ರೇಣುಕಾಸ್ವಾಮಿ ಕುಟುಂಬದ ಸಹಾಯಕ್ಕೆ ನಿಂತ ಧ್ರುವ ಸರ್ಜಾ ಅಭಿಮಾನಿಗಳು!

ರೇಣುಕಾಸ್ವಾಮಿ ಕುಟುಂಬದ ಸಹಾಯಕ್ಕೆ ನಿಂತ ಧ್ರುವ ಸರ್ಜಾ ಅಭಿಮಾನಿಗಳು!

Published : Jun 28, 2024, 09:01 AM ISTUpdated : Jun 28, 2024, 09:02 AM IST

ದರ್ಶನ್‌ ಮತ್ತು ಗ್ಯಾಂಗ್‌ನಿಂದ ಕೊಲೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ಧ್ರುವ ಸರ್ಜಾ ಅಭಿಮಾನಿಗಳು ಸಹಾಯ ಮಾಡಿದ್ದಾರೆ. 
 

ದರ್ಶನ್ ಅಂಡ್ ಗ್ಯಾಂಗ್ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಚಿತ್ರಹಿಂಸೆ ನೀಡಿ ಕೊಲೆ(Renukaswamy murder case) ಮಾಡಿರುವ ಘಟನೆ ನಡೆದು ಅವರು ಜೈಲೂಟ ಮಾಡುತ್ತಿದ್ದಾರೆ. ದರ್ಶನ್(Darshan) ಗೆಳತಿ ಪವಿತ್ರ ಗೌಡಾಗೆ ಅಶ್ಲೀಲ ಮೆಸೇಜ್ ಕಳಿಸಿದ್ದಾರೆಂಬ ಕಾರಣಕ್ಕೆ ದರ್ಶನ್ ಮತ್ತು ಗೆಳೆಯರು ಅಮಾನುಷವಾಗಿ ಹಿಂಸೆ ನೀಡಿ ರೇಣುಕಾಸ್ವಾಮಿ ಕೊಲೆಗೈದಿದ್ದರು. ಇದೀಗ ತನಿಖೆ ಮುಂದುವರೆದಿದ್ದು, ದರ್ಶನ್ ಮತ್ತು ಸಹಚರರು ಕಂಬಿ ಎಣಿಸುತ್ತಿದ್ದಾರೆ. ಆದರೆ ರೇಣುಕಾಸ್ವಾಮಿ ತಂದೆ ತಾಯಿಗೆ ವಯಸ್ಸಾಗಿದೆ. ರೇಣುಕಾಸ್ವಾಮಿ 5 ತಿಂಗಳ ಗರ್ಭಿಣಿ. ಮನೆಯಲ್ಲಿ ದುಡಿಯೋ ಮಗನನ್ನು ಕಳೆದುಕೊಂಡು ಇಡಿ ಕುಟುಂಬ ನಿಸ್ಸಾಹಾಯಕರಾಗಿದ್ದಾರೆ. ಇದನ್ನು ಮಾಧ್ಯಮಗಳಿಂದ ತಿಳಿದುಕೊಳ್ಳುತ್ತಿದ್ದಂತೆ ರೇಣುಕಾಸ್ವಾಮಿ ಕುಟುಂಬಕ್ಕೆ(Renukaswamy family) ಸಹಾಯಕ್ಕೆನಿಂತಿದ್ದಾರೆ ರಾಜಕಾರಣಿಗಳು, ಸಾರ್ವಜನಿಕರು, ಉದ್ಯಮಿಗಳು ಮತ್ತು ಕಲಾವಿದರು. ಇತ್ತೀಚೆಗಷ್ಟೆ ಕನ್ನಡ ಚಲನಚಿತ್ರ ವಾನಿಣ್ಯ ಮಂಡಳಿ 5 ಲಕ್ಷ ಧನಸಹಾಯ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿ ಬಂದಿದೆ. ರಾಜ್ಯ ಸರ್ಕಾರವೂ ಸಹಾಯ ನೀಡುವುದಾಗಿ ಭರವಸೆ ನೀಡಿದೆ. ಇದೆ ಹಿನ್ನೆಲೆ ನಟ ಧ್ರುವ ಸರ್ಜಾ(Dhruva Sarja) ಅಭಿಮಾನಿಗಳು (Fans)ರೇಣುಕಾಸ್ವಾಮಿ ಕುಟುಂಬಕ್ಕೆ ಸಹಾಯ ಮಾಡಲು ಮುಂದಾಗಿದ್ದಾರೆ.

ಇದನ್ನೂ ವೀಕ್ಷಿಸಿ:  Rain in Karnataka: ಮಳೆಯ ನೀರಲ್ಲಿ ವಾಹನ ಸವಾರರ ಪರದಾಟ..! ನಿದ್ರೆಯಲ್ಲೇ ಇದ್ದಾಗಲೇ ಸಮಾಧಿಯಾದ ಅಮಾಯಕರು..!

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more