ಯಾದಗಿರಿಯಲ್ಲಿ ಸಾಯಿಬಾಬಾ ಮಂದಿರ ಉದ್ಘಾಟನೆ: ಧ್ರುವ ಸರ್ಜಾಗೆ ಅದ್ದೂರಿ ಸ್ವಾಗತ

ಯಾದಗಿರಿಯಲ್ಲಿ ಸಾಯಿಬಾಬಾ ಮಂದಿರ ಉದ್ಘಾಟನೆ: ಧ್ರುವ ಸರ್ಜಾಗೆ ಅದ್ದೂರಿ ಸ್ವಾಗತ

Published : Jan 29, 2023, 10:01 AM ISTUpdated : Jan 29, 2023, 11:01 AM IST

ಯಾದಗಿರಿಯಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು, ಅಭಿಮಾನದ ಹೊಳೆಯಲ್ಲಿ ಮಿಂದೆದ್ದಿದ್ದಾರೆ. ಭರ್ಜರಿಯಾಗಿ ಅದ್ದೂರಿ ಹುಡುಗನ ಮೆರವಣಿಗೆ ನಡೆದಿದೆ.
 

ಯಾದಗಿರಿಯ ಶಹಾಪುರ‌ ತಾಲೂಕಿನ ಇಬ್ರಾಹಿಂಪುರ ಗ್ರಾಮದಲ್ಲಿ ನಟ ಧ್ರುವ ಸರ್ಜಾ, ಸಾಯಿ ಬಾಬಾ ಮಂದಿರವನ್ನು ಉದ್ಘಾಟನೆ ಮಾಡಿದ್ದಾರೆ. ದೇವಸ್ಥಾನದ ಉದ್ಘಾಟನೆಗೆ ಅತಿಥಿಯಾಗಿ ಬಂದಿದ್ದ ಆ್ಯಕ್ಷನ್ ಪ್ರಿನ್ಸ್, ಸುರಪುರದ ಬಿಜೆಪಿ ಶಾಸಕ ರಾಜುಗೌಡ ಜೊತೆ ಸಾಯಿ ಬಾಬಾ ದರ್ಶನ ಪಡೆದು ಹೊರ ಬರುತ್ತಿದ್ದಂತೆ ಅಭಿಮಾನಿಗಳು ಅದ್ದೂರಿ ಮೆರವಣಿಗೆ ಮಾಡಿದ್ರು. ಗ್ರಾಮದ ಪ್ರಮುಖ ರಸ್ತೆಯಲ್ಲಿ ಅದ್ದೂರಿ ಮೆರವಣಿಗೆ ಮಧ್ಯೆ ಡೈ ಹಾರ್ಡ್ ಫ್ಯಾನ್ಸ್ ಜೆಸಿಬಿ ಮೂಲಕ ಧ್ರುವನ ಮೇಲೆ ಹೂಮಳೆ ಸುರಿಸಿದ್ರು. ಇನ್ನು ಸಾಗರೋಪಾದಿಯಲ್ಲಿ ಸೇರಿದ್ದ ಫ್ಯಾನ್ಸ್ ಎದುರು ಧ್ರುವ ಭರ್ಜರಿ ಡೈಲಾಗ್ ಹೊಡೆದು ಭರ್ಜರಿ  ಜೋಶ್ ತುಂಬಿದ್ರು.
 

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more