Dhruva Sarja : ಮನೆ ಮನೆಗೆ ಉಚಿತ ನೀರು ಕೊಟ್ಟ ಧ್ರುವ ಸರ್ಜಾ..! ನಿಜ ಜೀವನದಲ್ಲೂ ಹೀರೋ ಆದ ಆ್ಯಕ್ಷನ್ ಪ್ರಿನ್ಸ್..!

Dhruva Sarja : ಮನೆ ಮನೆಗೆ ಉಚಿತ ನೀರು ಕೊಟ್ಟ ಧ್ರುವ ಸರ್ಜಾ..! ನಿಜ ಜೀವನದಲ್ಲೂ ಹೀರೋ ಆದ ಆ್ಯಕ್ಷನ್ ಪ್ರಿನ್ಸ್..!

Published : Mar 07, 2024, 10:24 AM IST

ಬಿಸಿಲ ಬೇಗೆಯಿಂದ ಕಂಗೆಟ್ಟಿರುವ ಬೆಂಗಳೂರು ಜನತೆ.!
ನೀರಿಗಾಗಿ ಹಾಹಾಕಾರ.. ಶುರುವಾಗಿದೆ ಜಲಕಂಟಕ..!
ಟ್ಯಾಂಕರ್ ಮೂಲಕ ನೀರನ್ನೇ ಧಾರೆ ಎರೆದ ಧ್ರುವ !

ಬಿರು ಬಿಸಿಲು..ಎಲ್ಲೆಲ್ಲೂ ಬರಗಾಲ..ನೀರಿಗೆ ಹಾಹಾಕಾರ.. ಇದು ನಮ್ಮ ರಾಜ್ಯದಲ್ಲಿ ಸದ್ಯದ ಸ್ಥಿತಿ. ಅದರಲ್ಲೂ ಮಾಯಾನಗರಿ ಸಿಲಿಕಾನ್ ಸಿಟಿ ಜನ ಕೂಡ ಕುಡಿಯುವ ನೀರಿಗಾಗಿ(Water) ತಡಕಾಡುತ್ತಿದ್ದಾರೆ. ಹೀಗಿರುವಾಗ ನಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ(Dhruva Sarja) ಜನರ ಸಂಕಷ್ಟದ ಜತೆ ನಿಂತಿದ್ದಾರೆ. ಬಡ ಜನರ ನೀರಿನ ದಾಹ ತೀರಿಸೋಕೆ ನಟ ಧ್ರುವ ಸರ್ಜಾ ಬಂದಿದ್ದಾರೆ. ಬೆಂಗಳೂರಿನಲ್ಲಿ(Bengaluru) 2 ತಿಂಗಳಿನಿಂದ ನೀರಿನ ಬವಣೆ ಶುರುವಾಗಿದೆ. ಇದನ್ನು ಗಮನಿಸಿದ ನಟ ಧ್ರುವ ಸರ್ಜಾ ಕೆಂಗೇರಿ(Kengeri) ಸುತ್ತಮುತ್ತಲಿನ ಪ್ರದೇಶದ ಮನೆಗಳಿಗೆ ಉಚಿತ ಟ್ಯಾಂಕರ್ (Tanker) ನೀರಿನ ವ್ಯವಸ್ಥೆ ಕಲ್ಪಿಸಿದ್ದಾರೆ. ನೀರಿನ ಅಭಾವದಿಂದ ಕಂಗೆಟ್ಟಿರುವ ಜನರಿಗಾಗಿ ಅಖಿಲ ಕರ್ನಾಟಕ ಧ್ರುವ ಸರ್ಜಾ ಅಭಿಮಾನಿಗಳ ಸಂಘ ನೀರು ಸರಬರಾಜು ಮಾಡುತ್ತಿದೆ. ಧ್ರುವ ಸರ್ಜಾ ನೀರು ದಾರೆ ಎರೆದಿದ್ದಕ್ಕೆ ಬೆಂಗಳೂರು ಮಂದಿ ಧ್ರುವನ ಸಮಾಜಸೇವೆಯನ್ನ ಕೊಂಡಾಡುತ್ತಿದ್ದಾರೆ. ರೀಲ್ ಮೇಲೆ ಹೀರೋ ಆಗೋದಷ್ಟೇ ಅಲ್ಲ ರೀಯಲ್ ಲೈಫ್ನಲ್ಲೂ ಧ್ರುವನ ಹಾಗೆ ಹೀರೋ ಆಗಬೇಕು ಎನ್ನುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  Kerebete: ಸ್ಯಾಂಡಲ್‌ವುಡ್‌ನಲ್ಲಿ ಸೌಂಡ್ ಮಾಡುತ್ತಿದೆ ಕೆರೆಬೇಟೆ ಕಥೆ..! ಸಿನಿಮಾ ಟ್ರೈಲರ್ ನೋಡಿ ಮೆಚ್ಚಿದ ಬಾದ್ ಷಾ ಸುದೀಪ್!

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more