ಮನೆ ದೇವರ ಜಾತ್ರೆಯಲ್ಲಿ ಧ್ರುವ ..! ಜಕ್ಕೇನಹಳ್ಳಿ ಜಾತ್ರೆಯಲ್ಲಿ ಆ್ಯಕ್ಷನ್ ಪ್ರಿನ್ಸ್ ಜೊತೆ ಕುಟುಂಬ !

ಮನೆ ದೇವರ ಜಾತ್ರೆಯಲ್ಲಿ ಧ್ರುವ ..! ಜಕ್ಕೇನಹಳ್ಳಿ ಜಾತ್ರೆಯಲ್ಲಿ ಆ್ಯಕ್ಷನ್ ಪ್ರಿನ್ಸ್ ಜೊತೆ ಕುಟುಂಬ !

Published : Mar 26, 2024, 10:21 AM ISTUpdated : Mar 26, 2024, 10:22 AM IST

ಈಗ ಯಾವ್ ಊರಿಗೆ ಹೋಗಿ ಅಲ್ಲಿ ಊರ ಹಬ್ಬ, ಊರ ಜಾತ್ರೆ, ಮನೆ ದೇವರ ಜಾತ್ರೆ ಅಂತ ಜನ ಫುಲ್ ಬ್ಯುಸಿ ಆಗಿರ್ತಾರೆ. ನಮ್ ಸ್ಯಾಂಡಲ್‌ವುಡ್‌ನ ಆ್ಯಕ್ಷನ್ ಧ್ರುವ ಸರ್ಜಾ ಕೂಡ ಇದೇ ಮನೆ ದೇವರ ಜಾತ್ರೆಯಲ್ಲಿ ಬ್ಯುಸಿಯಾಗಿದ್ದಾರೆ. 

ಧ್ರುವ ಸರ್ಜಾ ಆಂಜನೇಯನ ಪರಮ ಭಕ್ತ. ಎಲ್ಲೇ ಮಾತಾಡಿದ್ರು ಕೊನೆಯಲ್ಲಿ ಜೈ ಆಂಜನೇಯ ಅನ್ನೋ ಧ್ರುವ(Druva Sarja) ಈಗ ತನ್ನ ಮನೆ ದೇವರು ನರಸಿಂಹನ ಜಾತ್ರೆಗೆ ಇಡೀ ಫ್ಯಾಮಿಲಿ ಜತೆ ಭೇಟಿ ಕೊಟ್ಟಿದ್ದಾರೆ. ತುಮಕೂರು(Tumakuru)ಜಿಲ್ಲೆ ಮದುಗಿರಿ ತಾಲೂಕಿನ ಜಕ್ಕೇನಹಳ್ಳಿಯಲ್ಲಿ ನಡೆಯೋ ಅದ್ಧೂರಿ ಜಾತ್ರಾ ಮಹೋತ್ಸವನ್ನ ಧ್ರುವ ಕುಟುಂಬದ ಜೊತೆ ನಟ ಅರ್ಜುನ್ ಸರ್ಜಾ(Arjun Sarja) ಕೂಡ ಹೋಗಿದ್ದಾರೆ. ನಟ ಧ್ರುವ ಹಾಗು ಅರ್ಜುನ್ ಸರ್ಜಾ ನರಸಿಂಹ ಸ್ವಾಮಿಯ ತೇರು ಎಳೆದಿದ್ದಾರೆ. ಜಾತ್ರೆ ಅಂದ್ರೇನೆ ಜನ. ಇನ್ನು ಆ ಜಾತ್ರೆಗೆ ನಟ ಧ್ರುವ ಸರ್ಜಾ ಬರುತ್ತಾರೆ ಅಂದ್ರೆ ಕೇಳಬೇಕಾ..? ಜನ ಸಾಗರ ಅಲ್ಲಿ ಸೇರಿತ್ತು. ನಟ ಧ್ರುವ ಸರ್ಜಾ ಅರ್ಜುನ್ ಅರ್ಜಾರನ್ನ ನೋಡೋಕೆ ಮುಗಿ ಬಿದ್ದಿದ್ರು. ಜಕ್ಕೇನಹಳ್ಳಿಯ(Jakkenahalli)ನರಸಿಂಹನ ಸ್ವಾಮಿ ಜಾತ್ರೆಗೆ ಧ್ರುವ ಪ್ರತಿ ವರ್ಷ ಹೋಗುತ್ತಾರೆ. ಈ ಭಾರಿ ಕೂಡ ಧ್ರುವ ಜಾತ್ರೆಗೆ ಹೋಗಿದ್ದಾರೆ. ಆದ್ರೆ ದೇವಸ್ಥಾನದ ಒಳಗೆ ಹೋಗೋಕೆ ಧ್ರುವ ಹರ ಸಾಹಸ ಪಟ್ಟಿದ್ರು. ಅಂತು ಹಂಗೋ ಹಿಂಗೋ ಮಾಡಿ ಧ್ರುವ ಮನೆ ದೇವರ ದರ್ಶನ ಪಡೆದು ತೇರು ಎಳೆದ ನಟಸಿಂಹ ಕೃಪೆಗೆ ಪಾತ್ರರಾದ್ರು.

ಇದನ್ನೂ ವೀಕ್ಷಿಸಿ:  Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ?

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more