ರಾಮ ಮಂದಿರ ನಿರ್ಮಾಣಕ್ಕೆ ಯಶ್ ದೇಣಿಗೆ ? 50 ಕೋಟಿ ದೇಣಿಗೆ ಸತ್ಯವೇನು ಗೊತ್ತಾ ?

ರಾಮ ಮಂದಿರ ನಿರ್ಮಾಣಕ್ಕೆ ಯಶ್ ದೇಣಿಗೆ ? 50 ಕೋಟಿ ದೇಣಿಗೆ ಸತ್ಯವೇನು ಗೊತ್ತಾ ?

Published : Sep 02, 2022, 02:06 PM IST

ಕೆಜಿಎಫ್ ಸಿನಿಮಾ ಮೂಲಕ ಭಾರತದ ಗಲ್ಲಿ ಗಲ್ಲಿಯಲ್ಲಿಯೂ ಸೌಂಡ್ ಮಾಡುತ್ತಿರೋ ನ್ಯಾಷನಲ್ ಸ್ಟಾರ್ ರಾಕಿಂಗ್ ಸ್ಟಾರ್ ಯಶ್.ಸದ್ಯ ಯಶ್ ರಾಮಮಂದಿರಕ್ಕೆ ದೇಣಿಗೆ ಕೊಟ್ಟ ವಿಚಾರ ವೈರಲ್ ಆಗಲು ಕಾರಣ ಸಂತೋಷ್ ತ್ರಿಪಾಠಿ ಅನ್ನುವ ವ್ಯಕ್ತಿ. ಹೌದು ಸಂತೋಷ್ ತ್ರಿಪಾಠಿ ತಮ್ಮ ಫೇಸ್‌ಬುಕ್‌ನಲ್ಲಿ ಯಶ್ ದೇವಸ್ಥಾನದಲ್ಲಿ ಇರುವ ಫೋಟೊವೊಂದರನ್ನು ಶೇರ್ ಮಾಡಿದ್ದರು. ಈ ವೇಳೆ ಮಂದಿರ ನಿರ್ಮಾಣಕ್ಕೆ 50 ಕೋಟಿ ರೂ. ದೇಣಿಗೆ ಘೋಷಿಸಿದ್ದಾರೆ ಎಂದು ಫೋಟೋ ಜೊತೆಗೆ ಬರೆದಿದ್ದರು.ಆದ್ದರಿಂದಲೇ ಈ ಸುದ್ದಿ ಎಲ್ಲೆಡೆ ಹರಡಿತ್ತು.

ಕೆಜಿಎಫ್ ಸಿನಿಮಾ ಮೂಲಕ ಭಾರತದ ಗಲ್ಲಿ ಗಲ್ಲಿಯಲ್ಲಿಯೂ ಸೌಂಡ್ ಮಾಡುತ್ತಿರೋ ನ್ಯಾಷನಲ್ ಸ್ಟಾರ್ ರಾಕಿಂಗ್ ಸ್ಟಾರ್ ಯಶ್.ಸದ್ಯ ಯಶ್ ರಾಮಮಂದಿರಕ್ಕೆ ದೇಣಿಗೆ ಕೊಟ್ಟ ವಿಚಾರ ವೈರಲ್ ಆಗಲು ಕಾರಣ ಸಂತೋಷ್ ತ್ರಿಪಾಠಿ ಅನ್ನುವ ವ್ಯಕ್ತಿ. ಹೌದು ಸಂತೋಷ್ ತ್ರಿಪಾಠಿ ತಮ್ಮ ಫೇಸ್‌ಬುಕ್‌ನಲ್ಲಿ ಯಶ್ ದೇವಸ್ಥಾನದಲ್ಲಿ ಇರುವ ಫೋಟೊವೊಂದರನ್ನು ಶೇರ್ ಮಾಡಿದ್ದರು. ಈ ವೇಳೆ ಮಂದಿರ ನಿರ್ಮಾಣಕ್ಕೆ 50 ಕೋಟಿ ರೂ. ದೇಣಿಗೆ ಘೋಷಿಸಿದ್ದಾರೆ ಎಂದು ಫೋಟೋ ಜೊತೆಗೆ ಬರೆದಿದ್ದರು.ಆದ್ದರಿಂದಲೇ ಈ ಸುದ್ದಿ ಎಲ್ಲೆಡೆ ಹರಡಿತ್ತು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
03:23ಟಾಕಿಂಗ್ ಸ್ಟಾರ್ ಸೃಜನ್​ ಲೋಕೇಶ್ ಸಿನಿಮಾದ ಸ್ಪೆಷಲ್ ಸಾಂಗ್ ಬಿಡುಗಡೆ
Read more