ಡಿಂಗ್ರಿ ನಾಗರಾಜ್‌ ಪುತ್ರ ರಾಜವರ್ಧನ್‌ ಕಮಾಲ್‌; 'ಬಿಚ್ಚುಗತ್ತಿ' ಬಗ್ಗೆ ನೀವೇ ಕೇಳಿ!

Feb 17, 2020, 10:34 AM IST

ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಡಿಂಗ್ರಿ ನಾಗರಾಜ್‌ ಅವರ ಪುತ್ರ ರಾಜವರ್ಧನ್‌ 'ಬಿಚ್ಚುಗತ್ತಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. 'ಬಿಚ್ಚುಗತ್ತಿ' ಟ್ರೇಲರ್ ಲಾಂಚ್‌ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ. ಚಿತ್ರರಂಗದ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ರಾಜವರ್ಧನ್‌ ಸುವರ್ಣ ನ್ಯೂಸ್‌ ಜೊತೆ ಈ ಚಿತ್ರದ ವೈಶಿಷ್ಟ್ಯತೆ ಬಗ್ಗೆ ಮಾತನಾಡಿದ್ದಾರೆ. 

ವೈರಲ್‌ ಆಯ್ತು 'ಬಿಚ್ಚುಗತ್ತಿ' ಟೀಸರ್‌; ಹೈದರಾಬಾದ್‌ನಲ್ಲಿ ನಡೆದ ಗ್ರಾಫಿಕ್ಸ್‌ ಹೇಗಿದೆ ನೋಡಿ!

ಚಿತ್ರದುರ್ಗದ ಮಣ್ಣಿನ ಕಥೆ ಇರುವುದರಿಂದ 'ಬಿಚ್ಚುಗತ್ತಿ' ಹಂತ ಹಂತವಾಗಿ ಕುತೂಹಲ ಹೆಚ್ಚಿಸುತ್ತಿದೆ.

ಹೆಚ್ಚಿನ ಸಿನಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainment