ಗುರುಪ್ರಸಾದ್ ಕೊನೆಯ ಚಿತ್ರ 'ಎದ್ದೇಳು ಮಂಜುನಾಥ-2' ರಿಲೀಸ್‌ಗೆ ಸಿದ್ಧ; ಮಾಡುತ್ತಾ ಮ್ಯಾಜಿಕ್?

ಗುರುಪ್ರಸಾದ್ ಕೊನೆಯ ಚಿತ್ರ 'ಎದ್ದೇಳು ಮಂಜುನಾಥ-2' ರಿಲೀಸ್‌ಗೆ ಸಿದ್ಧ; ಮಾಡುತ್ತಾ ಮ್ಯಾಜಿಕ್?

Published : Jan 13, 2025, 04:28 PM IST

ಗುರುಪ್ರಸಾದ್ ಕನ್ನಡ ಸಿನಿರಂಗದಲ್ಲಿ ಸ್ಪೆಷಲ್ ಡೈರೆಕ್ಟರ್ ಅಂತಲೇ ಹೆಸರು ಮಾಡಿದವರು. ಅವರ ನಿರ್ದೇಶನದ ಮಠ, ಎದ್ದೇಳು ಮಂಜುನಾಥ ಸಿನಿಮಾಗಳು ಚಿತ್ರರಂಗದಲ್ಲಿ ಹೊಸ ಅಲೆ ಎಬ್ಬಿಸಿದ್ವು. ಇಂಥಾ ಪ್ರತಿಭಾನ್ವಿತ ನಿರ್ದೇಶಕ ಕಳೆದ ಅಕ್ಟೋಬರ್ ತಿಂಗಳಲ್ಲಿ..

ಸ್ಯಾಂಡ್​ವುಡ್​ನ ಪ್ರತಿಭಾನ್ವಿತ ನಿರ್ದೇಶಕ ಗುರುಪ್ರಸಾದ್ (Guruprasad) ಕಳೆದ ಅಕ್ಟೋಬರ್​​ನಲ್ಲಿ ಆತ್ಮಹತ್ಯೆಗೆ ಶರಣಾಗಿ ಎಲ್ಲರಿಗೂ ಶಾಕ್ ಕೊಟ್ಟಿದ್ರು. ಗುರು ನಮ್ಮಿಂದ ದೂರವಾದ್ರೂ ಅವರು ನಿರ್ದೇಶನ ಮಾಡಿದ ಕೊನೆಯ ಚಿತ್ರ ಪ್ರೇಕ್ಷಕರ ಮುಂದೆ ಬರೋದಕ್ಕೆ ಸಿದ್ದವಾಗಿದೆ. ಎದ್ದೇಳು ಮಂಜುನಾಥ-2 ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದ್ದು ಸಖತ್ ಸದ್ದು ಮಾಡ್ತಾ ಇದೆ. 

ಗುರುಪ್ರಸಾದ್ ಕನ್ನಡ ಸಿನಿರಂಗದಲ್ಲಿ ಸ್ಪೆಷಲ್ ಡೈರೆಕ್ಟರ್ ಅಂತಲೇ ಹೆಸರು ಮಾಡಿದವರು. ಅವರ ನಿರ್ದೇಶನದ ಮಠ, ಎದ್ದೇಳು ಮಂಜುನಾಥ ಸಿನಿಮಾಗಳು ಚಿತ್ರರಂಗದಲ್ಲಿ ಹೊಸ ಅಲೆ ಎಬ್ಬಿಸಿದ್ವು. ಇಂಥಾ ಪ್ರತಿಭಾನ್ವಿತ ನಿರ್ದೇಶಕ ಕಳೆದ ಅಕ್ಟೋಬರ್ ತಿಂಗಳಲ್ಲಿ ಆತ್ಮಹತ್ಯೆಗೆ ಶರಣಾಗಿ ಎಲ್ಲರಿಗೂ ಶಾಕ್ ಕೊಟ್ಟಿದ್ರು.

ಗುರು ನಮ್ಮಿಂದ ಮರೆಯಾದರೂ ಅವರು ನಿರ್ದೇಶಿಸಿದ ಕೊನೆ ಚಿತ್ರ ನಮ್ಮೆದುರು ಬರೋದಕ್ಕೆ ಸಜ್ಜಾಗಿದೆ. ಗುರುಪ್ರಸಾದ್ ನಿರ್ದೇಶನದ ಜೊತೆಗೆ ನಟನೆ ಮಾಡಿರೋ ಎದ್ದೇಳು ಮಂಜುನಾಥ-2 ಮೊದಲ ಸಾಂಗ್ ರಿಲೀಸ್ ಆಗಿದೆ. 

ಸಾಂಗ್​ನ ಆರಂಭದಲ್ಲಿರೋ ಗುರುವಿನ ಪಂಚಿಂಗ್ ಡೈಲಾಗ್, ಅನೂಪ್ ಸಂಗೀತ, ನವೀನ್ ಸಜ್ಜು ಗಾಯನ ಎಲ್ಲವೂ ಸಖತ್ ಮಜಾ ಕೊಡ್ತಿವೆ. ಈ ಹಾಡನ್ನ ನೋಡ್ತಾ ಇದ್ರೆ ಮತ್ತೆ ಗುರು ಮ್ಯಾಜಿಕ್ ಇದ್ರಲ್ಲಿದೆ ಅನ್ನೋದು ಗೊತ್ತಾಗುತ್ತೆ. ಸೋ ಮಂಜುನಾಥ ಎದ್ದೇಳುವ ಸೂಚನೆ ನೀಡಿದ್ದಾನೆ. ಆದ್ರೆ ಗುರುಪ್ರಸಾದ್ ಮತ್ತೆ ಎದ್ದು ಬರೋದಿಲ್ಲ ಅನ್ನೋದು ಮಾತ್ರ ಮರೆಯಾಗದ ದುರಂತ. ಹೆಚ್ಚಿನ ಮಾಹಿತಿಗೆ ವಿಡಿಯೋ ನೋಡಿ..

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!