ಮನೆ ದೇವರ ಜಾತ್ರೆಯಲ್ಲಿ ಧ್ರುವ ..! ಜಕ್ಕೇನಹಳ್ಳಿ ಜಾತ್ರೆಯಲ್ಲಿ ಆ್ಯಕ್ಷನ್ ಪ್ರಿನ್ಸ್ ಜೊತೆ ಕುಟುಂಬ !

ಮನೆ ದೇವರ ಜಾತ್ರೆಯಲ್ಲಿ ಧ್ರುವ ..! ಜಕ್ಕೇನಹಳ್ಳಿ ಜಾತ್ರೆಯಲ್ಲಿ ಆ್ಯಕ್ಷನ್ ಪ್ರಿನ್ಸ್ ಜೊತೆ ಕುಟುಂಬ !

Published : Mar 26, 2024, 10:21 AM ISTUpdated : Mar 26, 2024, 10:22 AM IST

ಈಗ ಯಾವ್ ಊರಿಗೆ ಹೋಗಿ ಅಲ್ಲಿ ಊರ ಹಬ್ಬ, ಊರ ಜಾತ್ರೆ, ಮನೆ ದೇವರ ಜಾತ್ರೆ ಅಂತ ಜನ ಫುಲ್ ಬ್ಯುಸಿ ಆಗಿರ್ತಾರೆ. ನಮ್ ಸ್ಯಾಂಡಲ್‌ವುಡ್‌ನ ಆ್ಯಕ್ಷನ್ ಧ್ರುವ ಸರ್ಜಾ ಕೂಡ ಇದೇ ಮನೆ ದೇವರ ಜಾತ್ರೆಯಲ್ಲಿ ಬ್ಯುಸಿಯಾಗಿದ್ದಾರೆ. 

ಧ್ರುವ ಸರ್ಜಾ ಆಂಜನೇಯನ ಪರಮ ಭಕ್ತ. ಎಲ್ಲೇ ಮಾತಾಡಿದ್ರು ಕೊನೆಯಲ್ಲಿ ಜೈ ಆಂಜನೇಯ ಅನ್ನೋ ಧ್ರುವ(Druva Sarja) ಈಗ ತನ್ನ ಮನೆ ದೇವರು ನರಸಿಂಹನ ಜಾತ್ರೆಗೆ ಇಡೀ ಫ್ಯಾಮಿಲಿ ಜತೆ ಭೇಟಿ ಕೊಟ್ಟಿದ್ದಾರೆ. ತುಮಕೂರು(Tumakuru)ಜಿಲ್ಲೆ ಮದುಗಿರಿ ತಾಲೂಕಿನ ಜಕ್ಕೇನಹಳ್ಳಿಯಲ್ಲಿ ನಡೆಯೋ ಅದ್ಧೂರಿ ಜಾತ್ರಾ ಮಹೋತ್ಸವನ್ನ ಧ್ರುವ ಕುಟುಂಬದ ಜೊತೆ ನಟ ಅರ್ಜುನ್ ಸರ್ಜಾ(Arjun Sarja) ಕೂಡ ಹೋಗಿದ್ದಾರೆ. ನಟ ಧ್ರುವ ಹಾಗು ಅರ್ಜುನ್ ಸರ್ಜಾ ನರಸಿಂಹ ಸ್ವಾಮಿಯ ತೇರು ಎಳೆದಿದ್ದಾರೆ. ಜಾತ್ರೆ ಅಂದ್ರೇನೆ ಜನ. ಇನ್ನು ಆ ಜಾತ್ರೆಗೆ ನಟ ಧ್ರುವ ಸರ್ಜಾ ಬರುತ್ತಾರೆ ಅಂದ್ರೆ ಕೇಳಬೇಕಾ..? ಜನ ಸಾಗರ ಅಲ್ಲಿ ಸೇರಿತ್ತು. ನಟ ಧ್ರುವ ಸರ್ಜಾ ಅರ್ಜುನ್ ಅರ್ಜಾರನ್ನ ನೋಡೋಕೆ ಮುಗಿ ಬಿದ್ದಿದ್ರು. ಜಕ್ಕೇನಹಳ್ಳಿಯ(Jakkenahalli)ನರಸಿಂಹನ ಸ್ವಾಮಿ ಜಾತ್ರೆಗೆ ಧ್ರುವ ಪ್ರತಿ ವರ್ಷ ಹೋಗುತ್ತಾರೆ. ಈ ಭಾರಿ ಕೂಡ ಧ್ರುವ ಜಾತ್ರೆಗೆ ಹೋಗಿದ್ದಾರೆ. ಆದ್ರೆ ದೇವಸ್ಥಾನದ ಒಳಗೆ ಹೋಗೋಕೆ ಧ್ರುವ ಹರ ಸಾಹಸ ಪಟ್ಟಿದ್ರು. ಅಂತು ಹಂಗೋ ಹಿಂಗೋ ಮಾಡಿ ಧ್ರುವ ಮನೆ ದೇವರ ದರ್ಶನ ಪಡೆದು ತೇರು ಎಳೆದ ನಟಸಿಂಹ ಕೃಪೆಗೆ ಪಾತ್ರರಾದ್ರು.

ಇದನ್ನೂ ವೀಕ್ಷಿಸಿ:  Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ?

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more