ಡಿಂಗ್ರಿ ನಾಗರಾಜ್‌ ಪುತ್ರ ರಾಜವರ್ಧನ್‌ ಕಮಾಲ್‌;  'ಬಿಚ್ಚುಗತ್ತಿ' ಬಗ್ಗೆ ನೀವೇ ಕೇಳಿ!

ಡಿಂಗ್ರಿ ನಾಗರಾಜ್‌ ಪುತ್ರ ರಾಜವರ್ಧನ್‌ ಕಮಾಲ್‌; 'ಬಿಚ್ಚುಗತ್ತಿ' ಬಗ್ಗೆ ನೀವೇ ಕೇಳಿ!

Suvarna News   | Asianet News
Published : Feb 17, 2020, 10:34 AM IST

ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಡಿಂಗ್ರಿ ನಾಗರಾಜ್‌ ಅವರ ಪುತ್ರ ರಾಜವರ್ಧನ್‌ 'ಬಿಚ್ಚುಗತ್ತಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. 

ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಡಿಂಗ್ರಿ ನಾಗರಾಜ್‌ ಅವರ ಪುತ್ರ ರಾಜವರ್ಧನ್‌ 'ಬಿಚ್ಚುಗತ್ತಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. 'ಬಿಚ್ಚುಗತ್ತಿ' ಟ್ರೇಲರ್ ಲಾಂಚ್‌ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ. ಚಿತ್ರರಂಗದ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ರಾಜವರ್ಧನ್‌ ಸುವರ್ಣ ನ್ಯೂಸ್‌ ಜೊತೆ ಈ ಚಿತ್ರದ ವೈಶಿಷ್ಟ್ಯತೆ ಬಗ್ಗೆ ಮಾತನಾಡಿದ್ದಾರೆ. 

ಚಿತ್ರದುರ್ಗದ ಮಣ್ಣಿನ ಕಥೆ ಇರುವುದರಿಂದ 'ಬಿಚ್ಚುಗತ್ತಿ' ಹಂತ ಹಂತವಾಗಿ ಕುತೂಹಲ ಹೆಚ್ಚಿಸುತ್ತಿದೆ.

ಹೆಚ್ಚಿನ ಸಿನಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainment 

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್