ರಾಮ ಮಂದಿರ ನಿರ್ಮಾಣಕ್ಕೆ ಯಶ್ ದೇಣಿಗೆ ? 50 ಕೋಟಿ ದೇಣಿಗೆ ಸತ್ಯವೇನು ಗೊತ್ತಾ ?

ರಾಮ ಮಂದಿರ ನಿರ್ಮಾಣಕ್ಕೆ ಯಶ್ ದೇಣಿಗೆ ? 50 ಕೋಟಿ ದೇಣಿಗೆ ಸತ್ಯವೇನು ಗೊತ್ತಾ ?

Published : Sep 02, 2022, 02:06 PM IST

ಕೆಜಿಎಫ್ ಸಿನಿಮಾ ಮೂಲಕ ಭಾರತದ ಗಲ್ಲಿ ಗಲ್ಲಿಯಲ್ಲಿಯೂ ಸೌಂಡ್ ಮಾಡುತ್ತಿರೋ ನ್ಯಾಷನಲ್ ಸ್ಟಾರ್ ರಾಕಿಂಗ್ ಸ್ಟಾರ್ ಯಶ್.ಸದ್ಯ ಯಶ್ ರಾಮಮಂದಿರಕ್ಕೆ ದೇಣಿಗೆ ಕೊಟ್ಟ ವಿಚಾರ ವೈರಲ್ ಆಗಲು ಕಾರಣ ಸಂತೋಷ್ ತ್ರಿಪಾಠಿ ಅನ್ನುವ ವ್ಯಕ್ತಿ. ಹೌದು ಸಂತೋಷ್ ತ್ರಿಪಾಠಿ ತಮ್ಮ ಫೇಸ್‌ಬುಕ್‌ನಲ್ಲಿ ಯಶ್ ದೇವಸ್ಥಾನದಲ್ಲಿ ಇರುವ ಫೋಟೊವೊಂದರನ್ನು ಶೇರ್ ಮಾಡಿದ್ದರು. ಈ ವೇಳೆ ಮಂದಿರ ನಿರ್ಮಾಣಕ್ಕೆ 50 ಕೋಟಿ ರೂ. ದೇಣಿಗೆ ಘೋಷಿಸಿದ್ದಾರೆ ಎಂದು ಫೋಟೋ ಜೊತೆಗೆ ಬರೆದಿದ್ದರು.ಆದ್ದರಿಂದಲೇ ಈ ಸುದ್ದಿ ಎಲ್ಲೆಡೆ ಹರಡಿತ್ತು.

ಕೆಜಿಎಫ್ ಸಿನಿಮಾ ಮೂಲಕ ಭಾರತದ ಗಲ್ಲಿ ಗಲ್ಲಿಯಲ್ಲಿಯೂ ಸೌಂಡ್ ಮಾಡುತ್ತಿರೋ ನ್ಯಾಷನಲ್ ಸ್ಟಾರ್ ರಾಕಿಂಗ್ ಸ್ಟಾರ್ ಯಶ್.ಸದ್ಯ ಯಶ್ ರಾಮಮಂದಿರಕ್ಕೆ ದೇಣಿಗೆ ಕೊಟ್ಟ ವಿಚಾರ ವೈರಲ್ ಆಗಲು ಕಾರಣ ಸಂತೋಷ್ ತ್ರಿಪಾಠಿ ಅನ್ನುವ ವ್ಯಕ್ತಿ. ಹೌದು ಸಂತೋಷ್ ತ್ರಿಪಾಠಿ ತಮ್ಮ ಫೇಸ್‌ಬುಕ್‌ನಲ್ಲಿ ಯಶ್ ದೇವಸ್ಥಾನದಲ್ಲಿ ಇರುವ ಫೋಟೊವೊಂದರನ್ನು ಶೇರ್ ಮಾಡಿದ್ದರು. ಈ ವೇಳೆ ಮಂದಿರ ನಿರ್ಮಾಣಕ್ಕೆ 50 ಕೋಟಿ ರೂ. ದೇಣಿಗೆ ಘೋಷಿಸಿದ್ದಾರೆ ಎಂದು ಫೋಟೋ ಜೊತೆಗೆ ಬರೆದಿದ್ದರು.ಆದ್ದರಿಂದಲೇ ಈ ಸುದ್ದಿ ಎಲ್ಲೆಡೆ ಹರಡಿತ್ತು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more