ರೇಣುಕಾಸ್ವಾಮಿ ಕುಟುಂಬದ ಸಹಾಯಕ್ಕೆ ನಿಂತ ಧ್ರುವ ಸರ್ಜಾ ಅಭಿಮಾನಿಗಳು!

ರೇಣುಕಾಸ್ವಾಮಿ ಕುಟುಂಬದ ಸಹಾಯಕ್ಕೆ ನಿಂತ ಧ್ರುವ ಸರ್ಜಾ ಅಭಿಮಾನಿಗಳು!

Published : Jun 28, 2024, 09:01 AM ISTUpdated : Jun 28, 2024, 09:02 AM IST

ದರ್ಶನ್‌ ಮತ್ತು ಗ್ಯಾಂಗ್‌ನಿಂದ ಕೊಲೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ಧ್ರುವ ಸರ್ಜಾ ಅಭಿಮಾನಿಗಳು ಸಹಾಯ ಮಾಡಿದ್ದಾರೆ. 
 

ದರ್ಶನ್ ಅಂಡ್ ಗ್ಯಾಂಗ್ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಚಿತ್ರಹಿಂಸೆ ನೀಡಿ ಕೊಲೆ(Renukaswamy murder case) ಮಾಡಿರುವ ಘಟನೆ ನಡೆದು ಅವರು ಜೈಲೂಟ ಮಾಡುತ್ತಿದ್ದಾರೆ. ದರ್ಶನ್(Darshan) ಗೆಳತಿ ಪವಿತ್ರ ಗೌಡಾಗೆ ಅಶ್ಲೀಲ ಮೆಸೇಜ್ ಕಳಿಸಿದ್ದಾರೆಂಬ ಕಾರಣಕ್ಕೆ ದರ್ಶನ್ ಮತ್ತು ಗೆಳೆಯರು ಅಮಾನುಷವಾಗಿ ಹಿಂಸೆ ನೀಡಿ ರೇಣುಕಾಸ್ವಾಮಿ ಕೊಲೆಗೈದಿದ್ದರು. ಇದೀಗ ತನಿಖೆ ಮುಂದುವರೆದಿದ್ದು, ದರ್ಶನ್ ಮತ್ತು ಸಹಚರರು ಕಂಬಿ ಎಣಿಸುತ್ತಿದ್ದಾರೆ. ಆದರೆ ರೇಣುಕಾಸ್ವಾಮಿ ತಂದೆ ತಾಯಿಗೆ ವಯಸ್ಸಾಗಿದೆ. ರೇಣುಕಾಸ್ವಾಮಿ 5 ತಿಂಗಳ ಗರ್ಭಿಣಿ. ಮನೆಯಲ್ಲಿ ದುಡಿಯೋ ಮಗನನ್ನು ಕಳೆದುಕೊಂಡು ಇಡಿ ಕುಟುಂಬ ನಿಸ್ಸಾಹಾಯಕರಾಗಿದ್ದಾರೆ. ಇದನ್ನು ಮಾಧ್ಯಮಗಳಿಂದ ತಿಳಿದುಕೊಳ್ಳುತ್ತಿದ್ದಂತೆ ರೇಣುಕಾಸ್ವಾಮಿ ಕುಟುಂಬಕ್ಕೆ(Renukaswamy family) ಸಹಾಯಕ್ಕೆನಿಂತಿದ್ದಾರೆ ರಾಜಕಾರಣಿಗಳು, ಸಾರ್ವಜನಿಕರು, ಉದ್ಯಮಿಗಳು ಮತ್ತು ಕಲಾವಿದರು. ಇತ್ತೀಚೆಗಷ್ಟೆ ಕನ್ನಡ ಚಲನಚಿತ್ರ ವಾನಿಣ್ಯ ಮಂಡಳಿ 5 ಲಕ್ಷ ಧನಸಹಾಯ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿ ಬಂದಿದೆ. ರಾಜ್ಯ ಸರ್ಕಾರವೂ ಸಹಾಯ ನೀಡುವುದಾಗಿ ಭರವಸೆ ನೀಡಿದೆ. ಇದೆ ಹಿನ್ನೆಲೆ ನಟ ಧ್ರುವ ಸರ್ಜಾ(Dhruva Sarja) ಅಭಿಮಾನಿಗಳು (Fans)ರೇಣುಕಾಸ್ವಾಮಿ ಕುಟುಂಬಕ್ಕೆ ಸಹಾಯ ಮಾಡಲು ಮುಂದಾಗಿದ್ದಾರೆ.

ಇದನ್ನೂ ವೀಕ್ಷಿಸಿ:  Rain in Karnataka: ಮಳೆಯ ನೀರಲ್ಲಿ ವಾಹನ ಸವಾರರ ಪರದಾಟ..! ನಿದ್ರೆಯಲ್ಲೇ ಇದ್ದಾಗಲೇ ಸಮಾಧಿಯಾದ ಅಮಾಯಕರು..!

04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
Read more