಿ ಸಹ ಭಾರೀ ಚರ್ಚೆಯಾಯಿತು. 'ವೇಲೆಯಿಲ್ಲ ಪಟ್ಟದಾರಿ' ಸಿನಿಮಾದಲ್ಲಿ ಅಮಲಾ-ಧನುಷ್​ ಒಟ್ಟಿಗೆ ನಟಿನೆ ಮಾಡಿದ್ದರು. ಈ ಸಿನಿಮಾದಿಂದಲೇ ಇಬ್ಬರು ಆಪ್ತರಾಗಿದ್ದು, ಮದುವೆಯಾಚೆಗಿನ ಸಂಬಂಧಕ್ಕೂ ಕಾರಣವಾಯ್ತು ಎಂಬ ಮಾತು ಕೇಳಿ ಬಂದಿತ್ತು. ಮಾತ್ರವಲ್ಲ, ಇತ್ತೀಚೆಗಷ್ಟೇ ಕಾಲಿವುಡ್​ನ ಖ್ಯಾತ ಪತ್ರಕರ್ತ ಮತ್ತು ಸಿನಿಮಾ ವಿಮರ್ಶಕ ಸೆಯ್ಯಾರು ಬಾಲು ಅವರು ಸಂದರ್ಶನವೊಂದರಲ್ಲಿ, ಅಮಲಾಗೆ ಸೂಪರ್​ಸ್ಟಾರ್​ ರಜಿನಿಕಾಂತ್( Rajinikanth)​ ವಾರ್ನಿಂಗ್​ ಮಾಡಿದ್ದರು ಎಂಬುದನ್ನು ಬಹಿರಂಗಪಡಿಸಿದ್ದರು. ಧನುಷ್​(Dhanush) ಮತ್ತು ಅಮಲಾ ನಡುವೆ ಆಪ್ತತೆ ಇರುವ ವಿಚಾರ ಧನುಷ್​ ಅವರ ಮಾವ ರಜನಿಕಾಂತ್​ಗೆ ತಿಳಿದಿತ್ತು. ಹೀಗಾಗಿ ಅಮಲಾ ಅವರ ಮನೆಗೆ ತೆರಳಿದ ರಜಿನಿಕಾಂತ್​, ಆಕೆಗೆ ವಾರ್ನಿಂಗ್​ ನೀಡಿದ್ದರು ಎಂದು ಸೆಯ್ಯಾರು ಬಾಲು ಮಾಹಿತಿ ನೀಡಿದ್ದರು.

ಇದನ್ನೂ ವೀಕ್ಷಿಸಿ:  ಕೇಸರಿ ಶಾಲು ಹೊದ್ದ ಶಾರೂಖ್ ಖಾನ್‌: ಗಣಪತಿ ಪೂಜೆಯಲ್ಲಿ ನಟ ಭಾಗಿ !

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more