ಪ್ರಭುದೇವ ಅಪ್ಪು ಸರ್ ಜೊತೆ ಮಾತಾಡಿ ಎಲ್ಲಾ ವ್ಯವಸ್ಥೆ ಮಾಡಿದ್ದು: ನಿರ್ದೇಶಕ ನಾಗೇಂದ್ರ ಪ್ರಸಾದ್

ಪ್ರಭುದೇವ ಅಪ್ಪು ಸರ್ ಜೊತೆ ಮಾತಾಡಿ ಎಲ್ಲಾ ವ್ಯವಸ್ಥೆ ಮಾಡಿದ್ದು: ನಿರ್ದೇಶಕ ನಾಗೇಂದ್ರ ಪ್ರಸಾದ್

Published : Aug 25, 2022, 12:38 PM IST

ಲಕ್ಕಿಮ್ಯಾನ್ ಸಿನಿಮಾ ಮಾಡೋಣ ಅಂತ ಮೊದಲು ಹೇಳಿದ್ದು ಪ್ರಭುದೇವ ಅವರಿಗೆ. ಕೊನೆಗೆ ಪ್ರಭುದೇವ ಅವರೇ ಎಲ್ಲಾ ವ್ಯವಸ್ಥೆಯನ್ನ ಮಾಡಿ ಈ‌ ಸಿನಿಮಾ ಆಗೋಕೆ ಕಾರಣ ಆದರು‌. ಅಪ್ಪು ಸರ್ ಜೊತೆ ಮಾತನಾಡಿಸಿದ್ದು ಕೂಡ ಅವರೇ ಎಂದು ನಿರ್ದೇಶಕ ನಾಗೇಂದ್ರ ಪ್ರಸಾದ್ ಆಡಿಯೋ ಕಾರ್ಯಕ್ರಮದಲ್ಲಿ ಹೇಳಿದರು.

ಸೆಪ್ಟೆಂಬರ್ 9ರಂದು ಡಾರ್ಲಿಂಗ್ ಕೃಷ್ಣ ಅಭಿನಯಿಸಿರುವ ಲಕ್ಕಿಮ್ಯಾನ್ ಸಿನಿಮಾ ರಿಲೀಸ್ ಆಗುತ್ತಿದೆ. ನಾಗೇಂದ್ರ ಪ್ರಸಾದ್ ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಸ್ಪೆಷಲ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವೃತ್ತಿ ಜೀವನದಲ್ಲಿ ಬಿಗ್ ಬ್ರೇಕ್ ತೆಗೆದುಕೊಂಡು ಲಕ್ಕಿಮ್ಯಾನ್ ನಿರ್ದೇಶನ ಮಾಡುತ್ತಿರುವ ನಾಗೇಂದ್ರ ಪ್ರಸಾದ್‌ ಅವರು, ಈ ಸಿನಿಮಾ ಮಾಡೋಣ ಅಂತ ಮೊದಲು ಹೇಳಿದ್ದು ಪ್ರಭುದೇವ ಅವರಿಗೆ. ಕೊನೆಗೆ ಪ್ರಭುದೇವ ಅವರೇ ಎಲ್ಲಾ ವ್ಯವಸ್ಥೆಯನ್ನ ಮಾಡಿ ಈ‌ ಸಿನಿಮಾ ಆಗೋಕೆ ಕಾರಣ ಆದರು‌. ಅಪ್ಪು ಸರ್ ಜೊತೆ ಮಾತನಾಡಿಸಿದ್ದು ಕೂಡ ಅವರೇ ಎಂದು ನಿರ್ದೇಶಕರು ಆಡಿಯೋ ಕಾರ್ಯಕ್ರಮದಲ್ಲಿ ಹೇಳಿದರು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
Read more