ಯಾದಗಿರಿಯಲ್ಲಿ ಸಾಯಿಬಾಬಾ ಮಂದಿರ ಉದ್ಘಾಟನೆ: ಧ್ರುವ ಸರ್ಜಾಗೆ ಅದ್ದೂರಿ ಸ್ವಾಗತ

ಯಾದಗಿರಿಯಲ್ಲಿ ಸಾಯಿಬಾಬಾ ಮಂದಿರ ಉದ್ಘಾಟನೆ: ಧ್ರುವ ಸರ್ಜಾಗೆ ಅದ್ದೂರಿ ಸ್ವಾಗತ

Published : Jan 29, 2023, 10:01 AM ISTUpdated : Jan 29, 2023, 11:01 AM IST

ಯಾದಗಿರಿಯಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು, ಅಭಿಮಾನದ ಹೊಳೆಯಲ್ಲಿ ಮಿಂದೆದ್ದಿದ್ದಾರೆ. ಭರ್ಜರಿಯಾಗಿ ಅದ್ದೂರಿ ಹುಡುಗನ ಮೆರವಣಿಗೆ ನಡೆದಿದೆ.
 

ಯಾದಗಿರಿಯ ಶಹಾಪುರ‌ ತಾಲೂಕಿನ ಇಬ್ರಾಹಿಂಪುರ ಗ್ರಾಮದಲ್ಲಿ ನಟ ಧ್ರುವ ಸರ್ಜಾ, ಸಾಯಿ ಬಾಬಾ ಮಂದಿರವನ್ನು ಉದ್ಘಾಟನೆ ಮಾಡಿದ್ದಾರೆ. ದೇವಸ್ಥಾನದ ಉದ್ಘಾಟನೆಗೆ ಅತಿಥಿಯಾಗಿ ಬಂದಿದ್ದ ಆ್ಯಕ್ಷನ್ ಪ್ರಿನ್ಸ್, ಸುರಪುರದ ಬಿಜೆಪಿ ಶಾಸಕ ರಾಜುಗೌಡ ಜೊತೆ ಸಾಯಿ ಬಾಬಾ ದರ್ಶನ ಪಡೆದು ಹೊರ ಬರುತ್ತಿದ್ದಂತೆ ಅಭಿಮಾನಿಗಳು ಅದ್ದೂರಿ ಮೆರವಣಿಗೆ ಮಾಡಿದ್ರು. ಗ್ರಾಮದ ಪ್ರಮುಖ ರಸ್ತೆಯಲ್ಲಿ ಅದ್ದೂರಿ ಮೆರವಣಿಗೆ ಮಧ್ಯೆ ಡೈ ಹಾರ್ಡ್ ಫ್ಯಾನ್ಸ್ ಜೆಸಿಬಿ ಮೂಲಕ ಧ್ರುವನ ಮೇಲೆ ಹೂಮಳೆ ಸುರಿಸಿದ್ರು. ಇನ್ನು ಸಾಗರೋಪಾದಿಯಲ್ಲಿ ಸೇರಿದ್ದ ಫ್ಯಾನ್ಸ್ ಎದುರು ಧ್ರುವ ಭರ್ಜರಿ ಡೈಲಾಗ್ ಹೊಡೆದು ಭರ್ಜರಿ  ಜೋಶ್ ತುಂಬಿದ್ರು.
 

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more