ರೇಣುಕಾಸ್ವಾಮಿ ಕುಟುಂಬದ ಸಹಾಯಕ್ಕೆ ನಿಂತ ಧ್ರುವ ಸರ್ಜಾ ಅಭಿಮಾನಿಗಳು!

ರೇಣುಕಾಸ್ವಾಮಿ ಕುಟುಂಬದ ಸಹಾಯಕ್ಕೆ ನಿಂತ ಧ್ರುವ ಸರ್ಜಾ ಅಭಿಮಾನಿಗಳು!

Published : Jun 28, 2024, 09:01 AM ISTUpdated : Jun 28, 2024, 09:02 AM IST

ದರ್ಶನ್‌ ಮತ್ತು ಗ್ಯಾಂಗ್‌ನಿಂದ ಕೊಲೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ಧ್ರುವ ಸರ್ಜಾ ಅಭಿಮಾನಿಗಳು ಸಹಾಯ ಮಾಡಿದ್ದಾರೆ. 
 

ದರ್ಶನ್ ಅಂಡ್ ಗ್ಯಾಂಗ್ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಚಿತ್ರಹಿಂಸೆ ನೀಡಿ ಕೊಲೆ(Renukaswamy murder case) ಮಾಡಿರುವ ಘಟನೆ ನಡೆದು ಅವರು ಜೈಲೂಟ ಮಾಡುತ್ತಿದ್ದಾರೆ. ದರ್ಶನ್(Darshan) ಗೆಳತಿ ಪವಿತ್ರ ಗೌಡಾಗೆ ಅಶ್ಲೀಲ ಮೆಸೇಜ್ ಕಳಿಸಿದ್ದಾರೆಂಬ ಕಾರಣಕ್ಕೆ ದರ್ಶನ್ ಮತ್ತು ಗೆಳೆಯರು ಅಮಾನುಷವಾಗಿ ಹಿಂಸೆ ನೀಡಿ ರೇಣುಕಾಸ್ವಾಮಿ ಕೊಲೆಗೈದಿದ್ದರು. ಇದೀಗ ತನಿಖೆ ಮುಂದುವರೆದಿದ್ದು, ದರ್ಶನ್ ಮತ್ತು ಸಹಚರರು ಕಂಬಿ ಎಣಿಸುತ್ತಿದ್ದಾರೆ. ಆದರೆ ರೇಣುಕಾಸ್ವಾಮಿ ತಂದೆ ತಾಯಿಗೆ ವಯಸ್ಸಾಗಿದೆ. ರೇಣುಕಾಸ್ವಾಮಿ 5 ತಿಂಗಳ ಗರ್ಭಿಣಿ. ಮನೆಯಲ್ಲಿ ದುಡಿಯೋ ಮಗನನ್ನು ಕಳೆದುಕೊಂಡು ಇಡಿ ಕುಟುಂಬ ನಿಸ್ಸಾಹಾಯಕರಾಗಿದ್ದಾರೆ. ಇದನ್ನು ಮಾಧ್ಯಮಗಳಿಂದ ತಿಳಿದುಕೊಳ್ಳುತ್ತಿದ್ದಂತೆ ರೇಣುಕಾಸ್ವಾಮಿ ಕುಟುಂಬಕ್ಕೆ(Renukaswamy family) ಸಹಾಯಕ್ಕೆನಿಂತಿದ್ದಾರೆ ರಾಜಕಾರಣಿಗಳು, ಸಾರ್ವಜನಿಕರು, ಉದ್ಯಮಿಗಳು ಮತ್ತು ಕಲಾವಿದರು. ಇತ್ತೀಚೆಗಷ್ಟೆ ಕನ್ನಡ ಚಲನಚಿತ್ರ ವಾನಿಣ್ಯ ಮಂಡಳಿ 5 ಲಕ್ಷ ಧನಸಹಾಯ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿ ಬಂದಿದೆ. ರಾಜ್ಯ ಸರ್ಕಾರವೂ ಸಹಾಯ ನೀಡುವುದಾಗಿ ಭರವಸೆ ನೀಡಿದೆ. ಇದೆ ಹಿನ್ನೆಲೆ ನಟ ಧ್ರುವ ಸರ್ಜಾ(Dhruva Sarja) ಅಭಿಮಾನಿಗಳು (Fans)ರೇಣುಕಾಸ್ವಾಮಿ ಕುಟುಂಬಕ್ಕೆ ಸಹಾಯ ಮಾಡಲು ಮುಂದಾಗಿದ್ದಾರೆ.

ಇದನ್ನೂ ವೀಕ್ಷಿಸಿ:  Rain in Karnataka: ಮಳೆಯ ನೀರಲ್ಲಿ ವಾಹನ ಸವಾರರ ಪರದಾಟ..! ನಿದ್ರೆಯಲ್ಲೇ ಇದ್ದಾಗಲೇ ಸಮಾಧಿಯಾದ ಅಮಾಯಕರು..!

24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
Read more