ಯಾದಗಿರಿಯಲ್ಲಿ ಸಾಯಿಬಾಬಾ ಮಂದಿರ ಉದ್ಘಾಟನೆ: ಧ್ರುವ ಸರ್ಜಾಗೆ ಅದ್ದೂರಿ ಸ್ವಾಗತ

ಯಾದಗಿರಿಯಲ್ಲಿ ಸಾಯಿಬಾಬಾ ಮಂದಿರ ಉದ್ಘಾಟನೆ: ಧ್ರುವ ಸರ್ಜಾಗೆ ಅದ್ದೂರಿ ಸ್ವಾಗತ

Published : Jan 29, 2023, 10:01 AM ISTUpdated : Jan 29, 2023, 11:01 AM IST

ಯಾದಗಿರಿಯಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು, ಅಭಿಮಾನದ ಹೊಳೆಯಲ್ಲಿ ಮಿಂದೆದ್ದಿದ್ದಾರೆ. ಭರ್ಜರಿಯಾಗಿ ಅದ್ದೂರಿ ಹುಡುಗನ ಮೆರವಣಿಗೆ ನಡೆದಿದೆ.
 

ಯಾದಗಿರಿಯ ಶಹಾಪುರ‌ ತಾಲೂಕಿನ ಇಬ್ರಾಹಿಂಪುರ ಗ್ರಾಮದಲ್ಲಿ ನಟ ಧ್ರುವ ಸರ್ಜಾ, ಸಾಯಿ ಬಾಬಾ ಮಂದಿರವನ್ನು ಉದ್ಘಾಟನೆ ಮಾಡಿದ್ದಾರೆ. ದೇವಸ್ಥಾನದ ಉದ್ಘಾಟನೆಗೆ ಅತಿಥಿಯಾಗಿ ಬಂದಿದ್ದ ಆ್ಯಕ್ಷನ್ ಪ್ರಿನ್ಸ್, ಸುರಪುರದ ಬಿಜೆಪಿ ಶಾಸಕ ರಾಜುಗೌಡ ಜೊತೆ ಸಾಯಿ ಬಾಬಾ ದರ್ಶನ ಪಡೆದು ಹೊರ ಬರುತ್ತಿದ್ದಂತೆ ಅಭಿಮಾನಿಗಳು ಅದ್ದೂರಿ ಮೆರವಣಿಗೆ ಮಾಡಿದ್ರು. ಗ್ರಾಮದ ಪ್ರಮುಖ ರಸ್ತೆಯಲ್ಲಿ ಅದ್ದೂರಿ ಮೆರವಣಿಗೆ ಮಧ್ಯೆ ಡೈ ಹಾರ್ಡ್ ಫ್ಯಾನ್ಸ್ ಜೆಸಿಬಿ ಮೂಲಕ ಧ್ರುವನ ಮೇಲೆ ಹೂಮಳೆ ಸುರಿಸಿದ್ರು. ಇನ್ನು ಸಾಗರೋಪಾದಿಯಲ್ಲಿ ಸೇರಿದ್ದ ಫ್ಯಾನ್ಸ್ ಎದುರು ಧ್ರುವ ಭರ್ಜರಿ ಡೈಲಾಗ್ ಹೊಡೆದು ಭರ್ಜರಿ  ಜೋಶ್ ತುಂಬಿದ್ರು.
 

24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
Read more