ಯಾದಗಿರಿಯಲ್ಲಿ ಸಾಯಿಬಾಬಾ ಮಂದಿರ ಉದ್ಘಾಟನೆ: ಧ್ರುವ ಸರ್ಜಾಗೆ ಅದ್ದೂರಿ ಸ್ವಾಗತ

ಯಾದಗಿರಿಯಲ್ಲಿ ಸಾಯಿಬಾಬಾ ಮಂದಿರ ಉದ್ಘಾಟನೆ: ಧ್ರುವ ಸರ್ಜಾಗೆ ಅದ್ದೂರಿ ಸ್ವಾಗತ

Published : Jan 29, 2023, 10:01 AM ISTUpdated : Jan 29, 2023, 11:01 AM IST

ಯಾದಗಿರಿಯಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು, ಅಭಿಮಾನದ ಹೊಳೆಯಲ್ಲಿ ಮಿಂದೆದ್ದಿದ್ದಾರೆ. ಭರ್ಜರಿಯಾಗಿ ಅದ್ದೂರಿ ಹುಡುಗನ ಮೆರವಣಿಗೆ ನಡೆದಿದೆ.
 

ಯಾದಗಿರಿಯ ಶಹಾಪುರ‌ ತಾಲೂಕಿನ ಇಬ್ರಾಹಿಂಪುರ ಗ್ರಾಮದಲ್ಲಿ ನಟ ಧ್ರುವ ಸರ್ಜಾ, ಸಾಯಿ ಬಾಬಾ ಮಂದಿರವನ್ನು ಉದ್ಘಾಟನೆ ಮಾಡಿದ್ದಾರೆ. ದೇವಸ್ಥಾನದ ಉದ್ಘಾಟನೆಗೆ ಅತಿಥಿಯಾಗಿ ಬಂದಿದ್ದ ಆ್ಯಕ್ಷನ್ ಪ್ರಿನ್ಸ್, ಸುರಪುರದ ಬಿಜೆಪಿ ಶಾಸಕ ರಾಜುಗೌಡ ಜೊತೆ ಸಾಯಿ ಬಾಬಾ ದರ್ಶನ ಪಡೆದು ಹೊರ ಬರುತ್ತಿದ್ದಂತೆ ಅಭಿಮಾನಿಗಳು ಅದ್ದೂರಿ ಮೆರವಣಿಗೆ ಮಾಡಿದ್ರು. ಗ್ರಾಮದ ಪ್ರಮುಖ ರಸ್ತೆಯಲ್ಲಿ ಅದ್ದೂರಿ ಮೆರವಣಿಗೆ ಮಧ್ಯೆ ಡೈ ಹಾರ್ಡ್ ಫ್ಯಾನ್ಸ್ ಜೆಸಿಬಿ ಮೂಲಕ ಧ್ರುವನ ಮೇಲೆ ಹೂಮಳೆ ಸುರಿಸಿದ್ರು. ಇನ್ನು ಸಾಗರೋಪಾದಿಯಲ್ಲಿ ಸೇರಿದ್ದ ಫ್ಯಾನ್ಸ್ ಎದುರು ಧ್ರುವ ಭರ್ಜರಿ ಡೈಲಾಗ್ ಹೊಡೆದು ಭರ್ಜರಿ  ಜೋಶ್ ತುಂಬಿದ್ರು.
 

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more