ಗುರುಪ್ರಸಾದ್ ಕೊನೆಯ ಚಿತ್ರ 'ಎದ್ದೇಳು ಮಂಜುನಾಥ-2' ರಿಲೀಸ್‌ಗೆ ಸಿದ್ಧ; ಮಾಡುತ್ತಾ ಮ್ಯಾಜಿಕ್?

ಗುರುಪ್ರಸಾದ್ ಕೊನೆಯ ಚಿತ್ರ 'ಎದ್ದೇಳು ಮಂಜುನಾಥ-2' ರಿಲೀಸ್‌ಗೆ ಸಿದ್ಧ; ಮಾಡುತ್ತಾ ಮ್ಯಾಜಿಕ್?

Published : Jan 13, 2025, 04:28 PM IST

ಗುರುಪ್ರಸಾದ್ ಕನ್ನಡ ಸಿನಿರಂಗದಲ್ಲಿ ಸ್ಪೆಷಲ್ ಡೈರೆಕ್ಟರ್ ಅಂತಲೇ ಹೆಸರು ಮಾಡಿದವರು. ಅವರ ನಿರ್ದೇಶನದ ಮಠ, ಎದ್ದೇಳು ಮಂಜುನಾಥ ಸಿನಿಮಾಗಳು ಚಿತ್ರರಂಗದಲ್ಲಿ ಹೊಸ ಅಲೆ ಎಬ್ಬಿಸಿದ್ವು. ಇಂಥಾ ಪ್ರತಿಭಾನ್ವಿತ ನಿರ್ದೇಶಕ ಕಳೆದ ಅಕ್ಟೋಬರ್ ತಿಂಗಳಲ್ಲಿ..

ಸ್ಯಾಂಡ್​ವುಡ್​ನ ಪ್ರತಿಭಾನ್ವಿತ ನಿರ್ದೇಶಕ ಗುರುಪ್ರಸಾದ್ (Guruprasad) ಕಳೆದ ಅಕ್ಟೋಬರ್​​ನಲ್ಲಿ ಆತ್ಮಹತ್ಯೆಗೆ ಶರಣಾಗಿ ಎಲ್ಲರಿಗೂ ಶಾಕ್ ಕೊಟ್ಟಿದ್ರು. ಗುರು ನಮ್ಮಿಂದ ದೂರವಾದ್ರೂ ಅವರು ನಿರ್ದೇಶನ ಮಾಡಿದ ಕೊನೆಯ ಚಿತ್ರ ಪ್ರೇಕ್ಷಕರ ಮುಂದೆ ಬರೋದಕ್ಕೆ ಸಿದ್ದವಾಗಿದೆ. ಎದ್ದೇಳು ಮಂಜುನಾಥ-2 ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದ್ದು ಸಖತ್ ಸದ್ದು ಮಾಡ್ತಾ ಇದೆ. 

ಗುರುಪ್ರಸಾದ್ ಕನ್ನಡ ಸಿನಿರಂಗದಲ್ಲಿ ಸ್ಪೆಷಲ್ ಡೈರೆಕ್ಟರ್ ಅಂತಲೇ ಹೆಸರು ಮಾಡಿದವರು. ಅವರ ನಿರ್ದೇಶನದ ಮಠ, ಎದ್ದೇಳು ಮಂಜುನಾಥ ಸಿನಿಮಾಗಳು ಚಿತ್ರರಂಗದಲ್ಲಿ ಹೊಸ ಅಲೆ ಎಬ್ಬಿಸಿದ್ವು. ಇಂಥಾ ಪ್ರತಿಭಾನ್ವಿತ ನಿರ್ದೇಶಕ ಕಳೆದ ಅಕ್ಟೋಬರ್ ತಿಂಗಳಲ್ಲಿ ಆತ್ಮಹತ್ಯೆಗೆ ಶರಣಾಗಿ ಎಲ್ಲರಿಗೂ ಶಾಕ್ ಕೊಟ್ಟಿದ್ರು.

ಗುರು ನಮ್ಮಿಂದ ಮರೆಯಾದರೂ ಅವರು ನಿರ್ದೇಶಿಸಿದ ಕೊನೆ ಚಿತ್ರ ನಮ್ಮೆದುರು ಬರೋದಕ್ಕೆ ಸಜ್ಜಾಗಿದೆ. ಗುರುಪ್ರಸಾದ್ ನಿರ್ದೇಶನದ ಜೊತೆಗೆ ನಟನೆ ಮಾಡಿರೋ ಎದ್ದೇಳು ಮಂಜುನಾಥ-2 ಮೊದಲ ಸಾಂಗ್ ರಿಲೀಸ್ ಆಗಿದೆ. 

ಸಾಂಗ್​ನ ಆರಂಭದಲ್ಲಿರೋ ಗುರುವಿನ ಪಂಚಿಂಗ್ ಡೈಲಾಗ್, ಅನೂಪ್ ಸಂಗೀತ, ನವೀನ್ ಸಜ್ಜು ಗಾಯನ ಎಲ್ಲವೂ ಸಖತ್ ಮಜಾ ಕೊಡ್ತಿವೆ. ಈ ಹಾಡನ್ನ ನೋಡ್ತಾ ಇದ್ರೆ ಮತ್ತೆ ಗುರು ಮ್ಯಾಜಿಕ್ ಇದ್ರಲ್ಲಿದೆ ಅನ್ನೋದು ಗೊತ್ತಾಗುತ್ತೆ. ಸೋ ಮಂಜುನಾಥ ಎದ್ದೇಳುವ ಸೂಚನೆ ನೀಡಿದ್ದಾನೆ. ಆದ್ರೆ ಗುರುಪ್ರಸಾದ್ ಮತ್ತೆ ಎದ್ದು ಬರೋದಿಲ್ಲ ಅನ್ನೋದು ಮಾತ್ರ ಮರೆಯಾಗದ ದುರಂತ. ಹೆಚ್ಚಿನ ಮಾಹಿತಿಗೆ ವಿಡಿಯೋ ನೋಡಿ..

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್